ಗ್ರಾಮಸಭೆ, ವಾರ್ಡ್ ಸಭೆ ನಡೆಸದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ: ತಾ.ಪಂ. ಎದುರು ಏಕಾಂಗಿ ಧರಣಿ600-700 ಶೌಚಾಲಯ ಹಗರಣ ಮುಚ್ಚಿಹಾಕಿದ ಆರೋಪ; ತೀವ್ರ ಭ್ರಷ್ಟಾಚಾರದ ವಿರುದ್ಧ ಹೋರಾಟ

ಕುಂದಗೋಳ: ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಗ್ರಾಮಸಭೆ ಅಥವಾ ವಾರ್ಡ್ ಸಭೆ ನಡೆಸದೆ, ಭೂ ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದ ನೀಡಿರುವ ಪಿಡಿಒ ಹಾಗೂ ಪಂಚಾಯಿತಿ ಆಡಳಿತ ಮಂಡಳಿಯ ವಿರುದ್ಧ ತಕ್ಷಣ ದಂಡನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಗ್ರಾಮದ ನಿವಾಸಿ ಮಂಜುನಾಥ ಮೊರಬದ ಅವರು ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಏಕಾಂಗಿ ಧರಣಿ ಸತ್ಯಾಗ್ರಹ ನಡೆಸಿ ಆಡಳಿತ ವ್ಯವಸ್ಥೆಯ ನಿದ್ದೆಗೆ ಭಂಗ ತಂದಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಈ ಕುರಿತು ನಿರಂತರವಾಗಿ…

Read More

ಕುರಾನ್ ಪಠಣ ಖಂಡಿಸಿ ಬಿಜೆಪಿ ಪ್ರತಿಭಟನೆ

ಧಾರವಾಡ, ಅ.10: ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳ ಭೂಮಿ ಪೂಜೆ ಕಾರ್ಯಕ್ರಮದ ವೇದಿಕೆಯಲ್ಲಿ ಕುರಾನ್ ಪಠಣ ಮಾಡಿಸಿರುವುದನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಧಾರವಾಡದಲ್ಲಿ ವಿನೂತನ ಪ್ರತಿಭಟನೆ ನಡೆಯಿತು. ಮುಸ್ಲಿಂ ಸಮುದಾಯದ ಓಲೈಕೆಗಾಗಿ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಿ ಯಂತ್ರವನ್ನು ರಾಜಕೀಯವಾಗಿ ಉಪಯೋಗಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಲು ಬಿಜೆಪಿ ಕಾರ್ಯಕರ್ತರು ಬಿಳಿ ಪಂಜಿ ಹಾಗೂ ಬಿಳಿ ಅಂಗಿ ಧರಿಸಿ ಹೋಮ ಪೂಜೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…

Read More

ರೈತರ ಪರ ಹೋರಾಟ ಮಾಡಬೇಡಿ; ಮಾಡಿದರೆ ಪ್ರಾಣ ಕಳೆದುಕೊಳ್ಳುತ್ತೀರಿ – ರಘುನಾಥ ನಡುವಿನಮನಿಗೆ ಜೀವ ಬೆದರಿಕೆ ಪತ್ರ!

ರೈತರ ಪರ ಹೋರಾಟ ಮಾಡಬೇಡಿ; ಮಾಡಿದರೆ ಪ್ರಾಣ ಕಳೆದುಕೊಳ್ಳುತ್ತೀರಿ – ರಘುನಾಥ ನಡುವಿನಮನಿಗೆ ಜೀವ ಬೆದರಿಕೆ ಪತ್ರ! ನವಲಗುಂದ: ರೈತರ ಪರವಾಗಿ ಹೋರಾಟ ಮಾಡಬಾರದು, ಮಾಡಿದರೆ ಪ್ರಾಣ ಕಳೆದುಕೊಳ್ಳುತ್ತೀರಿ, ಕೈಕಾಲು ಮುರಿದರೆ ನಾವು ಜವಾಬ್ದಾರರಲ್ಲ” ಎಂದು ಹೇಳಿರುವ ಜೀವ ಬೆದರಿಕೆಯ ಪತ್ರವೊಂದು ಬಂದಿದೆ ಎಂದು ಹೋರಾಟಗಾರ ರಘುನಾಥ ನಡುವಿನಮನಿ ಹೇಳಿದ್ದಾರೆ. ಪಟ್ಟಣದ ಅಣ್ಣಿಗೇರಿ ರಸ್ತೆಯ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನನಗೆ ಹಾಗೂ ಇನ್ನೊಬ್ಬ ಹೋರಾಟಗಾರ ಶಂಕ್ರಪ್ಪ ರುದ್ರಪ್ಪ ಅಂಬಲಿಗೆ ಅಕ್ಟೋಬರ್‌…

