ಗಣೇಶ-ಈದ್ ಮಿಲಾದ್: ಹಬ್ಬದ ನಿಮಿತ್ತ ಧಾರವಾಡ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಧಾರವಾಡ: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಆಗಸ್ಟ್ 26ರ ರಾತ್ರಿ 11:59 ರಿಂದ ಆಗಸ್ಟ್ 28ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 28ರ ರಾತ್ರಿ 11:59 ರಿಂದ ಆಗಸ್ಟ್ 30ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 30ರ ರಾತ್ರಿ 11:59 ರಿಂದ…

Read More

‘ಇಂದು ಧರ್ಮಸ್ಥಳ, ನಾಳೆ ಮುರುಘಾಮಠ’: ಎಸ್‌ಐಟಿ ತನಿಖೆ ವಿರುದ್ಧ ಪಾಲಿಕೆ ಸದಸ್ಯ ರಾಮಣ್ಣ ಕೋರವಿ ಆಕ್ರೋಶ

ಧಾರವಾಡ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಧರ್ಮಸ್ಥಳಕ್ಕೆ ಈಗ ಬಂದಿರುವ ಪರಿಸ್ಥಿತಿ ನಾಳೆ ಧಾರವಾಡದ ಮುರುಘಾಮಠ, ಉಳವಿ ಚೆನ್ನಬಸವೇಶ್ವರ ದೇಗುಲ ಮತ್ತು ಸಿದ್ಧಾರೂಢ ಮಠಕ್ಕೂ ಬರಬಹುದು ಎಂದು ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಎಚ್ಚರಿಕೆ ನೀಡಿದರು. ಸರ್ಕಾರಕ್ಕೆ ರಾಜಣ್ಣ ಕೊರವಿ ಪ್ರಶ್ನೆಧಾರವಾಡದಲ್ಲಿ ಮಾತನಾಡಿದ ರಾಜಣ್ಣ ಕೊರವಿ, “ಧರ್ಮಸ್ಥಳದಲ್ಲಿ ಈಗಾಗಲೇ ಹಲವು ‘ಎಪಿಸೋಡ್‌’ಗಳು ಮುಗಿದಿವೆ. ನಮ್ಮ ಗೃಹ ಸಚಿವರು ಶೇ. 80ರಷ್ಟು ತನಿಖೆ ಮುಗಿದಿದೆ ಎನ್ನುತ್ತಾರೆ. ಅಡುಗೆ ಮಾಡುವವನಿಗೆ…

Read More

ಒಳ ಮೀಸಲಾತಿ: ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಲು ಆಗ್ರಹ

ಧಾರವಾಡ: ಕರ್ನಾಟಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರದಲ್ಲಿ, ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸುಡುಗಾಡು ಸಿದ್ಧರ ಮಹಾಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ಒಳ ಮೀಸಲಾತಿ ತೀರ್ಮಾನವು 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ ಎಂದು ಆರೋಪಿಸಿದರು. ಸರ್ಕಾರದ…

Read More

ಜಿಲ್ಲೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳ ಮಾರಾಟ, ಬಳಕೆಗೆ ಸಂಪೂರ್ಣ ನಿಷೇಧ: ಡಿ ಸಿ ದಿವ್ಯ ಪ್ರಭು

ಧಾರವಾಡ: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕ ಸಹಕಾರ ಅಗತ್ಯಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, “ಹಬ್ಬ ಪರಿಸರ ಸ್ನೇಹಿಯಾಗಿರಬೇಕು. ಮಣ್ಣು ಮತ್ತು ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ, ನೀರಿನಲ್ಲಿ ಸುಲಭವಾಗಿ ಕರಗುವ ಗಣೇಶ ವಿಗ್ರಹಗಳನ್ನೇ ಪೂಜಿಸಬೇಕು. ಸಾರ್ವಜನಿಕರ ಸಹಕಾರವಿಲ್ಲದೆ ಪಿಒಪಿ…

Read More

ಧಾರವಾಡದಲ್ಲಿ ‘ಹಸಿರು ಬರ’ ದರ್ಶನ: ರೈತರ ಬೆಳೆ ಹಾನಿ ಪರಿಶೀಲಿಸಿದ ಡಿಸಿ ದಿವ್ಯ ಪ್ರಭು

ಧಾರವಾಡ: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಧಾರವಾಡ ತಾಲೂಕಿನ ಮಾರಡಗಿ, ಶಿವಳ್ಳಿ, ಹೆಬ್ಬಳ್ಳಿ, ಅಮ್ಮಿನಭಾವಿ, ಮರೇವಾಡ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿಯಿಂದ ಬಳಲುತ್ತಿರುವ ರೈತರ ಜಮೀನುಗಳನ್ನು ಪರಿಶೀಲಿಸಿದರು.ಈ ವೇಳೆ ಅವರಿಗೆ “ಹಸಿರು ಬರ” ದರ್ಶನವಾಯಿತು. ರೈತರ ಮನವಿ, ಡಿಸಿ ಸ್ಪಂದನೆಭೇಟಿ ವೇಳೆ ಅನೇಕ ರೈತರು ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಲು ಮತ್ತು ಬೆಳೆ ವಿಮೆ ಪರಿಹಾರವನ್ನು ಕೂಡಲೇ ಜಮೆ ಮಾಡಲು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರಂಭದಲ್ಲಿ…

