ಪಿಒಪಿ ಗಣೇಶ ಮೂರ್ತಿ ತಯಾರಿಕಾ ಕೇಂದ್ರಗಳ ಮೇಲೆ ಟಾಸ್ಕ್ ಫೋರ್ಸ್ ದಾಳಿ, ಸಂಶಾತ್ಮಕವಾಗಿ ಇರುವ 10 ಮೂರ್ತಿಗಳ ವಶ ಮಾದರಿ ಪರಿಶೀಲನೆಗೆ ರವಾನೆ
ಪಿಒಪಿ ಗಣೇಶ ಮೂರ್ತಿ ತಯಾರಿಕಾ ಕೇಂದ್ರಗಳ ಮೇಲೆ ಟಾಸ್ಕ್ ಫೋರ್ಸ್ ದಾಳಿ, ಸಂಶಾತ್ಮಕವಾಗಿ ಇರುವ 10 ಮೂರ್ತಿಗಳ ವಶ ಮಾದರಿ ಪರಿಶೀಲನೆಗೆ ರವಾನೆ ಕುಂದಗೋಳ: ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ತಡೆಯಲು ಕುಂದಗೋಳ ತಾಲ್ಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಹಶೀಲ್ದಾರ ರಾಜು ಮಾವರಕರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ. ವಿ. ಕುಲಕರ್ಣಿ, ಸಿಪಿಐ ಶಿವಾನಂದ ಅಂಬಿಗೇರ ಸೇರಿದಂತೆ ವಿವಿಧ ಅಧಿಕಾರಿಗಳಿದ್ದ ಟಾಸ್ಕ್ ಫೋರ್ಸ್ ತಂಡವು…

