ಕುಂದಗೋಳದಲ್ಲಿ ಭಗತ್ ಸಿಂಗ್ ಯುವ ಸೇನೆಯಿಂದ ಸ್ವಾತಂತ್ರ್ಯೋತ್ಸವ: ಶಾಸಕ ಎಂ.ಆರ್. ಪಾಟೀಲ್ ಧ್ವಜಾರೋಹಣ
ಕುಂದಗೋಳದಲ್ಲಿ ಭಗತ್ ಸಿಂಗ್ ಯುವ ಸೇನೆಯಿಂದ ಸ್ವಾತಂತ್ರ್ಯೋತ್ಸವ: ಶಾಸಕ ಎಂ.ಆರ್. ಪಾಟೀಲ್ ಧ್ವಜಾರೋಹಣ ಕುಂದಗೋಳ: ಪಟ್ಟಣದ ಕ್ರಾಂತಿಕಾರಿ ಭಗತ್ ಸಿಂಗ್ ಯುವ ಸೇನೆಯ ವತಿಯಿಂದ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕುಂದಗೋಳ ಮತಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ಹೋರಾಟಗಾರರನ್ನು ಸ್ಮರಿಸಿದರು.ಕಾರ್ಯಕ್ರಮದ ನಂತರ ಮಾತನಾಡಿದ ಶಾಸಕ ಎಂ.ಆರ್. ಪಾಟೀಲ್, “ಕ್ರಾಂತಿಕಾರಿ ಭಗತ್ ಸಿಂಗ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಯೌವನವನ್ನು ಅರ್ಪಿಸಿದರು. ಅವರಂತಹ ಮಹಾನ್ ನಾಯಕರ ಆದರ್ಶ…

