ಧಾರವಾಡದಲ್ಲಿ ‘ಹಸಿರು ಬರ’ ದರ್ಶನ: ರೈತರ ಬೆಳೆ ಹಾನಿ ಪರಿಶೀಲಿಸಿದ ಡಿಸಿ ದಿವ್ಯ ಪ್ರಭು
ಧಾರವಾಡ: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಮಾರಡಗಿ, ಶಿವಳ್ಳಿ, ಹೆಬ್ಬಳ್ಳಿ, ಅಮ್ಮಿನಭಾವಿ, ಮರೇವಾಡ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿಯಿಂದ ಬಳಲುತ್ತಿರುವ ರೈತರ ಜಮೀನುಗಳನ್ನು ಪರಿಶೀಲಿಸಿದರು.ಈ ವೇಳೆ ಅವರಿಗೆ “ಹಸಿರು ಬರ” ದರ್ಶನವಾಯಿತು. ರೈತರ ಮನವಿ, ಡಿಸಿ ಸ್ಪಂದನೆಭೇಟಿ ವೇಳೆ ಅನೇಕ ರೈತರು ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಲು ಮತ್ತು ಬೆಳೆ ವಿಮೆ ಪರಿಹಾರವನ್ನು ಕೂಡಲೇ ಜಮೆ ಮಾಡಲು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರಂಭದಲ್ಲಿ…

