ಪಶುಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ವಿವಿಧ ತರಬೇತಿಗೆ ಆಹ್ವಾನ: ಧಾರವಾಡದಲ್ಲಿ ವಿವಿಧ ಕಾರ್ಯಕ್ರಮ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಸೆಪ್ಟೆಂಬರ್ 2025ರ ಮಾಹೆಯಲ್ಲಿ ರೈತರು ಹಾಗೂ ಪಶುವೈದ್ಯಾಧಿಕಾರಿಗಳಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ತರಬೇತಿಗಳ ವಿವರಗಳು ಹೀಗಿವೆ: ಇದರ ಜೊತೆಗೆ, ಸೆಪ್ಟೆಂಬರ್ 26ರಂದು ಧಾರವಾಡ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳಿಗೆ ಪುನಃಶ್ಚೇತನ ತರಬೇತಿಯನ್ನು ಏರ್ಪಡಿಸಲಾಗಿದೆ. ಆಸಕ್ತ ರೈತರು ಹಾಗೂ ಅಧಿಕಾರಿಗಳು ಈ ತರಬೇತಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಇಲಾಖೆ ವಿನಂತಿಸಿಕೊಂಡಿದೆ.

Read More

ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಕರ ದಿನಾಚರಣೆ: ಹೊಸ ಯೋಜನೆಗೆ ಸಿದ್ದತೆ

ಕುಂದಗೋಳ: ಪಟ್ಟಣದಲ್ಲಿರುವ ಬಿ.ಡಿ. ತಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏಕ್ ಪ್ರಯಾಸ ಎಂಬ ಸಂಸ್ಥೆಯ ಬುದ್ಧಿಮಾಂದ್ಯ ಹಾಗೂ ಅಂಧ ನ್ಯೂನತೆವುಳ್ಳ ಮಕ್ಕಳ ಪುನರ್ವಸತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಮಯದಲ್ಲಿ ಮಾತನಾಡಿದ ತಾಲೂಕು ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷ ಹಾಗೂ ಸಂಶಿ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ ನಾಯ್ಕರ, ವಿಶೇಷ ಚೇತನ ಮಕ್ಕಳ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಸಂಸ್ಥೆಯು ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಇದರ ಅಡಿಯಲ್ಲಿ ಕುಂದಗೋಳ ತಾಲೂಕಿನಾದ್ಯಂತ ವಿಶೇಷ…

Read More

ಕರ್ತವ್ಯ ಲೋಪ: ನವಲಗುಂದ ತಾ: ಕುಮಾರಕೋಪ್ಪ ಗ್ರಾಮ ಆಡಳಿತಾಧಿಕಾರಿ (ತಲಾಟಿ)ಅಮಾನತ್ತು

ಧಾರವಾಡ: ಕರ್ತವ್ಯ ನಿರ್ಲಕ್ಷ್ಯ ಮತ್ತು ಸರ್ಕಾರದ ಆದೇಶಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಗಜೇಶ ದೇಸಾಯಿ ಅವರನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಆಧಾರ್ ಸೀಡಿಂಗ್ ಮತ್ತು ಪೌತಿ ಆಂದೋಲನದ ಪ್ರಗತಿ ಪರಿಶೀಲನೆಗಾಗಿ ಆಗಸ್ಟ್ ೨೮ರಂದು ನಡೆಸಿದ್ದ ಸಭೆಗೆ ಗಜೇಶ ದೇಸಾಯಿ ಅವರು ಯಾವುದೇ ಮಾಹಿತಿ ನೀಡದೆ ಅನಧಿಕೃತವಾಗಿ ಗೈರಾಗಿದ್ದರು. ಅವರ ಈ ಅನುಪಸ್ಥಿತಿಯಿಂದಾಗಿ ಇ-ಪೌತಿ ಕಾರ್ಯಕ್ರಮದ ಪ್ರಗತಿಗೆ ಹಿನ್ನಡೆಯಾಗಿತ್ತು ಎಂದು ಜಿಲ್ಲಾಧಿಕಾರಿಗಳು ತಮ್ಮ…

Read More

ಧಾರವಾಡದಲ್ಲಿ ದಸರಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

ಧಾರವಾಡ: ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶುಕ್ರವಾರದಂದು ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ದೊರೆಯಿತು. ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು, ಕ್ರೀಡೆಯಲ್ಲಿ ಭಾಗವಹಿಸುವಿಕೆಯ ಮಹತ್ವವನ್ನು ಒತ್ತಿಹೇಳಿ, ತಮ್ಮ ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡರು. “ಗೆಲುವು-ಸೋಲು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ” ಎಂಬ ತಮ್ಮ ಜೀವನ ಪಾಠವನ್ನು ಅವರು ಕ್ರೀಡಾಪಟುಗಳಿಗೆ ತಿಳಿಸಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಆಗಮನವಾಯಿತು. ಇದು ಕ್ರೀಡಾಕೂಟಕ್ಕೆ ಹೊಸ ಹುರುಪು ನೀಡಿತು….

