ಧಾರವಾಡದಲ್ಲಿ ‘ಹಸಿರು ಬರ’ ದರ್ಶನ: ರೈತರ ಬೆಳೆ ಹಾನಿ ಪರಿಶೀಲಿಸಿದ ಡಿಸಿ ದಿವ್ಯ ಪ್ರಭು

ಧಾರವಾಡ: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಮಾರಡಗಿ, ಶಿವಳ್ಳಿ, ಹೆಬ್ಬಳ್ಳಿ, ಅಮ್ಮಿನಭಾವಿ, ಮರೇವಾಡ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿಯಿಂದ ಬಳಲುತ್ತಿರುವ ರೈತರ ಜಮೀನುಗಳನ್ನು ಪರಿಶೀಲಿಸಿದರು.ಈ ವೇಳೆ ಅವರಿಗೆ “ಹಸಿರು ಬರ” ದರ್ಶನವಾಯಿತು. ರೈತರ ಮನವಿ, ಡಿಸಿ ಸ್ಪಂದನೆಭೇಟಿ ವೇಳೆ ಅನೇಕ ರೈತರು ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಲು ಮತ್ತು ಬೆಳೆ ವಿಮೆ ಪರಿಹಾರವನ್ನು ಕೂಡಲೇ ಜಮೆ ಮಾಡಲು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರಂಭದಲ್ಲಿ…

Read More

11 ವರ್ಷಗಳ ನಂತರ ಕುಂದಗೋಳದಲ್ಲಿ ಎಬಿವಿಪಿ ಸಮ್ಮೇಳನ; ವಿದ್ಯಾರ್ಥಿ ಪರಿಷತ್ ಮರು ಅಸ್ತಿತ್ವ

ಕುಂದಗೋಳ: ಕಳೆದ ಒಂದುವರೆ ತಿಂಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ), 11 ವರ್ಷಗಳ ನಂತರ ಕುಂದಗೋಳದಲ್ಲಿ ಮತ್ತೆ ತನ್ನ ಅಸ್ತಿತ್ವವನ್ನು ಕಂಡುಕೊಂಡಿದೆ. ನಗರ ಸಮ್ಮೇಳನ ನಡೆಸುವ ಮೂಲಕ ವಿದ್ಯಾರ್ಥಿ ಪರಿಷತ್‌ ಪಟ್ಟಣದಲ್ಲಿ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಿದೆ. 2014ರಿಂದ ತೆರೆಮರೆಗೆ ಸರಿದಿದ್ದ ಎಬಿವಿಪಿ, ನಗರ ಸಮ್ಮೇಳನ ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಹೊಸ ಚೈತನ್ಯ ತುಂಬುವ ಪ್ರಯತ್ನ ಮಾಡಿದೆ. ಸಮ್ಮೇಳನದ ವಿವರನಗರ ಸಮ್ಮೇಳನದಲ್ಲಿ ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಡಾಂಗೆ,…

Read More

ಹಿರೇಹರಕುಣಿ ರೈತನಿಗೆ ಕಣ್ಣೀರು ತರಿಸಿದ ದುಷ್ಕರ್ಮಿಗಳು: ಅಂದಾಜು ₹50,000 ಮೌಲ್ಯದ ಬಾಳೆ ಬೆಳೆ ನಾಶ

ಕುಂದಗೋಳ: ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ದುಷ್ಕರ್ಮಿಗಳು ರೈತನೊಬ್ಬನ ಹೊಲಕ್ಕೆ ನುಗ್ಗಿ, ಅಂದಾಜು 50 ಸಾವಿರ ರೂಪಾಯಿ ಮೌಲ್ಯದ ಬಾಳೆ ಗಿಡಗಳನ್ನು ನಾಶಪಡಿಸಿದ ವಿಕೃತಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ರೈತ ಕಣ್ಣೀರು ಸುರಿಸುವಂತಾಗಿದೆ. ಗ್ರಾಮದ ರೈತ ಪ್ರಕಾಶ್ ಜಗದೇನವರ ಅವರ ಸರ್ವೇ ನಂಬರ್ 5ರಲ್ಲಿರುವ ಮೂರು ಎಕರೆ ಜಮೀನಿನಲ್ಲಿ ಈ ದುಷ್ಕೃತ್ಯ ನಡೆದಿದೆ. ಪ್ರತಿದಿನದಂತೆ ಬೆಳಿಗ್ಗೆ ತೋಟಕ್ಕೆ ಹೋದ ಪ್ರಕಾಶ್, ತಮ್ಮ ಮಕ್ಕಳಂತೆ ಹಗಲು ರಾತ್ರಿ ಬೆಳೆಸಿದ್ದ ಬಾಳೆ ಗಿಡಗಳು ನಾಶವಾಗಿರುವುದನ್ನು ಕಂಡು ದಿಕ್ಕು…