Read More

11 ವರ್ಷಗಳ ನಂತರ ಕುಂದಗೋಳದಲ್ಲಿ ಎಬಿವಿಪಿ ಸಮ್ಮೇಳನ; ವಿದ್ಯಾರ್ಥಿ ಪರಿಷತ್ ಮರು ಅಸ್ತಿತ್ವ

ಕುಂದಗೋಳ: ಕಳೆದ ಒಂದುವರೆ ತಿಂಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ), 11 ವರ್ಷಗಳ ನಂತರ ಕುಂದಗೋಳದಲ್ಲಿ ಮತ್ತೆ ತನ್ನ ಅಸ್ತಿತ್ವವನ್ನು ಕಂಡುಕೊಂಡಿದೆ. ನಗರ ಸಮ್ಮೇಳನ ನಡೆಸುವ ಮೂಲಕ ವಿದ್ಯಾರ್ಥಿ ಪರಿಷತ್‌ ಪಟ್ಟಣದಲ್ಲಿ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ಪುನರಾರಂಭಿಸಿದೆ. 2014ರಿಂದ ತೆರೆಮರೆಗೆ ಸರಿದಿದ್ದ ಎಬಿವಿಪಿ, ನಗರ ಸಮ್ಮೇಳನ ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಹೊಸ ಚೈತನ್ಯ ತುಂಬುವ ಪ್ರಯತ್ನ ಮಾಡಿದೆ. ಸಮ್ಮೇಳನದ ವಿವರನಗರ ಸಮ್ಮೇಳನದಲ್ಲಿ ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಡಾಂಗೆ,…

Read More

ಹಿರೇಹರಕುಣಿ ರೈತನಿಗೆ ಕಣ್ಣೀರು ತರಿಸಿದ ದುಷ್ಕರ್ಮಿಗಳು: ಅಂದಾಜು ₹50,000 ಮೌಲ್ಯದ ಬಾಳೆ ಬೆಳೆ ನಾಶ

ಕುಂದಗೋಳ: ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ದುಷ್ಕರ್ಮಿಗಳು ರೈತನೊಬ್ಬನ ಹೊಲಕ್ಕೆ ನುಗ್ಗಿ, ಅಂದಾಜು 50 ಸಾವಿರ ರೂಪಾಯಿ ಮೌಲ್ಯದ ಬಾಳೆ ಗಿಡಗಳನ್ನು ನಾಶಪಡಿಸಿದ ವಿಕೃತಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ರೈತ ಕಣ್ಣೀರು ಸುರಿಸುವಂತಾಗಿದೆ. ಗ್ರಾಮದ ರೈತ ಪ್ರಕಾಶ್ ಜಗದೇನವರ ಅವರ ಸರ್ವೇ ನಂಬರ್ 5ರಲ್ಲಿರುವ ಮೂರು ಎಕರೆ ಜಮೀನಿನಲ್ಲಿ ಈ ದುಷ್ಕೃತ್ಯ ನಡೆದಿದೆ. ಪ್ರತಿದಿನದಂತೆ ಬೆಳಿಗ್ಗೆ ತೋಟಕ್ಕೆ ಹೋದ ಪ್ರಕಾಶ್, ತಮ್ಮ ಮಕ್ಕಳಂತೆ ಹಗಲು ರಾತ್ರಿ ಬೆಳೆಸಿದ್ದ ಬಾಳೆ ಗಿಡಗಳು ನಾಶವಾಗಿರುವುದನ್ನು ಕಂಡು ದಿಕ್ಕು…

Read More

ಸಂಶಿ ಕೆಎಲ್‌ಇ ಕಾಲೇಜಿಗೆ ಶೇ.100 ಫಲಿತಾಂಶ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆ.ಎಲ್.ಇ. ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟವಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ (ಕೆ.ಯು.) ಬಿ.ಕಾಂ. 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜು ಒಟ್ಟಾರೆ ಶೇ.100 ಫಲಿತಾಂಶ ಗಳಿಸಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ, 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳು: ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ,…

Read More

ಕುಂದಗೋಳದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ಪರ ಜನಾಗ್ರಹ: ‘ಅಪಪ್ರಚಾರದ ವಿರುದ್ಧ ಕಠಿಣ ಕ್ರಮಕ್ಕೆ ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಬೆಂತೂರ ಒತ್ತಾಯ’

ಕುಂದಗೋಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಸೋಮವಾರ ಪಟ್ಟಣದಲ್ಲಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಬೃಹತ್ ‘ಜನಾಗ್ರಹ’ ಪ್ರತಿಭಟನೆ ನಡೆಯಿತು. ಈ ಹೋರಾಟದಲ್ಲಿ ಸಾವಿರಾರು ಭಕ್ತರು, ಮಠಾಧೀಶರು, ರೈತ ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡು, ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದರು. ‘ಷಡ್ಯಂತ್ರ ಮಾಡಿದವರನ್ನು ಬಂಧಿಸಿ’ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜನಜಾಗೃತಿ ಗದಗ ಜಿಲ್ಲಾಧ್ಯಕ್ಷ ಹಾಗೂ ಗ್ಯಾರಂಟಿ ಯೋಜನೆ ತಾಲ್ಲುಕು ಅಧ್ಯಕ್ಷ ಶಿವಾನಂದ ಬೆಂತೂರ, “ನಮ್ಮ…

Read More

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಧಾರವಾಡ: ತಾಲೂಕಿನ ಶಿಂಗನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಪಾದಚಾರಿಯನ್ನು ಹೂವಿನಹಡಗಲಿ ಮೂಲದ ಹೊನ್ನಪ್ಪ (46) ಎಂದು ಗುರುತಿಸಲಾಗಿದೆ. ಘಟನೆಯ ವಿವರಗಳು ಹೀಗಿವೆ:ಬೆಳಗಾವಿಯಿಂದ ಧಾರವಾಡದತ್ತ ಬರುತ್ತಿದ್ದ ಲಾರಿಯು ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಹೊನ್ನಪ್ಪ ಅವರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಹೊನ್ನಪ್ಪ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಗರಗ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ…

Read More