ಪೊಲೀಸ ಹುತಾತ್ಮರ ದಿನಾಚರಣೆ: ತ್ಯಾಗ, ಬಲಿದಾನ ಸ್ಮರಿಸಲು ಕರೆ

ಧಾರವಾಡ: ಸಮಾಜ ಮತ್ತು ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ. ಪೊಲೀಸ ಅಧಿಕಾರಿ ಮತ್ತು ಸಿಬ್ಬಂದಿಗಳ ತ್ಯಾಗ ಹಾಗೂ ಬಲಿದಾನವನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ಹೇಳಿದರು. ಅವರು ಮಂಗಳವಾರದಂದು ಬೆಳಿಗ್ಗೆ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಧಾರವಾಡ ಜಿಲ್ಲಾ ಪೊಲೀಸ ಇಲಾಖೆ ಆಯೋಜಿಸಿದ್ದ ಪೊಲೀಸ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ…

Read More

ನವಲಗುಂದದಲ್ಲಿ ಆರ್‌ಎಸ್‌ಎಸ್‌ ಶತಾಬ್ದಿ, ವಿಜಯದಶಮಿ ಉತ್ಸವ: ಸಾವಿರಾರು ಸ್ವಯಂಸೇವಕರಿಂದ ಭವ್ಯ ಪಥಸಂಚಲನ

ನವಲಗುಂದ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಶತಾಬ್ದಿ ವರ್ಷಾಚರಣೆ ಮತ್ತು ವಿಜಯದಶಮಿ ಉತ್ಸವದ ಅಂಗವಾಗಿ ಪಟ್ಟಣದಲ್ಲಿ ಭಾನುವಾರ ಸಾವಿರಕ್ಕೂ ಹೆಚ್ಚು ಗಣವೇಷಧಾರಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ನಡೆಯಿತು. ಆರ್‌ಎಸ್‌ಎಸ್‌ ಶತಮಾನೋತ್ಸವದ ಈ ಸಂದರ್ಭದಲ್ಲಿ ಶ್ರೀ ಶಂಕರ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ಪಥಸಂಚಲನದಲ್ಲಿ ಅಲಂಕೃತ ವಾಹನದಲ್ಲಿ ಭಾರತ ಮಾತೆ ಮತ್ತು ಆರ್‌ಎಸ್‌ಎಸ್‌ ಸಂಸ್ಥಾಪಕರ ಭಾವಚಿತ್ರಗಳ ಮೆರವಣಿಗೆ ಸಾಗಿತು. ಗಣಪತಿ ಗುಡಿ ಸರ್ಕಲ್, ಗಾಂಧಿ ಮಾರ್ಕೆಟ್, ಹಳೆ ಪುರಸಭೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಾಲೋದ್ಯಾನ, ದ್ಯಾಮವ್ವನ ಗುಡಿ ಸರ್ಕಲ್, ಗ್ರಾಮ…

Read More

ಧಾರವಾಡ: ಅ. 27 ರಂದು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ

ಧಾರವಾಡ: 2025-26 ನೇ ಸಾಲಿನ ಸೆಪ್ಟೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ (ಕೆಡಿಪಿ) ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 27 ರಂದು ಆಯೋಜಿಸಲಾಗಿದೆ. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)…

Read More

ಕರ್ನಾಟಕದಲ್ಲಿ 40 ಸಾವಿರ, ಧಾರವಾಡದಲ್ಲಿ 1,623 ಆರ್‍ಟಿಐ ಅರ್ಜಿ ಬಾಕಿ: ನಿಯಮಾನುಸಾರ ಶೀಘ್ರ ವಿಲೇವಾರಿಗೆ ಕ್ರಮ ವಹಿಸಿ: ಮುಖ್ಯ ಮಾಹಿತಿ ಆಯುಕ್ತ ಅಶಿತ್ ಮೋಹನ್ ಪ್ರಸಾದ್ ಸೂಚನೆ