Read More

ಸಂಶಿ ಕೆಎಲ್‌ಇ ಕಾಲೇಜಿಗೆ ಶೇ.100 ಫಲಿತಾಂಶ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆ.ಎಲ್.ಇ. ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟವಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ (ಕೆ.ಯು.) ಬಿ.ಕಾಂ. 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜು ಒಟ್ಟಾರೆ ಶೇ.100 ಫಲಿತಾಂಶ ಗಳಿಸಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ, 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳು: ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ,…

Read More

ಕುಂದಗೋಳದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ಪರ ಜನಾಗ್ರಹ: ‘ಅಪಪ್ರಚಾರದ ವಿರುದ್ಧ ಕಠಿಣ ಕ್ರಮಕ್ಕೆ ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಬೆಂತೂರ ಒತ್ತಾಯ’

ಕುಂದಗೋಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಸೋಮವಾರ ಪಟ್ಟಣದಲ್ಲಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಬೃಹತ್ ‘ಜನಾಗ್ರಹ’ ಪ್ರತಿಭಟನೆ ನಡೆಯಿತು. ಈ ಹೋರಾಟದಲ್ಲಿ ಸಾವಿರಾರು ಭಕ್ತರು, ಮಠಾಧೀಶರು, ರೈತ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡು, ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದರು. ‘ಷಡ್ಯಂತ್ರ ಮಾಡಿದವರನ್ನು ಬಂಧಿಸಿ’ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜನಜಾಗೃತಿ ಗದಗ ಜಿಲ್ಲಾಧ್ಯಕ್ಷ ಹಾಗೂ ಗ್ಯಾರಂಟಿ ಯೋಜನೆ ತಾಲ್ಲುಕು ಅಧ್ಯಕ್ಷ ಶಿವಾನಂದ ಬೆಂತೂರ, “ನಮ್ಮ…

Read More

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಧಾರವಾಡ: ತಾಲೂಕಿನ ಶಿಂಗನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಪಾದಚಾರಿಯನ್ನು ಹೂವಿನಹಡಗಲಿ ಮೂಲದ ಹೊನ್ನಪ್ಪ (46) ಎಂದು ಗುರುತಿಸಲಾಗಿದೆ. ಘಟನೆಯ ವಿವರಗಳು ಹೀಗಿವೆ:ಬೆಳಗಾವಿಯಿಂದ ಧಾರವಾಡದತ್ತ ಬರುತ್ತಿದ್ದ ಲಾರಿಯು ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಹೊನ್ನಪ್ಪ ಅವರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಹೊನ್ನಪ್ಪ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಗರಗ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ…

Read More

📰 ಪಬ್ಲಿಕ್ ಸುದ್ದಿ – ಧಾರವಾಡದ ಸಾಂಸ್ಕೃತಿಕ ಸ್ಮಾರಕ ಟ್ರಸ್ಟ್‌ಗಳಲ್ಲಿ ಹೊಸ ಮುಖಗಳು, ಹಳೆಯ ಸಮಸ್ಯೆಗಳು ಇನ್ನೂ ಬಾಕಿ

