ಪಟ್ಟಣದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಅನ್ನ ಪ್ರಸಾದ ಸೇವೆ: ಶಾಸಕ ಎಮ್ ಆರ್ ಪಾಟೀಲ್. ಚಾಲನೆ
ಕುಂದಗೋಳ : ಪಟ್ಟಣದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಅನ್ನ ಪ್ರಸಾದ ಸೇವೆಯನ್ನು ಭಕ್ತರಿಗೆ ನೀಡುವ ಮೂಲಕ ಶಿವಾನಂದ ಮಠದ ಶಿವಾನಂದ ಮಹಾಸ್ವಾಮಿಗಳು ಹಾಗೂ ಶಾಸಕ ಎಮ್ ಆರ್ ಪಾಟೀಲ್.ಜಂಟಿಯಾಗಿ ಚಾಲನೆ ನೀಡಿದರು. ನಂತರ ಶಾಸಕ ಎಂ ಆರ್ ಪಾಟೀಲ ಮಾತನಾಡಿ ಪಟ್ಟಣದ ಇತಿಹಾಸ ಪ್ರಸಿದ್ಧ ದೇವಸ್ಥಾನ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ವರ್ಷ ಶ್ರಾವಣ ಮಾಸದ ನಿಮಿತ್ಯವಾಗಿ ವಿಶೇಷ ಪೂಜೆ ಅಲಂಕಾರ ಭಜನೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ, ನಾಡಿನ ಒಳ್ಳೆಯದಾಗಲಿ ವಿಶೇಷ…

