ಜೈಪುರ: ಉದಯಪುರದಲ್ಲಿ 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಜೈಪುರ: ರಾಜಸ್ಥಾನದ ಉದಯಪುರದಲ್ಲಿ 55 ವರ್ಷದ ಮಹಿಳೆಯೊಬ್ಬರು ತನ್ನ 17ನೇ ಮಗುವಿಗೆ ಜನ್ಮ ನೀಡಿ ಆಶ್ಚರ್ಯ ಮೂಡಿಸಿದ್ದಾರೆ. ಮಂಗಳವಾರ (ಆಗಸ್ಟ್ 26) ರೇಖಾ ಗಲಿಯಾ ಎಂಬ ಈ ಮಹಿಳೆ ಮಗುವಿಗೆ ಜನ್ಮ ನೀಡಿದ್ದು, ಈ ವಿಷಯ ಬೆಳಕಿಗೆ ಬಂದಿದೆ. ರೇಖಾ ಅವರು ಈ ಹಿಂದೆ 16 ಮಕ್ಕಳನ್ನು ಹೊಂದಿದ್ದರು. ಅವರಲ್ಲಿ ನಾಲ್ವರು ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣು ಮಗಳು ಹುಟ್ಟಿದ ತಕ್ಷಣವೇ ಮೃತಪಟ್ಟಿದ್ದಾರೆ. ಬದುಕುಳಿದಿರುವ ಮಕ್ಕಳಲ್ಲಿ ಐದು ಮಂದಿ ಮದುವೆಯಾಗಿ ತಮ್ಮದೇ ಆದ ಮಕ್ಕಳನ್ನು ಹೊಂದಿದ್ದಾರೆ…

Read More

ಮನಾಲಿಯಲ್ಲಿ ಬಿಯಾಸ್ ನದಿ ಪ್ರವಾಹಕ್ಕೆ ಭಾರಿ ಹಾನಿ: ಹೋಟೆಲ್‌ಗಳು, ಅಂಗಡಿಗಳು ಕೊಚ್ಚಿಹೋಗಿವೆ

ಮನಾಲಿ: ಹಿಮಾಚಲ ಪ್ರದೇಶದ ಪ್ರಸಿದ್ಧ ಪ್ರವಾಸಿ ತಾಣವಾದ ಮನಾಲಿ, ಬಿಯಾಸ್ ನದಿಯ ಪ್ರವಾಹದಿಂದ ತೀವ್ರ ಹಾನಿಗೊಳಗಾಗಿದೆ. ಮಂಗಳವಾರ ಬಿಯಾಸ್ ನದಿಯು ಅಪಾಯದ ಮಟ್ಟ ಮೀರಿ ಹರಿದು, ಅನೇಕ ಮನೆಗಳು, ಅಂಗಡಿಗಳು ಮತ್ತು ಕಟ್ಟಡಗಳನ್ನು ಕೊಚ್ಚಿಹಾಕಿದೆ.ನೂರಾರು ಜನರು ವಿದ್ಯುತ್ ಮತ್ತು ಸಂಪರ್ಕವಿಲ್ಲದೆ ಸಿಲುಕಿಕೊಂಡಿದ್ದಾರೆ. ಪ್ರವಾಹದಿಂದ ಭಾರೀ ಹಾನಿಬಿಯಾಸ್ ನದಿಯ ಪ್ರವಾಹವು ಮನಾಲಿಯಲ್ಲಿ ಒಂದು ಬಹುಮಹಡಿ ಹೋಟೆಲ್ ಮತ್ತು ನಾಲ್ಕು ಅಂಗಡಿಗಳನ್ನು ಸಂಪೂರ್ಣವಾಗಿ ಕೊಚ್ಚಿಹೋಗುವಂತೆ ಮಾಡಿದೆ. ನೀರು ಅಲು ಮೈದಾನಕ್ಕೂ ನುಗ್ಗಿದೆ. ಬಹಾಂಗ್‌ನಲ್ಲಿ ಎರಡು ಅಂತಸ್ತಿನ ಕಟ್ಟಡ, ಎರಡು ರೆಸ್ಟೋರೆಂಟ್‌ಗಳು…