Read More

ಯಾಳಿವಾಳ ಗ್ರಾಮದಲ್ಲಿ 1500ನೇ ಈದ್ ಮಿಲಾದ್ ಉನ್ ನಬಿ ಭವ್ಯ ಆಚರಣೆ

ಯಾಳಿವಾಳ (ಕುಂದಗೋಳ): ಪ್ರವಾದಿ ಮಹಮ್ಮದ್ (ಸ.ಅ) ಅವರ ಜನ್ಮದಿನಾಚರಣೆಯ ಅಂಗವಾಗಿ, ಯಾಳಿವಾಳ ಗ್ರಾಮದಲ್ಲಿ 1500ನೇ ಈದ್ ಮಿಲಾದ್ ಉನ್ ನಬಿ ಹಬ್ಬವನ್ನು ಶುಕ್ರವಾರ ಭಕ್ತಿ–ಭಾವಪೂರ್ಣವಾಗಿ ಮತ್ತು ಭವ್ಯವಾಗಿ ಆಚರಿಸಲಾಯಿತು. ಗ್ರಾಮಸ್ಥರು ಈ ಮಹತ್ವದ ದಿನವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಜುಮ್ಮಾ ಮಸೀದಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಯುವ ಸಮಿತಿಯ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ನಾತ್‌ ಶರೀಫ್ ಗಾಯನ…

Read More

ಈದ್ ಮಿಲಾದ್‌ನಲ್ಲಿ ಧಾರ್ಮಿಕ ಸೌಹಾರ್ದತೆ: ಒಗ್ಗಟ್ಟಿನಿಂದ ಬಾಳೋಣ ಎಂದು ಶ್ರೀಗಳಿಂದ ಕರೆ

ಕುಂದಗೋಳ: ಪ್ರತಿ ವರ್ಷದಂತೆ ಈ ವರ್ಷವೂ ಕುಂದಗೋಳದಲ್ಲಿ ಈದ್ ಮಿಲಾದ್ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ, ಜಾತಿಭೇದ ಮರೆತು ಆಚರಿಸಿ, ‘ನಾವೆಲ್ಲರೂ ಒಂದು’ ಎಂಬ ಸಂದೇಶ ಸಾರುವದು ವಿಷೇಶವಾಗಿರುತ್ತದೆ. ಪಂಚಗೃಹ ಹಿರೇಮಠದ ಶ್ರೀ ಶಿಥಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮುಸ್ಲಿಂ ಬಾಂಧವರನ್ನು ಶ್ಲಾಘಿಸಿದರು. ಮುಸ್ಲಿಂ ಬಾಂಧವರು ನೀಡಿದ ಸೌಹಾರ್ದತೆಯ ಸಂದೇಶ ಪ್ರಶಂಸನೀಯ. ನಾವೆಲ್ಲರೂ ಒಟ್ಟಾಗಿ ಬದುಕುವ ಮೂಲಕ ಸೌಹಾರ್ದತೆಯನ್ನು ಹೆಚ್ಚಿಸಿ. ಭವಿಷ್ಯದಲ್ಲಿಯೂ ಎಲ್ಲರೂ ಹೀಗೆ ಒಗ್ಗಟ್ಟಿನಿಂದ ಬಾಳೋಣ” ಎಂದು ಶ್ರೀಗಳು ಕರೆ ನೀಡಿದರು. ಅವರ ಈ ಮಾತುಗಳು ಕಾರ್ಯಕ್ರಮದ…

Read More

*ಗುರುವಿನ ಗೌರವ: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ*

ಧಾರವಾಡ : ಸೆಪ್ಟೆಂಬರ್ 5 – ಶಿಕ್ಷಕರ ದಿನಾಚರಣೆ ವಿಶೇಷ ವರದಿಭಾರತದ ಮಹಾನ್ ತತ್ವಜ್ಞಾನಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಸ್ಮರಿಸುವ ಈ ಪವಿತ್ರ ದಿನ, ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಮಹತ್ತರ ಬದಲಾವಣೆಗಳು ಮತ್ತು ಅದರಿಂದ ಶಿಕ್ಷಕ ಸಮುದಾಯದ ಮೇಲಾದ ಪರಿಣಾಮಗಳನ್ನು ಅವಲೋಕಿಸಲು ಒಂದು ಸುಸಂದರ್ಭ. ಹಿಂದಿನ ಪದ್ಧತಿಗಳಲ್ಲಿ ಗುರುವಿನ ಸ್ಥಾನ ಹಿಂದಿನ ಕಾಲದ ಶಿಕ್ಷಣ ಪದ್ಧತಿ ಮತ್ತು ಸಾಮಾಜಿಕ ರಚನೆಯಲ್ಲಿ ಶಿಕ್ಷಕರು ಒಂದು ಪವಿತ್ರ ಸ್ಥಾನವನ್ನು ಹೊಂದಿದ್ದರು. ‘ಗುರುಕುಲ’ ಪದ್ಧತಿಯಲ್ಲಿ…

