ಕುಂದಗೋಳ ಪಟ್ಟಣದ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಕುಂದಗೋಳ: ಪಟ್ಟಣದಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಹೊಸ ಯೋಜನೆಯನ್ನು ಶಾಸಕ ಎಂ.ಆರ್. ಪಾಟೀಲ್ ಅವರು ಶ್ಲಾಘಿಸಿದರು. ಅವರು ಶುಕ್ರವಾರದಂದು ಪಟ್ಟಣ ಪಂಚಾಯಿತಿ (ಪಪಂ) ಯಲ್ಲಿ “ಸ್ವಚ್ಛ ಭಾರತ ಮಿಷನ್ 2.0″ ಅಡಿಯಲ್ಲಿ ಈ ಹೊಸ ಸಾಮಾಜಿಕ ಜಾಲತಾಣ ಆಧರಿತ ಕಂಟ್ರೋಲ್ ರೂಂ ಅನ್ನು ಉದ್ಘಾಟಿಸಿ ಮಾತನಾಡಿ ಆಧುನಿಕ…

Read More

ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಕುಂದಗೋಳ: ಪಟ್ಟಣದಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಹೊಸ ಯೋಜನೆಯನ್ನು ಶಾಸಕ ಎಂ.ಆರ್. ಪಾಟೀಲ್ ಅವರು ಶ್ಲಾಘಿಸಿದರು. ವಅವರು ಶುಕ್ರವಾರದಂದು ಪಟ್ಟಣ ಪಂಚಾಯಿತಿ (ಪಪಂ) ಯಲ್ಲಿ “ಸ್ವಚ್ಛ ಭಾರತ ಮಿಷನ್ 2.0″ ಅಡಿಯಲ್ಲಿ ಈ ಹೊಸ ಸಾಮಾಜಿಕ ಜಾಲತಾಣ ಆಧರಿತ ಕಂಟ್ರೋಲ್ ರೂಂ ಅನ್ನು ಉದ್ಘಾಟಿಸಿ ಮಾತನಾಡಿ ಆಧುನಿಕ…

Read More

ಪಟ್ಟಣದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಅನ್ನ ಪ್ರಸಾದ ಸೇವೆ: ಶಾಸಕ ಎಮ್ ಆರ್ ಪಾಟೀಲ್. ಚಾಲನೆ

ಕುಂದಗೋಳ : ಪಟ್ಟಣದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಅನ್ನ ಪ್ರಸಾದ ಸೇವೆಯನ್ನು ಭಕ್ತರಿಗೆ ನೀಡುವ ಮೂಲಕ ಶಿವಾನಂದ ಮಠದ ಶಿವಾನಂದ ಮಹಾಸ್ವಾಮಿಗಳು ಹಾಗೂ ಶಾಸಕ ಎಮ್ ಆರ್ ಪಾಟೀಲ್.ಜಂಟಿಯಾಗಿ ಚಾಲನೆ ನೀಡಿದರು. ನಂತರ ಶಾಸಕ ಎಂ ಆರ್ ಪಾಟೀಲ ಮಾತನಾಡಿ ಪಟ್ಟಣದ ಇತಿಹಾಸ ಪ್ರಸಿದ್ಧ ದೇವಸ್ಥಾನ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ವರ್ಷ ಶ್ರಾವಣ ಮಾಸದ ನಿಮಿತ್ಯವಾಗಿ ವಿಶೇಷ ಪೂಜೆ ಅಲಂಕಾರ ಭಜನೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ, ನಾಡಿನ ಒಳ್ಳೆಯದಾಗಲಿ ವಿಶೇಷ…

Read More

ಕುಂದಗೋಳದಲ್ಲಿ ಭಗತ್ ಸಿಂಗ್ ಯುವ ಸೇನೆಯಿಂದ ಸ್ವಾತಂತ್ರ್ಯೋತ್ಸವ: ಶಾಸಕ ಎಂ.ಆರ್. ಪಾಟೀಲ್ ಧ್ವಜಾರೋಹಣ

