ಕಥೆಗಳು ವೈಚಾರಿಕತೆಯನ್ನು ಹೆಚ್ಚಿಸುತ್ತವೆ: ಡಾ. ಮಲ್ಲಿಕಾ ಘಂಟಿ

ಧಾರವಾಡ: ಕಥೆಗಳು ಕಲ್ಪನೆ ಹಾಗೂ ಆಲೋಚನೆಗಳನ್ನು ಹುಟ್ಟುಹಾಕಿ ಓದುಗರಲ್ಲಿ ವೈಚಾರಿಕತೆಯನ್ನು ಸೃಷ್ಟಿಸುತ್ತವೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು ಚೆನ್ನಬಸಪ್ಪ ಸಾದರ ಅವರ ಸಂಸ್ಮರಣೆಯಲ್ಲಿ ಆಯೋಜಿಸಿದ್ದ “ಮಿತಸಮಯ ಮಹಿಳಾ ಕಥಾಸಂಚಯ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಹತ್ತು ಜನ ಕಥೆಗಾರ್ತಿಯರು ತಮ್ಮ ಹತ್ತು ನಿಮಿಷದ ಅವಧಿಯಲ್ಲಿ ಹತ್ತು ಹೊಸ ಕಥೆಗಳನ್ನು ಸರಳ ಮತ್ತು ವಿಭಿನ್ನ ಶೈಲಿಯಲ್ಲಿ ವಾಚಿಸಿದರು. ಈ ಕಥೆಗಳು ವೈಚಾರಿಕತೆಗಳಿಂದ ಕೂಡಿದ್ದು,…

Read More

ಮಕ್ಕಳ ಆರೋಗ್ಯಕ್ಕೆ ಪೋಷಣ ಅಭಿಯಾನ ಶಕ್ತಿ ತುಂಬಿದೆ: ಜಿ.ಪಂ. ಸಿಇಓ ಭುವನೇಶ ಪಾಟೀಲ

ಧಾರವಾಡ: ಪೋಷಣ ಅಭಿಯಾನವು ಮಕ್ಕಳ ಭವಿಷ್ಯವನ್ನು ರೂಪಿಸುವ ಶಕ್ತಿಯುತ ಕಾರ್ಯಕ್ರಮವಾಗಿದ್ದು, ಇದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಹೇಳಿದರು.ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಡೆದ 8ನೇ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿರಿಧಾನ್ಯ ಮತ್ತು ಹಸಿರು ಸೊಪ್ಪಿನ…

Read More

ಶಾಸಕ ಎಂ.ಆರ್. ಪಾಟೀಲ ಅವರಿಂದ ಅತಿವೃಷ್ಟಿ ಸಂತ್ರಸ್ತರಿಗೆ 14 ಬಗೆಯ ಕಿಚನ್ ಸೆಟ್ ವಿತರಣೆ; ರೆಡ್ ಕ್ರಾಸ್ ಸಂಸ್ಥೆಯ ಕಾರ್ಯಕ್ಕೆ ಶ್ಲಾಘನೆ

ಕುಂದಗೋಳ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದ ತಾಲೂಕಿನ ಬಡ ಮತ್ತು ಸಂತ್ರಸ್ತ ಕುಟುಂಬಗಳಿಗೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಧಾರವಾಡ ವತಿಯಿಂದ ಪರಿಹಾರ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ಮಂಗಳವಾರದು ತಾ ಪಂ ಸಭಾಭವನದಲ್ಲಿ ನಡೆಯಿತು. ಈ ಸಮಯದಲ್ಲಿ ಶಾಸಕ ಎಂ.ಆರ್. ಪಾಟೀಲ ಅವರು ಅಡುಗೆ ಪಾತ್ರೆ, ಮರದ ಸೌಟುಗಳು, ಲೋಟಗಳು, ತಟ್ಟೆಗಳು ಹೀಗೆ 14 ಬಗೆಯ ವಸ್ತುಗಳನ್ನು ಒಳಗೊಂಡ ಕಿಚನ್ ಸೆಟ್ ಗಳನ್ನು ವಿತರಿಸಿ ಮಾತನಾಡಿ.“ಸರ್ಕಾರದ ನೆರವಿಲ್ಲದೆ, ದಾನಿಗಳಿಂದ ದೇಣಿಗೆ ಸಂಗ್ರಹಿಸಿ ನಿಸ್ವಾರ್ಥ ಸೇವೆ…

