ಹನೂರು: ಕಾಡಾನೆಗಳ ದಾಳಿಗೆ ಬಾಳೆ, ಅಡಿಕೆ ತೋಟ ನಾಶ; ಕಂಗಾಲಾದ ರೈತ
ಹನೂರು: ರೈತರು ತಮ್ಮ ಆರ್ಥಿಕ ಸಂಕಷ್ಟದ ನಡುವೆಯೂ ಬದುಕು ಕಟ್ಟಿಕೊಳ್ಳಲು ನೆಚ್ಚಿನ ತೋಟಗಳಲ್ಲಿ ಬಾಳೆ, ಅರಿಶಿನ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ಆದರೆ ಕಾಡಿನಿಂದ ಲಗ್ಗೆ ಇಡುವ ವನ್ಯಪ್ರಾಣಿಗಳು ರೈತರ ಬೆಳೆಗಳನ್ನು ಹಾನಿ ಮಾಡಿದರೆ ಅನ್ನದಾತನ ಬದುಕು ಬೀದಿಗೆ ಬರುತ್ತದೆ ಎಂದು ವಕೀಲ ಅಶೋಕ್ ಕುಮಾರ್ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಲೋಕನಹಳ್ಳಿ ಹೋಬಳಿಯ ಚಿಕ್ಕಮಾಲಾಪುರ ಗ್ರಾಮದ ಸರ್ವೆ ನಂಬರ್ 117/1 ರ ನಾರಾಯಣ್ ಮೂರ್ತಿ ಹಾಗೂ 117/2 ರ ದಿವ್ಯಶ್ರೀ ಎಂಬುವವರಿಗೆ ಸೇರಿದ ಜಮೀನಿನಲ್ಲಿ…