ಕುಂದಗೋಳದಲ್ಲಿ ಭಗತ್ ಸಿಂಗ್ ಯುವ ಸೇನೆಯಿಂದ ಸ್ವಾತಂತ್ರ್ಯೋತ್ಸವ: ಶಾಸಕ ಎಂ.ಆರ್. ಪಾಟೀಲ್ ಧ್ವಜಾರೋಹಣ ಕುಂದಗೋಳ: ಪಟ್ಟಣದ ಕ್ರಾಂತಿಕಾರಿ ಭಗತ್ ಸಿಂಗ್ ಯುವ ಸೇನೆಯ ವತಿಯಿಂದ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕುಂದಗೋಳ ಮತಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಹೋರಾಟಗಾರರನ್ನು ಸ್ಮರಿಸಿದರು.ಕಾರ್ಯಕ್ರಮದ ನಂತರ ಮಾತನಾಡಿದ ಶಾಸಕ ಎಂ.ಆರ್. ಪಾಟೀಲ್, “ಕ್ರಾಂತಿಕಾರಿ ಭಗತ್ ಸಿಂಗ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಯೌವನವನ್ನು ಅರ್ಪಿಸಿದರು. ಅವರಂತಹ ಮಹಾನ್ ನಾಯಕರ ಆದರ್ಶ…

Read More

ಮೊಬೈಲ್‌ನಿಂದ ದೂರವಿರುವಿಕೆ ಸಾಧನೆಗೆ ಮೂಲಾಧಾರ; ಎಲ್.ಡಿ. ಕಲಿದ್ಯಾಮನಗೌಡ್ರ

ಕುಂದಗೋಳ: ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕಾದರೆ ಪಾಲಕರು ತಮ್ಮ ಮಕ್ಕಳ ಮೊಬೈಲ್ ಗೀಳನ್ನು ತಪ್ಪಿಸುವುದು ಅತ್ಯಗತ್ಯ ಎಂದು ಜಿ.ಕೆ. ಹಿರೇಗೌಡರ ಪ್ರೌಢಶಾಲಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಎಲ್.ಡಿ. ಕಲಿದ್ಯಾಮನಗೌಡ್ರ ಹೇಳಿದರು.ಅವರು ಪಟ್ಟಣದ ರೊಟ್ಟಿಗವಾಡ ಗ್ರಾಮದ ಜಿ.ಕೆ. ಹಿರೇಗೌಡರ ಪ್ರೌಢಶಾಲೆಯಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿ. “ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಒಂದು ಅಂಟುರೋಗವಾಗಿದ್ದು, ಅದರಿಂದ ದೂರವಿರುವುದು ಮಕ್ಕಳ ಉತ್ತಮ ಭವಿಷ್ಯಕ್ಕೆ ನಿರ್ಣಾಯಕವಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು….

Read More

ಗಾಂಧಿ ಸರ್ಕಲ್‌ನಲ್ಲಿ ಜೈ ಓಂ ಗ್ರೂಪ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಗಾಂಧಿ ಸರ್ಕಲ್‌ನಲ್ಲಿ ಜೈ ಓಂ ಗ್ರೂಪ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಕುಂದಗೋಳ: ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ಜೈ ಓಂ ಗ್ರೂಪ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಧ್ವಜಾರೋಹಣ ನೆರವೇರಿಸಿದರು. ನಂತರ ಶಾಲಾ ಮಕ್ಕಳಿಗ ನೋಟ ಬುಕ್ ಪೇನ ಸೇರಿದಂತೆ ‌ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಶುಭ ಕೋರಲಾಯಿತು.​ಈ ಸಂದರ್ಭದಲ್ಲಿಫಕೀರೇಶ ನಾವಳ್ಳಿಮಠ, ನಾಗರಾಜ್ ಗೌಳಿ ಜೈ ಓಂ ಗ್ರೂಪ್‌ನ ಕಿರಣ್ ಕಲಾಲ್, ಮನೋಜ್ ಕಮತರ, ರಾಮಣ್ಣ ಪೂಜಾರ್, ರವಿಕುಮಾರ್ ಕರಿಗಾರ, ಪುನಿತ್ ಅಡಿವೆಣ್ಣವರ,…

Read More

ತಹಶಿಲ್ದಾರ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಕಂದಾಯ ಇಲಾಖೆ ವತಿಯಿಂದ ಶ್ರೀ ಕೃಷ್ಣನಿಗೆ ಪುಷ್ಪ ನಮನ ಸಲ್ಲಿಸಿ ಪೂಜೆ,

ತಹಶಿಲ್ದಾರ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಕಂದಾಯ ಇಲಾಖೆ ವತಿಯಿಂದ ಶ್ರೀ ಕೃಷ್ಣನಿಗೆ ಪುಷ್ಪ ನಮನ ಕುಂದಗೋಳ: ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶನಿವಾರದಂದು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ ರಾಜು ಮಾವರಕರ ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಅವರು ಮಾತನಾಡಿ , ಶ್ರೀ ಕೃಷ್ಣನ ಜೀವನ, ಆದರ್ಶಗಳು…

