ನವಲಗುಂದ: ಗಂಗೇ ಬಸವಣ್ಣ ರಥೋತ್ಸವ ಭಕ್ತಸಮೂಹದಲ್ಲಿ ದೀಪಾವಳಿ ಪಾಡ್ಯದಿನ ಉತ್ಸವ

ನವಲಗುಂದ: ಪಟ್ಟಣದ ದೇಸಾಯಿ ಪೇಟೆಯ ಶ್ರೀ ಗಂಗೇ ಬಸವೇಶ್ವರ ದೇವಸ್ಥಾನದ ಗಂಗೇ ಬಸವಣ್ಣ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ದೀಪಾವಳಿ ಪಾಡ್ಯದಿನವಾದ ಬುಧವಾರ ದಿವಸ ವಿಜೃಂಭಣೆಯಿಂದ ಜರುಗಿತು. ಸಕಲ ವಾದ್ಯಮೇಳದೊಂದಿಗೆ ಗಂಗೇ ಬಸವಣ್ಣ ರಥೋತ್ಸವ ದೇವಸ್ಥಾನದಿಂದ ಪ್ರಾರಂಭವಾದಂತೆ ಭಕ್ತರು ಹರ್-ಹರ್ ಮಹಾದೇವ ಜಯ ಘೋಷಗಳನ್ನು ಹಾಕಿದರು. ಡೊಳ್ಳು-ಕರಡಿ ಮಜಲು ಸದಸ್ಯರಿಂದ ಭಜನೆ ನಡೆಯಿತು, ಮಹಿಳೆಯರು ಆರತಿ ಹಿಡಿದು ನಡೆದರು, ಅಲಂಕೃತ ಭವ್ಯ ರಥಕ್ಕೆ ಉತ್ತತ್ತಿ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಥೋತ್ಸವ ಗಣಪತಿ ದೇವಸ್ಥಾನ ತಲುಪಿ ಅಲ್ಲಿ…

Read More

ವೀರರಾಣಿ ಚೆನ್ನಮ್ಮ ಸ್ಮರಣೆ ಅಜರಾಮರವಾಗಬೇಕಿದೆ: ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ: ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಮಡಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರಂತಹ ಮಹನೀಯರ ನೆನಪನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವು ನಿರಂತರವಾಗಿ ನಡೆಯಬೇಕು. ಅಂದಾಗ ಮಾತ್ರ ಇಂತಹ ಜಯಂತ್ಯೋತ್ಸವಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಶಾಸಕ ಎಂ.ಆರ್. ಪಾಟೀಲ್ ಹೇಳಿದರು. ಇಲ್ಲಿನ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ 248ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚೆನ್ನಮ್ಮಳ ಬದುಕು ಇತಿಹಾಸದ ಕಿಚ್ಚುಚೆನ್ನಮ್ಮಳ ಬದುಕು ಅಜರಾಮರವಾಗಬೇಕಿದೆ ಎಂದು ಶ್ಲಾಘಿಸಿದ ಶಾಸಕರು, ಇತಿಹಾಸದ ಚರಿತ್ರೆ ಎಂದಿಗೂ…

Read More

ವೀರರಾಣಿ ಚೆನ್ನಮ್ಮ ಚರಿತ್ರೆ ಓದಿ ಯುವಕರು ದೇಶಾಭಿಮಾನ ಹೆಚ್ಚಿಸಿಕೊಳ್ಳಿ: ತಹಶೀಲ್ದಾರ ಸುಧೀರ ಸಾಹುಕಾರ

ನವಲಗುಂದ: ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ ರುಚಿ ತೋರಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರಂತಹ ಮಹನೀಯರ ಚರಿತ್ರೆಗಳನ್ನು ಇಂದಿನ ಯುವಕರು ಆಳವಾಗಿ ಅಧ್ಯಯನ ಮಾಡಿ, ಅದರ ಮೂಲಕ ದೇಶದ ಮೇಲಿನ ಅಭಿಮಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಹಶೀಲ್ದಾರ ಸುಧೀರ ಸಾಹುಕಾರ ಹೇಳಿದರು. ಅವರು ಗುರುವಾರ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮನವರ 248ನೇ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಬ್ರಿಟಿಷರ ವಿರುದ್ಧದ ಕೆಚ್ಚೆದೆಯ ಹೋರಾಟ ಸ್ಮರಣೆ ವೀರರಾಣಿ ಚೆನ್ನಮ್ಮ…

Read More

ಅಡನೂರಿನಲ್ಲಿ ಶ್ರೀ ಹುಸೇನ್ ಶಾವಲಿ ಶರಣರ 57ನೇ ಉರುಸು ಜಾತ್ರಾ ಸಿದ್ಧತೆ: ಸೌಹಾರ್ದದ ಚಿಹ್ನೆಗೆ ವಿಜೃಂಭಣೆಯ ಚಾಲನೆ

