ಮಿತ ಸಮಯದಲ್ಲಿ ಓದುವ ಕಥೆಗಳು ಇಂದಿನ ಅಗತ್ಯ: ಡಾ. ಶ್ರೀಧರ ಹೆಗಡೆ ಭದ್ರನ್ ಅಭಿಪ್ರಾಯ
ಧಾರವಾಡ: ಇಂದಿನ ಯಾಂತ್ರಿಕ ಜೀವನದಲ್ಲಿ ದೀರ್ಘವಾದ ಕಥೆಗಳನ್ನು ಓದುವ ವ್ಯವಧಾನ ಯಾರಿಗೂ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ಮಿತ ಸಮಯದಲ್ಲಿ ಹೇಳುವ ಮತ್ತು ಓದುವ ಕಥೆಗಳೇ ಹೆಚ್ಚು ಜನಪ್ರಿಯವಾಗುತ್ತಿವೆ ಎಂದು ಉಪನ್ಯಾಸಕ ಡಾ. ಶ್ರೀಧರ ಹೆಗಡೆ ಭದ್ರನ್ ತಿಳಿಸಿದರು. ನಗರದ ಕ.ವಿ.ವಿ. ಸಂಘವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಡಾ. ಬಸವರಾಜ ಸಾದರ ಅವರು ಸಂಪಾದಿಸಿದ ‘ಮಿತಸಮಯ’ ಮಹಿಳಾ ಕಥಾ ಸಂಚಯ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಈ ಕಥಾ ಸಂಕಲನದಲ್ಲಿ ಹತ್ತು ಜನ ಕಥೆಗಾರ್ತಿಯರು ವಿಭಿನ್ನ ಶೈಲಿ ಹಾಗೂ…