Read More

ವರದಕ್ಷಿಣೆಗಾಗಿ ಮಹಿಳೆಯ ಭೀಕರ ಕೊಲೆ: ತೆಲಂಗಾಣದಲ್ಲಿ ಘೋರ ದುರಂತ

ತೆಲಂಗಾಣ: ವರದಕ್ಷಿಣೆಗಾಗಿ ಪತ್ನಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿದ ನೋಯ್ಡಾ ಘಟನೆಯ ದುಃಖ ಇನ್ನೂ ಮಾಸುವ ಮುನ್ನವೇ, ಅದೇ ರೀತಿಯ ಮತ್ತೊಂದು ಕ್ರೂರ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಕೊಥಗುಡೆಮ್ ಜಿಲ್ಲೆಯಲ್ಲಿ 33 ವರ್ಷದ ಮಹಿಳೆಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ವರದಕ್ಷಿಣೆಗಾಗಿ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಖಮ್ಮಂ ಜಿಲ್ಲೆಯ ವಿಶ್ವನಾಥಪುರದವರಾದ ಲಕ್ಷ್ಮಿ ಪ್ರಸನ್ನ ಅವರ ವಿವಾಹ 2015ರಲ್ಲಿ ಖಾನಖಾನಪೇಟೆಯ ಪೂಲ ನರೇಶ್ ಬಾಬು ಅವರೊಂದಿಗೆ ನಡೆದಿತ್ತು. ಮದುವೆಯ ಸಮಯದಲ್ಲಿ ಲಕ್ಷ್ಮಿ ಅವರ ಕುಟುಂಬ ವರದಕ್ಷಿಣೆಯಾಗಿ ಎರಡು…

Read More

ಜಮ್ಮು-ಕಾಶ್ಮೀರದಲ್ಲಿ ಭೀಕರ ಮಳೆ, ಪ್ರವಾಹ: ನಾಲ್ವರು ಬಲಿ, ಜನಜೀವನ ಅಸ್ತವ್ಯಸ್ತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೋಮವಾರ (ಆಗಸ್ಟ್‌ 26) ಸುರಿದ ಭಾರೀ ಮಳೆ ಮತ್ತು ಭೂಕುಸಿತಕ್ಕೆ ನಾಲ್ವರು ಬಲಿಯಾಗಿದ್ದು, ಹಲವಾರು ಮನೆಗಳು ನೆಲಸಮಗೊಂಡಿವೆ. ಅನಿರೀಕ್ಷಿತ ಪ್ರವಾಹ ಮತ್ತು ಭೂಕುಸಿತದಿಂದಾಗಿ ಇಡೀ ಪ್ರದೇಶವೇ ನಲುಗಿ ಹೋಗಿದೆ. ಅಧಿಕಾರಿಗಳ ಮಾಹಿತಿಯ ಪ್ರಕಾರ, ದಿಢೀರ್ ಪ್ರವಾಹಕ್ಕೆ ಇಬ್ಬರು ಕೊಚ್ಚಿಹೋಗಿ ಮೃತಪಟ್ಟರೆ, ಮನೆ ಕುಸಿದು ಮತ್ತಿಬ್ಬರು ಬಲಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನದಿಯ ಅಪಾಯ ಮಟ್ಟ ಏರಿಕೆ, ರಸ್ತೆ ಸಂಪರ್ಕ ಕಡಿತಭಾರೀ…

Read More

ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ: 8 ಸಾವು, 43 ಮಂದಿಗೆ ಗಾಯ

ಲಖನೌ: ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 43 ಮಂದಿ ಗಾಯಗೊಂಡಿರುವ ದುರಂತ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿರುವ ಅರ್ನಿಯಾ ಬೈಪಾಸ್ ಬಳಿ ಬೆಳಗಿನ ಜಾವ 2.10ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಟ್ರಕ್ ಹಿಂಬದಿಯಿಂದ ಟ್ರ್ಯಾಕ್ಟರ್‌ ಟ್ರಾಲಿಗೆ ಡಿಕ್ಕಿ ಹೊಡೆದ ರಭಸಕ್ಕೆ ಟ್ರಾಲಿ ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ತೀರ್ಥಯಾತ್ರೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳು:ಟ್ರಾಕ್ಟರ್…

Read More