ಅಣ್ಣಿಗೇರಿ: ತಾಲೂಕಿನ ಅಡನೂರ ಗ್ರಾಮದಲ್ಲಿ ಪ್ರಸಿದ್ಧ ಶ್ರೀ ಹಜರತ್ ಹುಸೇನ್ ಶಾವಲಿ ಶರಣರ 57ನೇ ವರ್ಷದ ಉರುಸು ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆಯು ವಿಜೃಂಭಣೆಯಿಂದ ನೆರವೇರಿತು. ಈ ಸಭೆಯ ಮೂಲಕ ಧಾರ್ಮಿಕ ಸೌಹಾರ್ದದ ಪ್ರತೀಕವಾದ ಜಾತ್ರೆಯ ಯಶಸ್ವಿ ನಿರ್ವಹಣೆಗೆ ಚಾಲನೆ ನೀಡಲಾಯಿತು. ಬುಧವಾರದಂದು ಶರಣರಾದ ಶ್ರೀ ಹಜರತ್ ಮಂಜೂರು ಹುಸೇನ್ ಶಾವಲಿ ಶರಣರು ಅವರು ಕಂಬ ಹೂಡುವ ಧಾರ್ಮಿಕ ವಿಧಿ ವಿಧಾನದ ಮೂಲಕ 57ನೇ ವರ್ಷದ ಉರುಸು ಜಾತ್ರಾ…

Read More

ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ತಿರಸ್ಕರಿಸಿ ಕೇವಲ ₹3050ಕ್ಕೆ ಕಬ್ಬು ಕಟಾವು; ಹಳಿಯಾಳ ಸಕ್ಕರೆ ಕಾರ್ಖಾನೆ ಎಂಡಿ ಬಂಧನಕ್ಕೆ ರೈತ ಸಂಘಟನೆಗಳ ಆಗ್ರಹ

ಕಲಘಟಗಿ: ಕಬ್ಬು ಬೆಳೆಗಾರರ ದರ ನಿಗದಿ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಸಂತೋಷ ಲಾಡ್ ಅವರೇ ಖುದ್ದಾಗಿ ಬೆಂಗಳೂರಿನಲ್ಲಿ ಸಭೆ ನಡೆಸಿ ಆದೇಶ ನೀಡಿದ್ದರೂ, ಹಳಿಯಾಳ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ (ಎಂಡಿ) ಆ ಆದೇಶವನ್ನು ಗಾಳಿಗೆ ತೂರಿದೆ. ಇದರಿಂದಾಗಿ ರೈತರಿಗೆ ನ್ಯಾಯ ಸಿಕ್ಕರೂ ಅದನ್ನು ಜಾರಿ ಮಾಡುವವರು ಇಲ್ಲದಂತಾಗಿ, ‘ದೇವರು ವರ ಕಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವರ ಸೂಚನೆಗೂ ಬೆಲೆ ಕೊಡದೆ, ನಿರಂತರವಾಗಿ ಕಬ್ಬು ಕಟಾವು…

Read More

ಇಸ್ಪೀಟ್/ಜೂಜಾಟಕ್ಕೆ ಕಡಿವಾಣ: ಧಾರವಾಡ ಜಿಲ್ಲೆಯಲ್ಲಿ 27 ಪ್ರಕರಣ ದಾಖಲು, 45 ಆರೋಪಿಗಳ ಬಂಧನ

ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಜಿಲ್ಲಾ ಪೊಲೀಸರು, ಇತ್ತೀಚೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 27 ಇಸ್ಪೀಟ್/ಜೂಜಾಟ ಪ್ರಕರಣಗಳನ್ನು ಪತ್ತೆ ಹಚ್ಚಿ, 45 ಮಂದಿ ಆರೋಪಿತರನ್ನು ಬಂಧಿಸಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಜಿಲ್ಲಾ ಪೊಲೀಸ್ ಸದಾ ಸನ್ನದ್ಧವಾಗಿದ್ದು, ಅಪರಾಧ ನಿಯಂತ್ರಣಕ್ಕಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಅಧೀಕ್ಷಕರು ಶ್ರೀ ಗುಂಜನ್ ಆರ್ಯ (ಐ.ಪಿ.ಎಸ್.) ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿಯನ್ನು ಸಂಗ್ರಹಿಸಿದ ಧಾರವಾಡ ಜಿಲ್ಲಾ…

Read More

ಸರಕಾರಿ ಕರ್ತವ್ಯ ನಿರತ ಮಹಿಳಾ ಪಿಎಸ್‌ಐ ಮೇಲೆ ಭೀಕರ ಹಲ್ಲೆ; ಕೊಲೆ ಯತ್ನ, ಕಚ್ಚಿ ಗಾಯ: ಎಫ್‌ಐಆರ್ ದಾಖಲು, ಆರೋಪಿ ಬಂಧನ

