📰 ಪಬ್ಲಿಕ್ ಸುದ್ದಿ – ಧಾರವಾಡದ ಸಾಂಸ್ಕೃತಿಕ ಸ್ಮಾರಕ ಟ್ರಸ್ಟ್‌ಗಳಲ್ಲಿ ಹೊಸ ಮುಖಗಳು, ಹಳೆಯ ಸಮಸ್ಯೆಗಳು ಇನ್ನೂ ಬಾಕಿ

ಧಾರವಾಡ, ಪಬ್ಲಿಕ್ ಸುದ್ದಿ:ಕನ್ನಡ ನಾಡಿನ ಸಾಂಸ್ಕೃತಿಕ ತೀರ್ಥಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಧಾರವಾಡದಲ್ಲಿ ಇತ್ತೀಚೆಗೆ ಐದು ಪ್ರಮುಖ ಸ್ಮಾರಕ ಟ್ರಸ್ಟ್‌ಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ. ಡಾ. ದ.ರಾ. ಬೇಂದ್ರೆ, ಪಂಡಿತ ಮಲ್ಲಿಕಾರ್ಜುನ ಮಂಸೂರ್, ಬಸವರಾಜ ರಾಜಗುರು, ಡಿ.ವಿ. ಹಲಭಾವಿ ಹಾಗೂ ಆಳೂರು ವೆಂಕಟರಾವ್ ಅವರ ಹೆಸರಿನ ಸ್ಮಾರಕ ಟ್ರಸ್ಟ್‌ಗಳು ಧಾರವಾಡದ ಗೌರವವನ್ನು ಹೆಚ್ಚಿಸುವ ಪ್ರಮುಖ ಸಂಸ್ಥೆಗಳಾಗಿವೆ. ಹೊಸ ನೇಮಕಾತಿಗಳಿಂದ ಕಲಾವಿದರು ಮತ್ತು ಸಾಹಿತ್ಯಾಭಿಮಾನಿಗಳು ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಹೊಸ ಜೀವ ತುಂಬಲಿದೆ ಎಂಬ…

Read More

ಧರ್ಮಸ್ಥಳ ಕಳಂಕ ಯತ್ನ: ಕುಂದಗೋಳದಲ್ಲಿ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಹಾಗೂ ವಿವಿಧ ಸಂಘಟನೆಗಳಿಂದ ನಾಳೆ ಭಾರೀ ಪ್ರತಿಭಟನೆ

ಕುಂದಗೋಳ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಕಳಂಕ ತರಲು ಒಳಸಂಚು ನಡೆಸುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ನಾಳೆ (ಆಗಸ್ಟ್ 25,) ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಈ ಪ್ರತಿಭಟನೆಯನ್ನು ಆಯೋಜಿಸಿದೆ.ನಾಳೆ ಬೆಳಿಗ್ಗೆ 10 ಗಂಟೆಗೆ ಗಾಳಿಮರೆಮ್ಮ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಮೊದಲು ಜನಾಗ್ರಹ ಸಭೆ ನಡೆಸಿ, ನಂತರ ಮಾರ್ಕೆಟ್ ರಸ್ತೆಯ ಮೂಲಕ ಬೃಹತ್ ಜಾಥಾದೊಂದಿಗೆ…

Read More

ಕುಂದಗೋಳ ಬೆಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್; ಹಾಗೂ ಶಾಸಕ ಎಂ ಆರ್ ಪಾಟೀಲ ಭೇಟಿ: ರೈತರಿಗೆ ಭರವಸೆ

ಕುಂದಗೋಳ: ತಾಲ್ಲೂಕಿನಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ದೊರಕಿಸುವ ಭರವಸೆ ನೀಡಿದರು.ಯರಗುಪ್ಪಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ, ರುದ್ರಗೌಡ ಪಾಟೀಲ, ಕರೀಮಸಾಬ ಬಳಗಲಿ ಮತ್ತು ಚಂದ್ರಶೇಖರ ಬೂದಿಹಾಳ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಸಚಿವರು ಭೇಟಿ ನೀಡಿದರು. ಹಾನಿಗೊಳಗಾದ ಹೆಸರು, ಹತ್ತಿ, ಮೆಣಸಿನಕಾಯಿ, ಈರುಳ್ಳಿ ಮತ್ತು ಇನ್ನಿತರ…