Read More

ಮಾಲಿನ್ಯ ನಿಯಂತ್ರಣಕ್ಕೆ ವಿದ್ಯಾರ್ಥಿಗಳು ಕೈ ಜೋಡಿಸಲಿ: ಪರಿಸರ ಅಧಿಕಾರಿ ಐ ಎಚ್ ಜಗದೀಶ್ ಕರೆ

ಕುಂದಗೋಳ: : ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಕಂಕಣಬದ್ಧರಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ)ಯ ಧಾರವಾಡ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಐ.ಎಚ್. ಜಗದೀಶ್ ಕರೆ ನೀಡಿದರು.ಅವರು ಮಂಗಳವಾರದಂದು ಸಂಶಿ ಗ್ರಾಮದ ಕೆಎಲ್‌ಇ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಮತ್ತು ಕೆಎಲ್‌ಇ ಕಾಲೇಜು ಸಂಶಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ’ದ ಅಂಗವಾಗಿ ‘ಪರಿಸರ ಜಾಗೃತಿ’ ಕಾರ್ಯಕ್ರಮದಲ್ಲಿ…

Read More

ಸಮೀಕ್ಷೆಗೆ ಚಾಲನೆ: ಧಾರವಾಡದಲ್ಲಿ ಡಿಸಿ ಪರಿಶೀಲನೆ, ಸಾರ್ವಜನಿಕರಿಗೆ ಸಹಕಾರಕ್ಕೆ ಮನವಿ

ಧಾರವಾಡ: ಸೆ. 22 – ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸ್ವತಃ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿಗಳು ಇಂದು ಮಧ್ಯಾಹ್ನ ಧಾರವಾಡ ನಗರದ ಪೆಂಡಾರಗಲ್ಲಿ ಮತ್ತು ತಡಕೋಡ ಓಣಿ ಪ್ರದೇಶಗಳಲ್ಲಿ ಸಂಚರಿಸಿ, ಸಮೀಕ್ಷಕರು ನಡೆಸುತ್ತಿರುವ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲಿಸಿದರು. ಈ ವೇಳೆ, ಪೆಂಡಾರಗಲ್ಲಿಯ ರೇಣುಕಾ ಬೋಮ್ಮಣ್ಣವರ ಅವರ…

Read More

ಗರಗ ಗ್ರಾಮದಲ್ಲಿ ದೇಗುಲ ವಿವಾದ ತಾರಕಕ್ಕೆ: ನಿಷೇಧಾಜ್ಞೆ ಜಾರಿ

ಧಾರವಾಡ: ತಾಲೂಕಿನ ಗರಗ ಗ್ರಾಮದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಭೋವಿ ವಡ್ಡರ ಸಮಾಜ ಮತ್ತು ಗ್ರಾಮ ಪಂಚಾಯತಿ ನಡುವೆ ಬಿಕ್ಕಟ್ಟು ಉಂಟಾಗಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗ್ರಾಮದಲ್ಲಿ ಶಾಂತಿ ಕದಡದಂತೆ ತಡೆಗಟ್ಟಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಾದದ ಮೂಲ : ಗರಗ ಗ್ರಾಮದ 19 ಗುಂಟೆ ಗ್ರಾಮ ಪಂಚಾಯತಿ ಜಾಗದಲ್ಲಿ ಭೋವಿ ವಡ್ಡರ ಸಮಾಜದವರು ದುರ್ಗಮ್ಮ ದೇವಸ್ಥಾನ ನಿರ್ಮಿಸಿದ್ದರು. ಸೆಪ್ಟೆಂಬರ್ 23 ರಂದು ದೇವಿಯ ಪ್ರತಿಷ್ಠಾಪನೆ ಮತ್ತು ಮೆರವಣಿಗೆಗೆ ಸಿದ್ಧತೆ ನಡೆಸಲಾಗಿತ್ತು. ಆದರೆ, ದೇವಸ್ಥಾನ ನಿರ್ಮಿಸಿರುವ ಜಾಗ ಪಂಚಾಯತಿಗೆ ಸೇರಿದ್ದು…

Read More

‘ಪಂಚ ಗ್ಯಾರಂಟಿ’ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸತೀಶ ಟಿ. ಕೊಬ್ಬಯ್ಯನವರ ನೇಮಕ

ಕುಂದಗೋಳ: ನೇಮಕಾತಿ ಅಧಿಸೂಚನೆ ಕುಂದಗೋಳ ಜಿಲ್ಲಾ ‘ಪಂಚ ಗ್ಯಾರಂಟಿ’ — ಅನುಷ್ಠಾನ ಸಮಿತಿ ಸನ್ಮಾನ್ಯ ಶ್ರೀ ಸತೀಶ್ ಟಿ. ಕೊಬ್ಬಯ್ಯನವರ ನೇಮಕ ಅಧ್ಯಕ್ಷ — ಅನುಷ್ಠಾನ ಸಮಿತಿ ಶ್ರೀ ಸತೀಶ್ ಟಿ. ಕೊಬ್ಬಯ್ಯನವರ ನೇಮಕ ಕುರಿತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ “ಪಂಚ ಗ್ಯಾರಂಟಿ” ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸತೀಶ ಟಿ. ಕೊಬ್ಬಯ್ಯನವರ ಅವರನ್ನು ನೇಮಕ ಮಾಡಲಾಗಿದೆ. ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸತೀಶ ಕೊಬ್ಬಯ್ಯನವರ ಅವರು, ತಮ್ಮನ್ನು…

