ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಿದ ತಹಶಿಲ್ದಾರ ರಾಜು ಮಾವರಕರ
ಕುಂದಗೋಳ: “ಸ್ವಾತಂತ್ರ್ಯ ಹೋರಾಟವು ಕೇವಲ ಪರಕೀಯ ಆಳ್ವಿಕೆಯಿಂದ ಬಿಡುಗಡೆಯಾಗಿರಲಿಲ್ಲ, ಅದು ನಮ್ಮ ಗುರುತು, ಘನತೆ ಮತ್ತು ಸಮಾನ ಹಕ್ಕುಗಳಿಗಾಗಿ ನಡೆಸಿದ ಹೋರಾಟವಾಗಿತ್ತು. ಆ ಮಹನೀಯರ ತ್ಯಾಗವನ್ನು ಸ್ಮರಿಸುತ್ತಾ, ಸಂವಿಧಾನದ ಜಾತ್ಯತೀತ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ,” ಎಂದು ಹೇಳಿದರು. ಎಂದು ತಹಶಿಲ್ದಾರರ ರಾಜು ಮಾವರಕ ಹೇಳಿದರು. ಅವರು ಶುಕ್ರವಾರ ಪಟ್ಟಣದ ತಹಶಿಲ್ದಾರ ಕಚೇರಿ ಆವರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿ ಮಹನಿಯರ ಆದರ್ಶ ತತ್ವ ಹಾಗೂ ಆದರ್ಶಗಳ ಆಧಾರದ…