Read More

ಕುಂದಗೋಳ ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎಂ ಆರ್ ಪಾಟೀಲ ಭೇಟಿ; ರೈತರಿಗೆ ಭರವಸೆ

ಕುಂದಗೋಳ: ತಾಲ್ಲೂಕಿನಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾರ ದೊರಕಿಸುವ ಭರವಸೆ ನೀಡಿದರು.ಯರಗುಪ್ಪಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ, ರುದ್ರಗೌಡ ಪಾಟೀಲ, ಕರೀಮಸಾಬ ಬಳಗಲಿ ಮತ್ತು ಚಂದ್ರಶೇಖರ ಬೂದಿಹಾಳ ಸೇರಿದಂತೆ ಹಲವು ರೈತರ ಜಮೀನುಗಳಿಗೆ ಸಚಿವರು ಭೇಟಿ ನೀಡಿದರು. ಹಾನಿಗೊಳಗಾದ ಹೆಸರು, ಹತ್ತಿ, ಮೆಣಸಿನಕಾಯಿ, ಈರುಳ್ಳಿ ಮತ್ತು ಇನ್ನಿತರ…

Read More

ಬೆಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್; “ಸಿಎಂ ಕಾಲಿಗೆ ಬಿದ್ದಾದರೂ ಪರಿಹಾರ ತರುತ್ತೇನೆ” – ರೈತರಿಗೆ ಭರವಸೆ

ಧಾರವಾಡ: ಇತ್ತೀಚೆಗೆ ಮುಕ್ತಾಯಗೊಂಡ ಮಳೆಗಾಲದ ಅಧಿವೇಶನದ ನಂತರ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರ ಬೆಳೆ ಹಾನಿಯನ್ನು ವೀಕ್ಷಿಸಿ ಅವರ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಬೆಳೆಹಾನಿ ಪರಿಶೀಲನೆ:ನವಲಗುಂದ ತಾಲ್ಲೂಕಿನ ಶಲವಡಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಈರುಳ್ಳಿ ಮತ್ತು ಹೆಸರು ಬೆಳೆಗಳು ಸಂಪೂರ್ಣ ನಾಶವಾಗಿರುವುದನ್ನು ಗಮನಿಸಿದರು….

Read More

ಶಿವಾನಂದ ನವಲಗುಂದಗೆ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಸ್ಥಾನ

ಧಾರವಾಡ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರಕೆ ಅವರ ಆದೇಶದ ಮೇರೆಗೆ, ಶಿವಾನಂದ ನವಲಗುಂದ ಅವರನ್ನು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಸದಸ್ಯ ಚಂದ್ರಶೇಖರ ಗೋವಿಂದಪ್ಪ ಜುಟ್ಟಲ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಶಿವಾನಂದ ನವಲಗುಂದ ಅವರ ನೇಮಕಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಜಿಗಳೂರು ಗ್ರಾಮದವರಾದ ನವಲಗುಂದ ಅವರಿಗೆ ಪಕ್ಷವು ಈ ಮಹತ್ವದ…

Read More

ಶಿವಾನಂದ ನವಲಗುಂದಗೆ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕ ಸ್ಥಾನ

ಧಾರವಾಡ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ ಸೊರಕೆ ಅವರ ಆದೇಶದ ಮೇರೆಗೆ, ಶಿವಾನಂದ ನವಲಗುಂದ ಅವರನ್ನು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಸದಸ್ಯ ಚಂದ್ರಶೇಖರ ಗೋವಿಂದಪ್ಪ ಜುಟ್ಟಲ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಶಿವಾನಂದ ನವಲಗುಂದ ಅವರ ನೇಮಕಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಜಿಗಳೂರು ಗ್ರಾಮದವರಾದ ನವಲಗುಂದ ಅವರಿಗೆ ಪಕ್ಷವು ಈ ಮಹತ್ವದ…

Read More

ಇಂದು ಕುಂದಗೋಳ. ನವಲಗುಂದ ಸೇರಿದಂತೆ ವಿವಿಧ ಭಾಗಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮತ್ತು ಶಾಸಕರು, ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಪರಿಶೀಲನೆ

ಹುಬ್ಬಳ್ಳಿ: ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಪ್ರದೇಶಗಳನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ರಿಂದ 2:30 ರವರೆಗೆ ಈ ಭೇಟಿ ನಡೆಯಲಿದ್ದು, ಈ ವೇಳೆ ಜಿಲ್ಲಾಧಿಕಾರಿಗಳು ಸಹ ಉಪಸ್ಥಿತರಿರುತ್ತಾರೆ. ಸಚಿವರು ಅಣ್ಣಿಗೇರಿ ತಾಲೂಕಿನ ಮಣಕವಾಡ, ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಮತ್ತು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮಗಳಲ್ಲಿನ ಬೆಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಈ ಭಾಗಗಳಲ್ಲಿ ಹೆಸರು, ಉದ್ದು, ಈರುಳ್ಳಿ ಮತ್ತು ಇತರ ಬೆಳೆಗಳು ಹಾನಿಗೊಳಗಾಗಿದ್ದು, ಸ್ಥಳೀಯ…

Read More

ನವಲಗುಂದದಲ್ಲಿ ಗಣೇಶ ಹಬ್ಬದ ಡಿಜೆ: ನಿಯಮ ಸಡಿಲಿಸದಿದ್ದರೆ ಬಿಜೆಪಿ ಯುವ ಮೋರ್ಚಾದಿಂದ ಉಗ್ರ ಪ್ರತಿಭಟನೆ ಎಚ್ಚರಿಕೆ, ಬಿಜೆಪಿ ನವಲಗುಂದ ಮಂಡಳದ ಯುವ ಮೊರ್ಚಾ ಅಧ್ಯಕ್ಷ ಅರುಣಕುಮಾರ ಮೆಣಸಿನಕಾಯಿ

ನವಲಗುಂದ: ಗಣೇಶ ಹಬ್ಬದ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಡಿಜೆ ಸೌಂಡ್ ಬಳಸಲು ಸರ್ಕಾರ ಮತ್ತು ಸ್ಥಳೀಯ ಆಡಳಿತವು ಅವಕಾಶ ನೀಡಬೇಕು. ಇಲ್ಲವಾದಲ್ಲಿ, ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಯುವ ಮೋರ್ಚಾ ನವಲಗುಂದ ಮಂಡಲದ ಅಧ್ಯಕ್ಷ ಅರುಣಕುಮಾರ್ ಚ. ಮೆಣಸಿನಕಾಯಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, “ಗಣೇಶ ಹಬ್ಬವು ಹಿಂದೂಗಳ ಪಾಲಿಗೆ ಅತ್ಯಂತ ಪ್ರಮುಖ ಧಾರ್ಮಿಕ ಹಬ್ಬವಾಗಿದೆ. ಇದನ್ನು ಪ್ರತಿ ವರ್ಷವೂ ಅತ್ಯಂತ ಸಡಗರ ಮತ್ತು ವಿಜೃಂಭಣೆಯಿಂದ ಸಾರ್ವಜನಿಕವಾಗಿ ಆಚರಿಸಲಾಗುತ್ತದೆ. ಈ ಹಬ್ಬದ…

Read More

ಗಣೇಶ ಹಾಗೂ ಈದ್ ಮಿಲಾದ್‌ ಹಬ್ಬಗಳ ಆಚರಣೆ: ಡಿಜೆ ನಿಷೇಧಿಸಿ ಸಾಂಪ್ರದಾಯಿಕ ವಾದ್ಯ ಬಳಸಲು ಎಸ್‌ಪಿ ಸೂಚನೆ

ಧಾರವಾಡ: ಮುಂಬರುವ ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಕುರಿತು ಗುರುವಾರದಂದು ನಗರದ ದುರ್ಗಾದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಗುಂಜನ್ ಆರ್ಯ ಅವರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಡಿಜೆ ಸೌಂಡ್ ಸಿಸ್ಟಮ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.ಡಿಜೆ ಬಳಕೆಯಿಂದ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರಿಗೆ ತೊಂದರೆಯಾಗುವ ಸಾಧ್ಯತೆಗಳಿದ್ದು, ಅದಕ್ಕೆ ಬದಲಾಗಿ ಸಾಂಪ್ರದಾಯಿಕ…

Read More