Read More

ಬಸಾಪುರ ಶಾಲೆ ಪ್ರೌಢಶಾಲೆಯಾಗಿ ಉನ್ನತಿ: ವಿದ್ಯಾರ್ಥಿಗಳಲ್ಲಿ ಹರ್ಷದ ಸಂಭ್ರಮ

ಬಸಾಪುರ ಶಾಲೆ ಪ್ರೌಢಶಾಲೆಯಾಗಿ ಉನ್ನತಿ: ವಿದ್ಯಾರ್ಥಿಗಳಲ್ಲಿ ಹರ್ಷದ ಸಂಭ್ರಮ ನವಲಗುಂದ: ರಾಜ್ಯ ಸರ್ಕಾರವು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 147 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿದ ಬೆನ್ನಲ್ಲೇ, ಮತ್ತೆ 35 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಘೋಷಿಸಿ ಆದೇಶ ಹೊರಡಿಸಿದೆ. ಈ ಪೈಕಿ ನವಲಗುಂದ ವಿಧಾನಸಭಾ ಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಕೂಡ ಪ್ರೌಢಶಾಲೆಯಾಗಿ ಮೇಲ್ದರ್ಜೆಗೇರಿದೆ. ಬಹು ವರ್ಷಗಳ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ…

Read More

ಎಫ್‌ಐಡಿ ನೆಪ ಬಿಡಿ: ರೈತರ ಬೆಳೆ ಹಾನಿ ಪರಿಹಾರಕ್ಕೆ ಬಿಜೆಪಿ ಆಗ್ರಹ 03 ದಿನಗಳಲ್ಲಿ ಹಣ ಬಿಡುಗಡೆ ಮಾಡದಿದ್ದರೆ ಉಗ್ರ ಪ್ರತಿಭಟನೆ ಎಚ್ಚರಿಕೆ

ನವಲಗುಂದ: ತಾಲ್ಲೂಕಿನಲ್ಲಿ ಸುರಿದಿರುವ ಭಾರಿ ಮಳೆಯಿಂದಾಗಿ ರೈತರಿಗೆ ಉಂಟಾಗಿರುವ ಬೆಳೆ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ‘ಎಫ್‌ಐಡಿ’ ನೆಪ ಹೇಳುವುದನ್ನು ನಿಲ್ಲಿಸಿ, ಶೀಘ್ರದಲ್ಲಿಯೇ ಎಲ್ಲ ಬೆಳೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಗಂಗಪ್ಪ ಮನಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ ಸುಧೀರ್ ಸಾಹುಕಾರ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ರೈತರು ತೀವ್ರ ಬೆಳೆ ನಷ್ಟ ಅನುಭವಿಸಿ, ಭಾರಿ ಹಾನಿಗೊಳಗಾಗಿದ್ದಾರೆ. ಈ…

Read More

ಅಣ್ಣಿಗೇರಿ ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಎನ್.ಹೆಚ್. ಕೋನರಡ್ಡಿ ಹಾಗೂ ಧಾರವಾಡ ಪ್ರಭಾರ ಡಿ.ಸಿ. ಭುವನೇಶ ಪಾಟೀಲ ಭೇಟಿ; ತುರ್ತು ಪರಿಹಾರಕ್ಕೆ ಶಾಸಕ ಸೂಚನೆ

ಅಣ್ಣಿಗೇರಿ : ಬುಧವಾರ ರಾತ್ರಿ ಅಣ್ಣಿಗೇರಿ ಪಟ್ಟಣ ಹಾಗೂ ಸುತ್ತಮುತ್ತ ಸುರಿದ ಭಾರೀ ಮತ್ತು ನಿರಂತರ ಮಳೆಯಿಂದಾಗಿ ಪಟ್ಟಣದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ಶಾಸಕ ಎನ್. ಹೆಚ್. ಕೋನರಡ್ಡಿ ಅವರು ತಕ್ಷಣವೇ ಪಟ್ಟಣಕ್ಕೆ ಆಗಮಿಸಿ, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಮತ್ತು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲಾವೃತ ಬಡಾವಣೆಗಳಿಗೆ ಭೇಟಿ, ಪರಿಹಾರಕ್ಕೆ ಆದೇಶ ಶಾಸಕ ಕೋನರಡ್ಡಿ ಅವರು…

