ಧರ್ಮಸ್ಥಳ ಗ್ರಾಮಭಿವೃದ್ದಿ ಸಂಸ್ಥೆ ವತಿಯಿಂದ ಮುಕ್ತ ಸಮಾಜ ನಿರ್ಮಾಣಕ್ಕಾಗಿ ನವಲಗುಂದದಲ್ಲಿ ಗಾಂಧಿ ಸ್ಮೃತಿ, ಜಾಥಾ
ನವಲಗುಂದ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156ನೇ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಪುರಸಭೆ ನವಲಗುಂದ ಇವರ ಸಹಯೋಗದೊಂದಿಗೆ ಗಾಂಧಿ ಸ್ಮೃತಿ, ವ್ಯಸನಮುಕ್ತರಿಗೆ ಅಭಿನಂದನೆ ಮತ್ತು ಜಾಥಾ ಕಾರ್ಯಕ್ರಮವು ಅ.11 ಶನಿವಾರ ಮುಂಜಾನೆ 11 ಗಂಟೆಗೆ ಪಟ್ಟಣದ ಹೊರವಲಯದಲ್ಲಿರುವ ಶ್ರೀ ವೀರಶೈವ-ಲಿಂಗಾಯತ ಸಮುದಾಯ ಭವನದಲ್ಲಿ ಜರುಗಲಿದೆ. ದಿವ್ಯ ಸಾನಿಧ್ಯ ಹಾಗೂ ಉದ್ಘಾಟನೆ ಮನಕವಾಡ ಗ್ರಾಮದ ದೇವಮಂದಿರ ಮಹಾಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ, ನವಲಗುಂದ…

