ನಶಾ ಮುಕ್ತ ಭಾರತಕ್ಕೆ ಪಣ: ಕುಂದಗೋಳದಲ್ಲಿ ‘ನಮೋ ಯುವ ಓಟ’ಕ್ಕೆ ಶಾಸಕ ಎಂ.ಆರ್.ಪಾಟೀಲ್ ಚಾಲನೆ
ಕುಂದಗೋಳ: ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ‘ನಶಾ ಮುಕ್ತ ಭಾರತ’ ಪರಿಕಲ್ಪನೆಯಡಿ ಆಯೋಜಿಸಿದ್ದ ‘ನಮೋ ಯುವ ಓಟ’ ಮ್ಯಾರಥಾನ್ಗೆ ಶಾಸಕ ಎಂ.ಆರ್.ಪಾಟೀಲ್ ಅವರು ಚಾಲನೆ ನೀಡಿದರು. ಶಿವಾನಂದ ವಿದ್ಯಾಪೀಠದಿಂದ ಆರಂಭವಾದ ಈ ಬೃಹತ್ ಓಟವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಆರ್.ಪಾಟೀಲ್, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯಂತೆ ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ಅವಶ್ಯಕತೆಯಿದೆ. ಮಾದಕ…