Read More

ಪಠ್ಯದ ಜೊತೆಗೆ ಕ್ರೀಡೆಯೂ ಮುಖ್ಯ: ಮಾಜಿ ಶಾಸಕ ಎಂ.ಎಸ್. ಅಕ್ಕಿ

ಕುಂದಗೋಳ: ಕೇವಲ ಪಠ್ಯ ಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳು ಕ್ರೀಡೆಯಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತದೆ ಎಂದು ಮಾಜಿ ಶಾಸಕ ಎಂ.ಎಸ್. ಅಕ್ಕಿ ಹೇಳಿದರು. ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಕರ ಜೊತೆಗೆ ಪೋಷಕರು ಮತ್ತು ಇಡೀ ಸಮಾಜದ ಪಾತ್ರ…

Read More

ಲಂಚ ಪ್ರಕರಣ: ಲೋಕಾಯುಕ್ತ ಬಲೆಗೆ: ಇಬ್ಬರು ಅಧಿಕಾರಿಗಳಿಗೆ ಜೈಲು ಶಿಕ್ಷೆ

ಧಾರವಾಡ: ನ್ಯಾಯಯುತವಾಗಿ ಮಾಡಬೇಕಾಗಿದ್ದ ಕೆಲಸಕ್ಕೆ ₹10,000 ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಧಾರವಾಡದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಕುರಿತು ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕಾನೂನು ಮಾಪನಶಾಸ್ತ್ರ ಇಲಾಖೆ, ಎಪಿಎಂಸಿ, ಹುಬ್ಬಳ್ಳಿಯ ಸಹಾಯಕ ನಿಯಂತ್ರಕರಾಗಿದ್ದ ಮಧುಕರ ರಾಜಾರಾಮ ಘೋಡಕೆ ಮತ್ತು ಅದೇ ಕಚೇರಿಯ ಎಸ್.ಡಿ.ಎ. ಎಸ್.ಎನ್. ಲೀಲಾವತಿ ಅವರು ಲಂಚ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿದ್ದಾರೆ….

Read More

ಪತ್ರಿಕಾ ವಿತರಕರ ಸಮಸ್ಯೆಗಳ ಬಗ್ಗೆ ಗಮನಹರಿಸಿ: ಮಹಾನಗರ ಪಾಲಿಕೆ ಹಾಗೂ ಸರ್ಕಾರಕ್ಕೆ ಪತ್ರಿಕಾ ವಿತರಕರ ಮನವಿ

ಧಾರವಾಡ : ನಗರದ ಜುಬಲಿ ಸರ್ಕಲ್‌ನಲ್ಲಿ ಗುರುವಾರದಂದು ಪತ್ರಿಕಾ ವಿತರಕರು ಕೇಕ್ ಕತ್ತರಿಸುವ ಮೂಲಕ ಪತ್ರಿಕಾ ದಿನವನ್ನು ಸಂಭ್ರಮದಿಂದ ಆಚರಿಸಿದರು. ತಮ್ಮ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟರು. ಈ ಸಮಯದಲ್ಲಿ ಪತ್ರಿಕಾ ವಿತರಕರ ಒಕ್ಕೂಟದ ಹಿರಿಯ ವಿತರಕರಾದ ನಾಗರಾಜ ಕುಲಕರ್ಣಿ ಹಾಗೂ ಸುರೇಶ ಸುಣಗಾರ ಅವರು ಪತ್ರಿಕೆಗಳ ಮಾಲೀಕರು, ಸಿಬ್ಬಂದಿ ಮತ್ತು ಸರ್ಕಾರಕ್ಕೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ವಿತರಕರನ್ನು ಕಡೆಗಣಿಸಬೇಡಿ: ನಾಗರಾಜ ಕುಲಕರ್ಣಿಕನ್ನಡ ಪತ್ರಿಕೋದ್ಯಮಕ್ಕೆ 200 ವರ್ಷಗಳ ಸುದೀರ್ಘ ಇತಿಹಾಸವಿದೆ ಎಂದು ಸ್ಮರಿಸಿದ ನಾಗರಾಜ ಕುಲಕರ್ಣಿ…

Read More