ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವೇ ನಮ್ಮ ಸಂವಿಧಾನದ ಅಡಿಪಾಯ: ಸಭಾಪತಿ ಬಸವರಾಜ ಹೊರಟ್ಟಿ
ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕರೆ; ಸಂವಿಧಾನ ನಮ್ಮ ದೇಶದ ಆತ್ಮ, ಪ್ರತಿಯೊಬ್ಬ ಪ್ರಜೆಯೂ ಅರಿತುಕೊಳ್ಳಬೇಕು ಧಾರವಾಡ: ನವೆಂಬರ್ 26: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದಾಗಿದ್ದು, ಅದು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ರಚನೆಯಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ಅವರು ಬುದುವಾರದಂದು (ನ.26) ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ…

