ಕುಂದಗೋಳ ಪಟ್ಟಣದ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್
ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಕುಂದಗೋಳ: ಪಟ್ಟಣದಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಹೊಸ ಯೋಜನೆಯನ್ನು ಶಾಸಕ ಎಂ.ಆರ್. ಪಾಟೀಲ್ ಅವರು ಶ್ಲಾಘಿಸಿದರು. ಅವರು ಶುಕ್ರವಾರದಂದು ಪಟ್ಟಣ ಪಂಚಾಯಿತಿ (ಪಪಂ) ಯಲ್ಲಿ “ಸ್ವಚ್ಛ ಭಾರತ ಮಿಷನ್ 2.0″ ಅಡಿಯಲ್ಲಿ ಈ ಹೊಸ ಸಾಮಾಜಿಕ ಜಾಲತಾಣ ಆಧರಿತ ಕಂಟ್ರೋಲ್ ರೂಂ ಅನ್ನು ಉದ್ಘಾಟಿಸಿ ಮಾತನಾಡಿ ಆಧುನಿಕ…