Read More

ಬೆಳೆ ಹಾನಿಗೆ ಸರ್ಕಾರದ ತಾರತಮ್ಯ ಕ್ರಮ ಖಂಡನೀಯ: ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ನವಲಗುಂದ: ನಿರಂತರವಾಗಿ ಸುರಿದ ಮಳೆಯಿಂದ ರೈತರು ಬೆಳೆದ ಎಲ್ಲಾ ರೀತಿಯ ಬೆಳೆಗಳು ಹಾಳಾಗಿದ್ದರೂ, ಕೇವಲ ಹೆಸರು ಮತ್ತು ಉದ್ದಿಗೆ ಬೆಳೆಗಳಿಗೆ ಮಾತ್ರ ಪರಿಹಾರ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವೆಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಅವರು ಪ್ರಕಟಣೆ ಹೊರಡಿಸಿ ಹೇಳುವಾಗ, ಇತ್ತೀಚಿನ ಅತಿವೃಷ್ಟಿಯಿಂದ ನವಲಗುಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯಾದ್ಯಂತ ಹತ್ತಿ, ಮೆಣಸಿನಕಾಯಿ, ಗೋವಿನಜೋಳ, ಈರುಳ್ಳಿ, ಸೋಯಾಬಿನ್, ಶೇಂಗಾ, ಪೇರಲ ಸೇರಿದಂತೆ ಎಲ್ಲಾ ಪ್ರಮುಖ ಬೆಳೆಗಳು ಸಂಪೂರ್ಣ ಹಾನಿಗೊಂಡಿವೆ ಎಂದು ತಿಳಿಸಿದರು….

Read More

ಸಾಂಪ್ರದಾಯಿಕ ತಳಿ ಸಂರಕ್ಷಣೆ ಸಂಸ್ಕೃತಿ ರಕ್ಷಣೆಗೆ ಸಮ: ಡಾ. ಬಿರಾದಾರ

ಧಾರವಾಡ: ಕೃಷಿಯಲ್ಲಿ ಸಾಂಪ್ರದಾಯಿಕ ತಳಿಗಳ ಸಂರಕ್ಷಣೆ ಮಾಡಿದರೆ ಅದು ನಮ್ಮ ಸಂಸ್ಕೃತಿಯನ್ನು ರಕ್ಷಿಸಿದಂತೆ. ಅಂತಹ ತಳಿಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಿ, ಪರಿಚಯಿಸುವ ಅಗತ್ಯವಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ. ಬಿ.ಡಿ. ಬಿರಾದಾರ ಹೇಳಿದರು. ಸಾಂಪ್ರದಾಯಿಕ ತಳಿಗಳ ಅಗತ್ಯತೆಕರ್ನಾಟಕ ವಿದ್ಯಾವರ್ಧಕ ಸಂಘವು, ಪ್ರೊ. ಶಿವರಾಜ ಅಮೃತಪ್ಪ ಹೊಸಮನಿ ದತ್ತಿ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೃಷಿಯಲ್ಲಿ ಸಾಂಪ್ರದಾಯಿಕ ತಳಿಗಳ ಇಂದಿನ ಅಗತ್ಯತೆ’ ವಿಷಯ ಕುರಿತು ಅವರು ಮಾತನಾಡುತ್ತಿದ್ದರು. ಭಾರತವು ಇಂದು ‘ಹಸಿರು ಕ್ರಾಂತಿ’ಯ ಪರಿಣಾಮದಿಂದ…

Read More

ಧಾರವಾಡ: ‘ಶಿವಶರಣರ ಸಾಮಾಜಿಕ ಪ್ರಜ್ಞೆ’ ಕುರಿತು ಉಪನ್ಯಾಸ ಕಾರ್ಯಕ್ರಮ ನಾಳೆ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು, ಎಮೆರಿಟಸ್ ಪ್ರೊಫೆಸರ್ ಸಿ. ಆರ್. ಯರವಿನತೆಲಿಮಠ ದತ್ತಿ ಅಂಗವಾಗಿ ಅಕ್ಟೋಬರ್ 10, 2025 ರಂದು ಸಂಜೆ 6 ಗಂಟೆಗೆ ಸಂಘದ ಶ್ರೀ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ‘ಶಿವಶರಣರ ಸಾಮಾಜಿಕ ಪ್ರಜ್ಞೆ’ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ. ಉಪನ್ಯಾಸ ಮತ್ತು ಅಧ್ಯಕ್ಷತೆ ಧಾರವಾಡದ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. (ಶ್ರೀಮತಿ) ವೀಣಾ ಯಲಿಗಾರ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು. ಕರ್ನಾಟಕ ವಿದ್ಯಾವರ್ಧಕ ಸಂಘದ…

Read More

ಹುಬ್ಬಳ್ಳಿ: ಅ. 11ರಂದು ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ಅಕ್ಟೋಬರ್ 11ರ ಶನಿವಾರ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ಕನ್ನಡ ಕವಿಗಳು ವಿರಚಿತ ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸುನಿಲ್ ಪತ್ರಿ ಹಾಗೂ ಅವರ ಸಂಗಡಿಗರು ಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಉದ್ಘಾಟನೆ ಮತ್ತು ಅಧ್ಯಕ್ಷತೆ ವಿಧಾನ ಪರಿಷತ್ ಸದಸ್ಯ ಎಫ್. ಎಚ್. ಜಕ್ಕಪ್ಪನವರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪ್ರೊ. ಐ ಜಿ ಸನದಿ, ಉಪಮಹಾಪೌರರಾದ ಸಂತೋಷ ಚೌವ್ಹಾಣ್,…

Read More