​ಸಂಸತ್ತಿನಲ್ಲಿ ರಾಯಚೂರು ಏಮ್ಸ್‌ಗಾಗಿ ಧ್ವನಿ ಎತ್ತಿದ ಸುಧಾ ಮೂರ್ತಿ: ಕಲ್ಯಾಣ ಕರ್ನಾಟಕದ ಜನತೆಯಿಂದ ಅಭಿನಂದನೆ

Spread the love

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಪ್ರಮುಖ ಬೇಡಿಕೆಯಾದ ಏಮ್ಸ್ (AIIMS) ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸುವ ಅನಿವಾರ್ಯತೆಯನ್ನು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ಸಂಸತ್ತಿನಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ. ಕರ್ನಾಟಕದ ಈ ಬಹುಕಾಲದ ಬೇಡಿಕೆಯನ್ನು ಕೇಂದ್ರ ಸರ್ಕಾರವು ಕೂಡಲೇ ಅನುಮೋದಿಸಬೇಕೆಂದು ಅವರು ರಾಜ್ಯಸಭೆಯಲ್ಲಿ ಬಲವಾಗಿ ಮನವಿ ಮಾಡಿದ್ದು, ಇದಕ್ಕೆ ಕಲ್ಯಾಣ ಕರ್ನಾಟಕದ ಜನತೆ ಹಾಗೂ ಸಾಮಾಜಿಕ ಹೋರಾಟಗಾರರು ವ್ಯಾಪಕವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
​ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊತ್ತಿರುವ ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ಸಮಸ್ಯೆಗಳು ಮತ
Location: Kundgol
Category: Politics

Leave a Reply

Your email address will not be published. Required fields are marked *