ಕರ್ನಾಟಕದಲ್ಲಿ 40 ಸಾವಿರ, ಧಾರವಾಡದಲ್ಲಿ 1,623 ಆರ್‍ಟಿಐ ಅರ್ಜಿ ಬಾಕಿನಿಯಮಾನುಸಾರ ಶೀಘ್ರ ವಿಲೇವಾರಿಗೆ ಕ್ರಮ ವಹಿಸಿ: ಮುಖ್ಯ ಮಾಹಿತಿ ಆಯುಕ್ತ ಅಶಿತ್ ಮೋಹನ್ ಪ್ರಸಾದ್ ಸೂಚನೆ ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಬಾಕಿ ಇರುವ ಸುಮಾರು 40 ಸಾವಿರ ಮಾಹಿತಿ ಹಕ್ಕು ಕಾಯ್ದೆಯ (RTI) ಅರ್ಜಿಗಳನ್ನು, ಅದರಲ್ಲೂ ಧಾರವಾಡ ಜಿಲ್ಲೆಯೊಂದರಲ್ಲೇ ವಿಲೇವಾರಿಗೆ ಬಾಕಿ ಇರುವ 1,623 ಅರ್ಜಿಗಳನ್ನು, ಸಂಬಂಧಿಸಿದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು (PIO) ಶೀಘ್ರವಾಗಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ…

Read More

ಅ. 23 ರಂದು ಜಿಲ್ಲಾಡಳಿತ, ಕನ್ನಡ ಹಾಗೂ ಸಾಂಸ್ಕೃತಿಕ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಯೋಜನೆ

ಧಾರವಾಡ: ಅ.18: ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಅಕ್ಟೋಬರ್ 23, ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಇಲಾಖೆ…

Read More

ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನಧಾರವಾಡ ಜಿಲ್ಲೆಯಲ್ಲಿ 3 ಹೊಸ ಅಂಗಡಿಗಳಿಗೆ ಅವಕಾಶ – ಆಹಾರ ನಾಗರಿಕ ಸರಬರಾಜು ಇಲಾಖೆಯ ಪ್ರಕಟಣೆ

ಧಾರವಾಡ: ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರ ವ್ಯಾಪ್ತಿಯ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಹೊಸದಾಗಿ ಮೂರು ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಕುರಿತು ಅರ್ಜಿಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಹ್ವಾನಿಸಿದೆ. ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ ಪ್ರತಿ…

Read More

ಪದವೀಧರ ಮತದಾರರ ನೋಂದಣಿಗೆ ತಾಲೂಕುವಾರು ಐಇಸಿ ಕಾರ್ಯಕ್ರಮಗಳ ಆಯೋಜನೆಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಎಸ್. ತೊದಲಬಾಗಿ ಸೂಚನೆ

ಪದವೀಧರ ಮತದಾರರ ನೋಂದಣಿಗೆ ತಾಲೂಕುವಾರು ಐಇಸಿ ಕಾರ್ಯಕ್ರಮಗಳ ಆಯೋಜನೆಗೆ ಸೂಚನೆಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಎಸ್. ತೊದಲಬಾಗಿ ಸೂಚನೆ ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಪದವೀಧರ ಮತದಾರರ ನೋಂದಣಿಯನ್ನು ಉತ್ತೇಜಿಸಲು ತಾಲೂಕುಮಟ್ಟದಲ್ಲಿ ಐಇಸಿ (IEC) ಹಾಗೂ ಸ್ವೀಪ್ (SVEEP) ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಸೂಚಿಸಿದರು. ಅವರು (ಅ.18) ಸಂಜೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದರು….

