ಪದುಚೇರಿ ವಿಧಾನಸಭೆ ಚುನಾವಣೆ: ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಮಹತ್ವದ ಸಭೆ
ನವದೆಹಲಿ: ಮುಂಬರುವ ಪದುಚೇರಿ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಭರ್ಜರಿ ಸಿದ್ಧತೆ ಆರಂಭಿಸಿದೆ. ಬುಧವಾರದಂದು ನವದೆಹಲಿಯ ಇಂದಿರಾ ಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪದುಚೇರಿ ಕೇಂದ್ರ ಚುನಾವಣಾ ಸಮಿತಿಯ (ಸಿಇಸಿ) ಪ್ರಮುಖ ಸಭೆ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಮುಂಬರುವ ಚುನಾವಣಾ ಕಾರ್ಯತಂತ್ರ ಹಾಗೂ ಪಕ್ಷದ ಸಂಘಟನೆಯ ಕುರಿತು ಚರ್ಚೆ ನಡೆಸಿದರು. ಸಭೆಯ ಬಳಿಕ ಮಾಹಿತಿ ನೀಡಿದ ರಾಹುಲ್ ಗಾಂಧಿ ಅವರು,…

