ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ, ಪರಿಶೀಲನೆ

ಸರಕಾರಿ ಆಸ್ಪತ್ರೆಗೆ ನ್ಯಾಯಾಧೀಶರ ಬೇಟಿ: ಪರಿಶೀಲನೆ ಧಾರವಾಡ:ಜಿಲ್ಲಾ ಕುಂದಗೋಳ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಸ್ಥಳಿಯ ಪೋಲೀಸ್ ಠಾಣೆಗೆ ಬೇಟಿ‌ ನೀಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅದ್ಯಕ್ಷರು ಹಾಗೂ ಜಿಲ್ಲಾ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಪ್.ದೊಡ್ಡಮನಿ‌ ಅಲ್ಲಿನ ಕುಂದು,ಕೊರತೆ ಪರಿಶೀಲನೆ‌‌ ನಡೆಸಿದರು. ಗೈರಾಗಿರುವ ಮಾಹಿತಿಯನ್ನು ಅಧಿಕೃತವಾಗಿ ತಿಳಿಸದೇ ಇರುವುದರಿಂದ ಹೊಸದಾಗಿ ವೈದ್ಯರನ್ನು‌ ನೇಮಿಸಿಕೊಳ್ಳಲು ಅಸಾದ್ಯವಾಗಿದ್ದು,ಈ ರೀತಿ ವೈದ್ಯೆಯ‌ ನಡಾವಳಿ ಕುರಿತು ಡಿಎಚ್ ಓ‌,ಮಾಹಿತಿ ನೀಡಬೇಕಿದೆ.ಎಂದು ಹೇಳಿದರು.

Read More

ಹರಲಾಪೂರದಲ್ಲಿ ಜಿಲ್ಲಾ ಮಟ್ಟದ ಮಲ್ಲಗಂಬ ಸ್ವರ್ದೆ 90 ಮಲ್ಲಗಂಬ ಕ್ರೀಡಾಪಟುಗಳಿಗೆ ಸನ್ಮಾನ

ಧಾರವಾಡ: ಕ್ರೀಡೆಗೆ ಪ್ರೋತ್ಸಾಹ ಮತ್ತು ದೇಶಿಯ ಕ್ರೀಡೆಯಾದ ಮಲ್ಲಕಂಬವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕುಂದಗೋಳ ತಾಲ್ಲೂಕು ಹರಲಾಪೂರ ಗ್ರಾಮದಲ್ಲಿ ಗುರುವಾರದಂದು ಜಿಲ್ಲಾ ಮಟ್ಟದ ಮಲ್ಲಕಂಬ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾಯರ್ಯಕ್ರಮದಲ್ಲಿ 14 ರಿಂದ 17 ವರ್ಷದೊಳಗಿನ ಬಾಲಕ, ಬಾಲಕಿಯರಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಲ್ಲಿ ಮಲ್ಲಕಂಬ ಸ್ಪರ್ಧೆಗಳು ನಡೆದವುಗ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಂದಗೋಳ ಹಾಗೂ ಯುವಜನ ಮತ್ತು…

Read More

ಸರ್ಕಾರಿ ಆದೇಶಕ್ಕ ಇಲ್ಲಾ ಕಿಮ್ಮತ್ತು ಕುಂದಗೋಳ ಪಟ್ಟಣದ ಖಾಸಗಿ ಜಮೀನಿನಲ್ಲಿ ಕಸ ವಿಲೆವಾರಿ

ಧಾರವಾಡ: ಕುಂದಗೋಳ ಪಟ್ಟಣದ ಕಡಪಟ್ಟಿ ರಸ್ತೆಯಲ್ಲಿ ನಿರ್ಮಿಸಲಾದ ಘನತ್ಯಾಜ್ಯ ನಿರ್ವಹಣಾ ಘಟಕವು ಇಂದು ಕೇವಲ ಒಂದು ಸ್ಮಾರಕವಾಗಿ ಉಳಿದಿದೆ. ಸ್ವಚ್ಛ ಭಾರತ ಮಿಷನ್ ಎಮ್ ಆರ್ ಎಪ್ 32 ಲಕ್ಷ ಅನೂದಾನ ಹಾಗೂ ಎಪ್ ಎಸ್ ಡಿ ಪಿ 1 ಕೋಟಿ 32 ಲಕ್ಷ ಅನೂದಾನ ಹೀಗೆ ಒಟ್ಟು ಅಂದಾಜು 1 ಕೋಟಿ 62 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾದ ಈ ಎರಡು ಘಟಗಳು ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಗೊಬ್ಬರ ತಯಾರಿಸುವ ಮಹತ್ವದ ಉದ್ದೇಶ…

Read More