Read More

ಸ್ವಾತಂತ್ರ್ಯ ಹೋರಾಟವು ಕೇವಲ ಪರಕೀಯ ಆಳ್ವಿಕೆಯಿಂದ ಬಿಡುಗಡೆಯಾಗಿರಲಿಲ್ಲ, ಅದು ನಮ್ಮ ಗುರುತು, ಘನತೆ ಮತ್ತು ಸಮಾನ ಹಕ್ಕುಗಳಿಗಾಗಿ ನಡೆಸಿದ ಹೋರಾಟವಾಗಿತ್ತು

ಕುಂದಗೋಳ: “ಸ್ವಾತಂತ್ರ್ಯ ಹೋರಾಟವು ಕೇವಲ ಪರಕೀಯ ಆಳ್ವಿಕೆಯಿಂದ ಬಿಡುಗಡೆಯಾಗಿರಲಿಲ್ಲ, ಅದು ನಮ್ಮ ಗುರುತು, ಘನತೆ ಮತ್ತು ಸಮಾನ ಹಕ್ಕುಗಳಿಗಾಗಿ ನಡೆಸಿದ ಹೋರಾಟವಾಗಿತ್ತು. ಆ ಮಹನೀಯರ ತ್ಯಾಗವನ್ನು ಸ್ಮರಿಸುತ್ತಾ, ಸಂವಿಧಾನದ ಜಾತ್ಯತೀತ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ,” ಎಂದು ಹೇಳಿದರು. ಎಂದು ತಹಶಿಲ್ದಾರರ ರಾಜು ಮಾವರಕರ ಹೇಳಿದರು.ಅವರು ಶುಕ್ರವಾರ ಪಟ್ಟಣದ ತಹಶಿಲ್ದಾರ ಕಚೇರಿ ಆವರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿ ಮಹನಿಯರ ಆದರ್ಶ ತತ್ವ ಹಾಗೂ ಆದರ್ಶಗಳ ಆಧಾರದ ಮೇಲೆ,…

Read More

ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಿದ ತಹಶಿಲ್ದಾರ ರಾಜು ಮಾವರಕರ

ಕುಂದಗೋಳ: “ಸ್ವಾತಂತ್ರ್ಯ ಹೋರಾಟವು ಕೇವಲ ಪರಕೀಯ ಆಳ್ವಿಕೆಯಿಂದ ಬಿಡುಗಡೆಯಾಗಿರಲಿಲ್ಲ, ಅದು ನಮ್ಮ ಗುರುತು, ಘನತೆ ಮತ್ತು ಸಮಾನ ಹಕ್ಕುಗಳಿಗಾಗಿ ನಡೆಸಿದ ಹೋರಾಟವಾಗಿತ್ತು. ಆ ಮಹನೀಯರ ತ್ಯಾಗವನ್ನು ಸ್ಮರಿಸುತ್ತಾ, ಸಂವಿಧಾನದ ಜಾತ್ಯತೀತ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ,” ಎಂದು ಹೇಳಿದರು. ಎಂದು ತಹಶಿಲ್ದಾರರ ರಾಜು ಮಾವರಕ ಹೇಳಿದರು. ಅವರು ಶುಕ್ರವಾರ ಪಟ್ಟಣದ ತಹಶಿಲ್ದಾರ ಕಚೇರಿ ಆವರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿ ಮಹನಿಯರ ಆದರ್ಶ ತತ್ವ ಹಾಗೂ ಆದರ್ಶಗಳ ಆಧಾರದ…

Read More

ಹರಭಟ್ಟ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಆಚರಣೆ: ತ್ಯಾಗ, ಬಲಿದಾನ ಸ್ಮರಿಸಿದ ವಿದ್ಯಾರ್ಥಿಗಳು

ಹರಭಟ್ಟ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಆಚರಣೆ: ತ್ಯಾಗ, ಬಲಿದಾನ ಸ್ಮರಿಸಿದ ವಿದ್ಯಾರ್ಥಿಗಳು ಕುಂದಗೋಳ: ಪಟ್ಟಣದ ಹರಭಟ್ಟ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಭಕ್ತಿ ಭಾವದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ದೇಶಭಕ್ತಿಯನ್ನು ಬಿಂಬಿಸುವ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಶಿಕ್ಷಣ ಸಮಿತಿಯ ಅಧ್ಯಕ್ಷ ಟಿ. ಎಸ್. ಗೌಡಪ್ಪನವರ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ನಮ್ಮ ಹಿರಿಯರು ತಮ್ಮ ತ್ಯಾಗ ಮತ್ತು ಬಲಿದಾನದಿಂದ ನಮಗೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟಿದ್ದಾರೆ. ಅದನ್ನು ನಾವು ಗೌರವಿಸಬೇಕು…

Read More