ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ 05 ಹಸುಗಳು ಸಾವು, 07 ಹಸುಗಳಿಗೆ ಗಂಭೀರ ಗಾಯ.

ಚಿಕ್ಕಮಗಳೂರು: 12 ದನಗಳಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ, 5 ಸಾವು, 7ಕ್ಕೆ ಗಾಯಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಅಬಿಗೇರಿ-ಹೆಬರಿಗೆ ರಸ್ತೆಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಐದು ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ದನಗಳು ಗಂಭೀರವಾಗಿ ಗಾಯಗೊಂಡಿವೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿದ್ದ 12 ದನಗಳಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ಐದು ದನಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಉಳಿದ ಏಳು ದನಗಳು ಗಂಭೀರವಾಗಿ ಗಾಯಗೊಂಡಿವೆ. ಘಟನೆಯ ಬಗ್ಗೆ…

Read More

ಸಿಡಿಲು ಬಡಿದು ಯುವಕನೊರ್ವ ಸಾವು

ಸಿಡಿಲು ಬಡಿದು ಯುವಕನೋರ್ವ ಸಾವು ಕರ್ನಾಟಕ: ಯಾದರಿಗಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ಶುಕ್ರವಾರದಂದು ಸುರಿದ ಗುಡುಗು ಸಹಿತ ಮಳೆಯಿಂದಾಗಿ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಮದಲಿಂಗನಾಳ ಗ್ರಾಮದ ಜಮೀನಿನಲ್ಲಿ ನಡೆದಿದೆ. ಪರಮಣ್ಣ ಸೋಮನಿಂಗಪ್ಪ ಕಕ್ಕೇರಿ(28) ಇತನು ಸ್ಥಳದಲ್ಲಿ ಮೃತಪಟ್ಟಿದ್ದರೆ, ಇನ್ನೋರ್ವ ವ್ಯಕ್ತಿ ಹಣಮಂತ ಸೋಮನಿಂಗಪ್ಪ ಕಕ್ಕೇರಿ(30) ಸಿಡಿಲಿನ ತೆರೆ ಬಡಿದು ಆಘಾತಕೀಡಾಗಿದ್ದು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಹಶೀಲ್ದಾರ ಎಂ.ಬಸವರಾಜ್ ಅವರು ತಿಳಿಸಿದ್ದಾರೆ. ಜಮೀನುನಲ್ಲಿ…

Read More