Read More

ಸೆ:23 ರಂದು ಪರಿಸರ ಜಾಗೃತಿ ಕಾರ್ಯಕ್ರಮ: ಕೆಎಲ್‌ಇ ಕಾಲೇಜಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ

ಧಾರವಾಡ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಧಾರವಾಡ ಮತ್ತು ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ “ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣಮಹೋತ್ಸವ” ಅಂಗವಾಗಿ ‘ಪರಿಸರ ಜಾಗೃತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 23,ರ ಮಂಗಳವಾರ ಮಧ್ಯಾಹ್ನ 2:30 ಗಂಟೆಗೆ ಸಂಶಿಯ ಕೆಎಲ್‌ಇ ಕಾಲೇಜು ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರಗಳು: ಈ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿಯ ಕುರಿತು ಉಪನ್ಯಾಸ ಮತ್ತು ವಿಚಾರ ವಿನಿಮಯ ನಡೆಯಲಿದ್ದು, ಎಲ್ಲರೂ ಭಾಗವಹಿಸಿ ಸಹಕರಿಸಬೇಕೆಂದು…

Read More

ಕನವಳ್ಳಿ ಆದರ್ಶಗಳ ಕಣಜವಾಗಿದ್ದರು: ಶಶಿ ಸಾಲಿ ಅಭಿಮತ

ಧಾರವಾಡ: ಪ್ರೊ. ಸದಾನಂದ ಕನವಳ್ಳಿ ಒಬ್ಬ ವಿದ್ವತ್ಪೂರ್ಣ ಬರಹಗಾರರಾಗಿದ್ದರು. ಸಂಗೀತ ಮತ್ತು ಕ್ರೀಡೆಗಳಲ್ಲೂ ಅವರಿಗೆ ಅಪಾರ ಆಸಕ್ತಿ ಇತ್ತು ಎಂದು ಅತಿಥಿ ಉಪನ್ಯಾಸಕ ಶಶಿ ಸಾಲಿ ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಪ್ರೊ. ಸದಾನಂದ ಕನವಳ್ಳಿ ಸ್ಮರಣಾರ್ಥ ದತ್ತಿ ಉಪನ್ಯಾಸದಲ್ಲಿ ‘ಆದರ್ಶಗಳ ಕಣಜವಾಗಿದ್ದ ಸದಾನಂದ ಕನವಳ್ಳಿ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ಪ್ರೊ. ಕನವಳ್ಳಿ ಶಿಸ್ತು, ಸಮಯಪ್ರಜ್ಞೆ, ಮತ್ತು ಸೌಜನ್ಯದ ಇನ್ನೊಂದು ಹೆಸರಾಗಿದ್ದರು. ವೃತ್ತಿಜೀವನದಲ್ಲಿ ಅತ್ಯಂತ ದಕ್ಷರಾಗಿದ್ದ ಅವರು ಹಲವು ವಿಭಿನ್ನ ಆಸಕ್ತಿಗಳನ್ನು ಹೊಂದಿದ್ದರು….

Read More

ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಎನ್  ಎಸ್ ಎಸ್  ಉತ್ತಮ ಸ್ವಯಂ ಸೇವಕ ಪ್ರಶಸ್ತಿ

ಕುಂದಗೋಳ: ತಾಲೂಕಿನ ಯಲಿವಾಳ ಗ್ರಾಮದ, ಶ್ರೀ ಸಂಕೇತ್ ಎಸ್ ಹೊಸಕೇರಿ ರವರು2023-24ನೇ ಸಾಲಿನ ವಿಶ್ವವಿದ್ಯಾಲಯ ಮಟ್ಟದ ಡಾ. ಡಿ. ಸಿ. ಪಾವಟೆ ಎನ್ ಎಸ್ ಎಸ್ ಉತ್ತಮ ಸ್ವಯಂ ಸೇವಕ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಪ್ರತಿ ವರ್ಷ ವಿಶ್ವವಿದ್ಯಾಲಯ ಮಟ್ಟದ ಎನ್ಎಸ್ಎಸ್ ಉತ್ತಮ ಘಟಕ, ಉತ್ತಮ ಎನ್ ಎಸ್ ಎಸ್ ಉತ್ತಮ ಅಧಿಕಾರಿ ಮತ್ತು ಉತ್ತಮ ಸ್ವಯಂ ಸೇವಕರು ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಸದರಿಯವರು ಎನ್ಎಸ್ಎಸ್ ಘಟಕಗಳಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಹ್ಯಾಟ್ರಿಕ್…

Read More