ಧಾರವಾಡ, ಪಬ್ಲಿಕ್ ಸುದ್ದಿ:ಕನ್ನಡ ನಾಡಿನ ಸಾಂಸ್ಕೃತಿಕ ತೀರ್ಥಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಧಾರವಾಡದಲ್ಲಿ ಇತ್ತೀಚೆಗೆ ಐದು ಪ್ರಮುಖ ಸ್ಮಾರಕ ಟ್ರಸ್ಟ್‌ಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ. ಡಾ. ದ.ರಾ. ಬೇಂದ್ರೆ, ಪಂಡಿತ ಮಲ್ಲಿಕಾರ್ಜುನ ಮಂಸೂರ್, ಬಸವರಾಜ ರಾಜಗುರು, ಡಿ.ವಿ. ಹಲಭಾವಿ ಹಾಗೂ ಆಳೂರು ವೆಂಕಟರಾವ್ ಅವರ ಹೆಸರಿನ ಸ್ಮಾರಕ ಟ್ರಸ್ಟ್‌ಗಳು ಧಾರವಾಡದ ಗೌರವವನ್ನು ಹೆಚ್ಚಿಸುವ ಪ್ರಮುಖ ಸಂಸ್ಥೆಗಳಾಗಿವೆ. ಹೊಸ ನೇಮಕಾತಿಗಳಿಂದ ಕಲಾವಿದರು ಮತ್ತು ಸಾಹಿತ್ಯಾಭಿಮಾನಿಗಳು ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಹೊಸ ಜೀವ ತುಂಬಲಿದೆ ಎಂಬ…

Read More

ಧರ್ಮಸ್ಥಳ ಕಳಂಕ ಯತ್ನ: ಕುಂದಗೋಳದಲ್ಲಿ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಹಾಗೂ ವಿವಿಧ ಸಂಘಟನೆಗಳಿಂದ ನಾಳೆ ಭಾರೀ ಪ್ರತಿಭಟನೆ

ಕುಂದಗೋಳ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಕಳಂಕ ತರಲು ಒಳಸಂಚು ನಡೆಸುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ನಾಳೆ (ಆಗಸ್ಟ್ 25,) ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಈ ಪ್ರತಿಭಟನೆಯನ್ನು ಆಯೋಜಿಸಿದೆ.ನಾಳೆ ಬೆಳಿಗ್ಗೆ 10 ಗಂಟೆಗೆ ಗಾಳಿಮರೆಮ್ಮ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಮೊದಲು ಜನಾಗ್ರಹ ಸಭೆ ನಡೆಸಿ, ನಂತರ ಮಾರ್ಕೆಟ್ ರಸ್ತೆಯ ಮೂಲಕ ಬೃಹತ್ ಜಾಥಾದೊಂದಿಗೆ…

Read More

ಕುಂದಗೋಳ ಬೆಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್; ಹಾಗೂ ಶಾಸಕ ಎಂ ಆರ್ ಪಾಟೀಲ ಭೇಟಿ: ರೈತರಿಗೆ ಭರವಸೆ

ಕುಂದಗೋಳ: ತಾಲ್ಲೂಕಿನಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ದೊರಕಿಸುವ ಭರವಸೆ ನೀಡಿದರು.ಯರಗುಪ್ಪಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ, ರುದ್ರಗೌಡ ಪಾಟೀಲ, ಕರೀಮಸಾಬ ಬಳಗಲಿ ಮತ್ತು ಚಂದ್ರಶೇಖರ ಬೂದಿಹಾಳ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಸಚಿವರು ಭೇಟಿ ನೀಡಿದರು. ಹಾನಿಗೊಳಗಾದ ಹೆಸರು, ಹತ್ತಿ, ಮೆಣಸಿನಕಾಯಿ, ಈರುಳ್ಳಿ ಮತ್ತು ಇನ್ನಿತರ…

Read More

ಕುಂದಗೋಳ ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎಂ ಆರ್ ಪಾಟೀಲ ಭೇಟಿ; ರೈತರಿಗೆ ಭರವಸೆ

ಕುಂದಗೋಳ: ತಾಲ್ಲೂಕಿನಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ದೊರಕಿಸುವ ಭರವಸೆ ನೀಡಿದರು.ಯರಗುಪ್ಪಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ, ರುದ್ರಗೌಡ ಪಾಟೀಲ, ಕರೀಮಸಾಬ ಬಳಗಲಿ ಮತ್ತು ಚಂದ್ರಶೇಖರ ಬೂದಿಹಾಳ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಸಚಿವರು ಭೇಟಿ ನೀಡಿದರು. ಹಾನಿಗೊಳಗಾದ ಹೆಸರು, ಹತ್ತಿ, ಮೆಣಸಿನಕಾಯಿ, ಈರುಳ್ಳಿ ಮತ್ತು ಇನ್ನಿತರ…

Read More