ನವಲಗುಂದ: ಪೊಲೀಸ್ ಇಲಾಖೆಯ ಕರ್ತವ್ಯ ನಿರತ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅ 19, ರಂದು ನವಲಗುಂದದಲ್ಲಿ ನಡೆದಿದೆ. ಆರೋಪಿಯು ಪಿಎಸ್‌ಐ ಅವರ ಹಣೆಗೆ ಬೈಕ್ ಕೀಲಿಯಿಂದ ಹೊಡೆದು, ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿ, ಬಲಗಾಲಿಗೆ ಕಚ್ಚಿ ಗಂಭೀರ ಗಾಯ ಮಾಡಿದ್ದಾನೆ ಎಂದು ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ನಲ್ಲಿ ಉಲ್ಲೇಖಿಸಲಾಗಿದೆ. ಎಫ್‌ಐಆರ್‌ನಿಂದ ತಿಳಿದು ಬಂದ ಘಟನೆ ವಿವರ:ಅ: 19, ರಂದು ಮಧ್ಯಾಹ್ನ 02:45 ಗಂಟೆ ಸುಮಾರಿಗೆ…

Read More

ಪೊಲೀಸ ಹುತಾತ್ಮರ ದಿನಾಚರಣೆ: ತ್ಯಾಗ, ಬಲಿದಾನ ಸ್ಮರಿಸಲು ಕರೆ

ಧಾರವಾಡ: ಸಮಾಜ ಮತ್ತು ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ. ಪೊಲೀಸ ಅಧಿಕಾರಿ ಮತ್ತು ಸಿಬ್ಬಂದಿಗಳ ತ್ಯಾಗ ಹಾಗೂ ಬಲಿದಾನವನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ಹೇಳಿದರು. ಅವರು ಮಂಗಳವಾರದಂದು ಬೆಳಿಗ್ಗೆ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಧಾರವಾಡ ಜಿಲ್ಲಾ ಪೊಲೀಸ ಇಲಾಖೆ ಆಯೋಜಿಸಿದ್ದ ಪೊಲೀಸ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ…

Read More

ನವಲಗುಂದದಲ್ಲಿ ಆರ್‌ಎಸ್‌ಎಸ್‌ ಶತಾಬ್ದಿ, ವಿಜಯದಶಮಿ ಉತ್ಸವ: ಸಾವಿರಾರು ಸ್ವಯಂಸೇವಕರಿಂದ ಭವ್ಯ ಪಥಸಂಚಲನ

ನವಲಗುಂದ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಶತಾಬ್ದಿ ವರ್ಷಾಚರಣೆ ಮತ್ತು ವಿಜಯದಶಮಿ ಉತ್ಸವದ ಅಂಗವಾಗಿ ಪಟ್ಟಣದಲ್ಲಿ ಭಾನುವಾರ ಸಾವಿರಕ್ಕೂ ಹೆಚ್ಚು ಗಣವೇಷಧಾರಿ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ ನಡೆಯಿತು. ಆರ್‌ಎಸ್‌ಎಸ್‌ ಶತಮಾನೋತ್ಸವದ ಈ ಸಂದರ್ಭದಲ್ಲಿ ಶ್ರೀ ಶಂಕರ ಮಹಾವಿದ್ಯಾಲಯದಿಂದ ಪ್ರಾರಂಭಗೊಂಡ ಪಥಸಂಚಲನದಲ್ಲಿ ಅಲಂಕೃತ ವಾಹನದಲ್ಲಿ ಭಾರತ ಮಾತೆ ಮತ್ತು ಆರ್‌ಎಸ್‌ಎಸ್‌ ಸಂಸ್ಥಾಪಕರ ಭಾವಚಿತ್ರಗಳ ಮೆರವಣಿಗೆ ಸಾಗಿತು. ಗಣಪತಿ ಗುಡಿ ಸರ್ಕಲ್, ಗಾಂಧಿ ಮಾರ್ಕೆಟ್, ಹಳೆ ಪುರಸಭೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಾಲೋದ್ಯಾನ, ದ್ಯಾಮವ್ವನ ಗುಡಿ ಸರ್ಕಲ್, ಗ್ರಾಮ…

Read More

ಧಾರವಾಡ: ಅ. 27 ರಂದು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ

ಧಾರವಾಡ: 2025-26 ನೇ ಸಾಲಿನ ಸೆಪ್ಟೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ (ಕೆಡಿಪಿ) ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಅಕ್ಟೋಬರ್ 27 ರಂದು ಆಯೋಜಿಸಲಾಗಿದೆ. ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)…

Read More