Read More

ಶಿರಗುಪ್ಪಿಯಲ್ಲಿ ಸಹಸ್ರ ಬಿಲ್ವಾರ್ಚನೆ, ಸದ್ವಿಚಾರ ಪಾಲನೆಗೆ ಶ್ರೀ ಬಸವಣ್ಣಜ್ಜನವರ ಕರೆ

ಶಿರಗುಪ್ಪಿ : ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್‌ (ರಿ), ಕುಂದಗೋಳ ವಲಯದ ವತಿಯಿಂದ ಶಿರಗುಪ್ಪಿ ಗ್ರಾಮದ ಶ್ರೀ ಗುರುಪಾದೇಶ್ವರ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ರವಿವಾರದಂದು ಹಮ್ಮಿಕೊಳ್ಳಲಾಗಿತ್ತು. ನೆಮ್ಮದಿಗೆ ಸದ್ವಿಚಾರವೇ ಮಾರ್ಗ :ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಪರಮಪೂಜ್ಯ ಶ್ರೀ ಅಭಿನವ ಕಲ್ಯಾಣಪುರ ಮಠದ ಬಸವಣ್ಣಜ್ಜನವರು ಆಶೀರ್ವಚನ ನೀಡಿದರು. “ಜೀವನದಲ್ಲಿ ಸದ್ವಿಚಾರ, ಸದಾಚಾರ ಮತ್ತು ಸಚ್ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ದೇವರು ಮತ್ತು ಧರ್ಮದಲ್ಲಿ ನಂಬಿಕೆ ಇಟ್ಟು ನಡೆಸುವ ಎಲ್ಲ…

Read More

ಕುಂದಗೋಳದ ಸಾಲಿಯರ ಪ್ಲಾಟಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಶಾಸಕ ಎಂ ಆರ್ ಪಾಟೀಲ ಚಾಲನೆ

ಕುಂದಗೋಳ: ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ಮಂಜೂರಾದ 5 ಲಕ್ಷ ರೂ. ವೆಚ್ಚದ ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಕುಂದಗೋಳ ಪಟ್ಟಣದ ಸಾಲಿಯರ ಪ್ಲಾಟಿನಲ್ಲಿ ರವಿವಾರದಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಎಂ. ಆರ್. ಪಾಟೀಲ್ ಅವರಿಂದ ಚಾಲನೆಸ್ಥಳೀಯ ಶಾಸಕರಾದ ಎಂ. ಆರ್. ಪಾಟೀಲ್ ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಈ…

Read More

“ರಾಜೀವ್ ತಾರಾನಾಥ್‌ ಸಂಗೀತ ಲೋಕದ ಮಾಂತ್ರಿಕ, ಬಹುತ್ವ ಭಾರತದ ಕನಸುಗಾರ”: ಡಾ. ರಹಮತ್ ತರೀಕೆರೆ ಅಭಿಮತ

ಧಾರವಾಡ: ಪಂಡಿತ ರಾಜೀವ್ ತಾರಾನಾಥ್ ಅವರು ವಿಶ್ವ ಕಂಡ ಸರ್ವಶ್ರೇಷ್ಠ ಸರೋದ್ ವಾದಕರು ಮಾತ್ರವಲ್ಲದೆ, ಸಂಗೀತ ಲೋಕದ ಮಾಂತ್ರಿಕರೂ, ಬಹುತ್ವ ಭಾರತದ ಭವ್ಯ ಕನಸುಗಾರರೂ ಆಗಿದ್ದರು ಎಂದು ಹೊಸಪೇಟೆಯ ಸಂಸ್ಕೃತಿ ಚಿಂತಕ ಡಾ. ರಹಮತ್ ತರೀಕೆರೆ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘವು ಶನಿವಾರದಂದು ಆಯೋಜಿಸಿದ್ದ ಪಂ. ರಾಜೀವ್ ತಾರಾನಾಥ್ ಅವರ 93ನೇಯ ಜನ್ಮದಿನದ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರೊ. ರಾಜೀವ್ ತಾರಾನಾಥರು ಜಾತಿ, ಧರ್ಮ, ಗಡಿಗಳನ್ನು ಮೀರಿ ಬೆಳೆದವರಾಗಿದ್ದರು. ಭಾರತದ ಮಹಾನ್ ದಾರ್ಶನಿಕರು ಮತ್ತು…

Read More