ಗಾಂಧಿ ಜಯಂತಿಯವರೆಗೆ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಚಾಲನೆ
ಧಾರವಾಡ: ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಚಾಲನೆ ನೀಡಿದರು. ಸೆಪ್ಟೆಂಬರ್ 17ರಂದು ಆರಂಭವಾಗಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ ಈ 15 ದಿನಗಳ ಅಭಿಯಾನವು ಜಿಲ್ಲಾದ್ಯಂತ ಬೃಹತ್ ಪ್ರಮಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ತೊದಲಬಾಗಿ ಅವರು, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ‘ಸ್ವಚ್ಛತಾ ಹಿ ಸೇವಾ’…

