ಕುಂದಗೋಳ ತಾಲ್ಲೂಕಿನಲ್ಲಿ ಬೆಳೆ ವಿಮೆ ತಾರತಮ್ಯ: ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಶಿಲ್ದಾರರಿಗೆ ಮನವಿ,

ಕುಂದಗೋಳ ತಾಲ್ಲೂಕಿನಲ್ಲಿ ಬೆಳೆ ವಿಮೆ ತಾರತಮ್ಯ: ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ಧಾರವಾಡ: ಅತೀವೃಷ್ಟಿಯಿಂದಾಗಿ ಬೆಳೆ ಕಳೆದುಕೊಂಡಿರುವ ಕುಂದಗೋಳ ತಾಲ್ಲೂಕಿನ ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಬುದುವಾರದಂದು ಮನವಿ ಸಲ್ಲಿಸಿದರು. ಕುಂದಗೋಳ ತಾಲ್ಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ ಹೆಸರು, ಶೇಂಗಾ, ಹತ್ತಿ, ಉದ್ದು, ಸೋಯಾಬೀನ್, ಮತ್ತು ಗೋವಿನಜೋಳ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ರೈತರು…

Read More

ಹುಬ್ಬಳ್ಳಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ: ಆ 15 ಹಾಗೂ 16 ರಂದು ವಿವಿಧ ಕಾರ್ಯಕ್ರಮಗಳು

ಹುಬ್ಬಳ್ಳಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ; ಆ. 15 ಹಾಗೂ 16 ರಂದು ವಿವಿಧ ಕಾರ್ಯಕ್ರಮಗಳು ಹುಬ್ಬಳ್ಳಿ: ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಯು ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಸಮಿತಿಯ ವತಿಯಿಂದ ಆಗಸ್ಟ್ 15 ಮತ್ತು 16ರಂದು ವಿವಿಧ ಧಾರ್ಮಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಪ್ರಕಾಶ ಕ್ಯಾರಕಟ್ಟಿ ತಿಳಿಸಿದ್ದಾರೆ.ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಆಗಸ್ಟ್ 15ರ ಮಧ್ಯರಾತ್ರಿ ಗೋಕುಲ…

Read More

ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ, ಪರಿಶೀಲನೆ

ಸರಕಾರಿ ಆಸ್ಪತ್ರೆಗೆ ನ್ಯಾಯಾಧೀಶರ ಬೇಟಿ: ಪರಿಶೀಲನೆ ಧಾರವಾಡ:ಜಿಲ್ಲಾ ಕುಂದಗೋಳ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಹಾಗೂ ಸ್ಥಳಿಯ ಪೋಲೀಸ್ ಠಾಣೆಗೆ ಬೇಟಿ‌ ನೀಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅದ್ಯಕ್ಷರು ಹಾಗೂ ಜಿಲ್ಲಾ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಪ್.ದೊಡ್ಡಮನಿ‌ ಅಲ್ಲಿನ ಕುಂದು,ಕೊರತೆ ಪರಿಶೀಲನೆ‌‌ ನಡೆಸಿದರು. ಗೈರಾಗಿರುವ ಮಾಹಿತಿಯನ್ನು ಅಧಿಕೃತವಾಗಿ ತಿಳಿಸದೇ ಇರುವುದರಿಂದ ಹೊಸದಾಗಿ ವೈದ್ಯರನ್ನು‌ ನೇಮಿಸಿಕೊಳ್ಳಲು ಅಸಾದ್ಯವಾಗಿದ್ದು,ಈ ರೀತಿ ವೈದ್ಯೆಯ‌ ನಡಾವಳಿ ಕುರಿತು ಡಿಎಚ್ ಓ‌,ಮಾಹಿತಿ ನೀಡಬೇಕಿದೆ.ಎಂದು ಹೇಳಿದರು.

Read More

ಹರಲಾಪೂರದಲ್ಲಿ ಜಿಲ್ಲಾ ಮಟ್ಟದ ಮಲ್ಲಗಂಬ ಸ್ವರ್ದೆ 90 ಮಲ್ಲಗಂಬ ಕ್ರೀಡಾಪಟುಗಳಿಗೆ ಸನ್ಮಾನ

ಧಾರವಾಡ: ಕ್ರೀಡೆಗೆ ಪ್ರೋತ್ಸಾಹ ಮತ್ತು ದೇಶಿಯ ಕ್ರೀಡೆಯಾದ ಮಲ್ಲಕಂಬವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕುಂದಗೋಳ ತಾಲ್ಲೂಕು ಹರಲಾಪೂರ ಗ್ರಾಮದಲ್ಲಿ ಗುರುವಾರದಂದು ಜಿಲ್ಲಾ ಮಟ್ಟದ ಮಲ್ಲಕಂಬ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾಯರ್ಯಕ್ರಮದಲ್ಲಿ 14 ರಿಂದ 17 ವರ್ಷದೊಳಗಿನ ಬಾಲಕ, ಬಾಲಕಿಯರಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಲ್ಲಿ ಮಲ್ಲಕಂಬ ಸ್ಪರ್ಧೆಗಳು ನಡೆದವುಗ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಂದಗೋಳ ಹಾಗೂ ಯುವಜನ ಮತ್ತು…

Read More

ಸರ್ಕಾರಿ ಆದೇಶಕ್ಕ ಇಲ್ಲಾ ಕಿಮ್ಮತ್ತು ಕುಂದಗೋಳ ಪಟ್ಟಣದ ಖಾಸಗಿ ಜಮೀನಿನಲ್ಲಿ ಕಸ ವಿಲೆವಾರಿ

ಧಾರವಾಡ: ಕುಂದಗೋಳ ಪಟ್ಟಣದ ಕಡಪಟ್ಟಿ ರಸ್ತೆಯಲ್ಲಿ ನಿರ್ಮಿಸಲಾದ ಘನತ್ಯಾಜ್ಯ ನಿರ್ವಹಣಾ ಘಟಕವು ಇಂದು ಕೇವಲ ಒಂದು ಸ್ಮಾರಕವಾಗಿ ಉಳಿದಿದೆ. ಸ್ವಚ್ಛ ಭಾರತ ಮಿಷನ್ ಎಮ್ ಆರ್ ಎಪ್ 32 ಲಕ್ಷ ಅನೂದಾನ ಹಾಗೂ ಎಪ್ ಎಸ್ ಡಿ ಪಿ 1 ಕೋಟಿ 32 ಲಕ್ಷ ಅನೂದಾನ ಹೀಗೆ ಒಟ್ಟು ಅಂದಾಜು 1 ಕೋಟಿ 62 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾದ ಈ ಎರಡು ಘಟಗಳು ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಗೊಬ್ಬರ ತಯಾರಿಸುವ ಮಹತ್ವದ ಉದ್ದೇಶ…

Read More