ಈದ್ ಮಿಲಾದ್ನಲ್ಲಿ ಧಾರ್ಮಿಕ ಸೌಹಾರ್ದತೆ: ಒಗ್ಗಟ್ಟಿನಿಂದ ಬಾಳೋಣ ಎಂದು ಶ್ರೀಗಳಿಂದ ಕರೆ
ಕುಂದಗೋಳ: ಪ್ರತಿ ವರ್ಷದಂತೆ ಈ ವರ್ಷವೂ ಕುಂದಗೋಳದಲ್ಲಿ ಈದ್ ಮಿಲಾದ್ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ, ಜಾತಿಭೇದ ಮರೆತು ಆಚರಿಸಿ, ‘ನಾವೆಲ್ಲರೂ ಒಂದು’ ಎಂಬ ಸಂದೇಶ ಸಾರುವದು ವಿಷೇಶವಾಗಿರುತ್ತದೆ. ಪಂಚಗೃಹ ಹಿರೇಮಠದ ಶ್ರೀ ಶಿಥಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮುಸ್ಲಿಂ ಬಾಂಧವರನ್ನು ಶ್ಲಾಘಿಸಿದರು. ಮುಸ್ಲಿಂ ಬಾಂಧವರು ನೀಡಿದ ಸೌಹಾರ್ದತೆಯ ಸಂದೇಶ ಪ್ರಶಂಸನೀಯ. ನಾವೆಲ್ಲರೂ ಒಟ್ಟಾಗಿ ಬದುಕುವ ಮೂಲಕ ಸೌಹಾರ್ದತೆಯನ್ನು ಹೆಚ್ಚಿಸಿ. ಭವಿಷ್ಯದಲ್ಲಿಯೂ ಎಲ್ಲರೂ ಹೀಗೆ ಒಗ್ಗಟ್ಟಿನಿಂದ ಬಾಳೋಣ” ಎಂದು ಶ್ರೀಗಳು ಕರೆ ನೀಡಿದರು. ಅವರ ಈ ಮಾತುಗಳು ಕಾರ್ಯಕ್ರಮದ…

