ಧಾರವಾಡ:ಆತ್ಮ ಯೋಜನೆಯಡಿ ನೇರಗುತ್ತಿಗೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಜುಲೈ 20 ಕೊನೆಯ ದಿನ
ಧಾರವಾಡ, ಜು.7: 2026-27ನೇ ಸಾಲಿನ ಆತ್ಮ (ATMA) ಯೋಜನೆಯಡಿ ಧಾರವಾಡ ಜಿಲ್ಲೆಯ ಕೃಷಿ ಇಲಾಖೆಯ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಂಟಿ ಕೃಷಿ ನಿರ್ದೇಶಕರ ಕಚೇರಿ, ಧಾರವಾಡದ ಅಧೀನದಲ್ಲಿರುವ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಾದ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಒಟ್ಟು ನಾಲ್ಕು (4) ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ…

