​ಮಾರ್ಕೋನಹಳ್ಳಿ ಡ್ಯಾಂನಲ್ಲಿ ಭೀಕರ ದುರಂತ: ಈಜಲು ಹೋಗಿ ಆರು ಜನ ಜಲಸಮಾಧಿ

ತುಮಕೂರು/ಕುಣಿಗಲ್: ಜಿಲ್ಲೆಯ ಕುಣಿಗಲ್ ತಾಲ್ಲೂಕು ಯಡಿಯೂರು ಸಮೀಪದ ಮಾರ್ಕೋನಹಳ್ಳಿ ಅಣೆಕಟ್ಟು (ಡ್ಯಾಂ) ನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಜನ ನೀರು ಪಾಲಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. ಶಿಂಷಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಡ್ಯಾಂನಲ್ಲಿ ಒಟ್ಟು ಎಂಟು ಜನ ಈಜಲು ಹೋಗಿದ್ದಾಗ ದುರಂತ ಸಂಭವಿಸಿದೆ. ​ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ತಿಳಿದುಬಂದಿದೆ. ತಬಾಸುಮ್ (45), ಶಬಾನ (44), ಮಿಫ್ರಾ (4), ಮಹಿಬ್ (1), ಸಾಜಿಯಾ ಮತ್ತು ಅರ್ಬಿನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ….

Read More

ತಿಪಟೂರು: ಅಪ್ರಾಪ್ತನಿಗೆ ಬೈಕ್ ನೀಡಿದ ತಂದೆಗೆ ₹25 ಸಾವಿರ ದಂಡದ ಬರೆ

ತುಮಕೂರು: ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿ ಅವರ ಜೀವದ ಜೊತೆ ಆಟವಾಡುತ್ತಿರುವ ಪೋಷಕರಿಗೆ ತುಮಕೂರಿನ ನ್ಯಾಯಾಲಯವೊಂದು ದಿಗ್ಭ್ರಮೆಗೊಳಿಸುವಂತಹ ತೀರ್ಪು ನೀಡಿದೆ. ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಪೊಲೀಸರು ವಶಪಡಿಸಿಕೊಂಡ ಬೈಕ್ ಪ್ರಕರಣದಲ್ಲಿ, ಅಪ್ರಾಪ್ತ ಬಾಲಕನ ಪೋಷಕರಿಗೆ 25,000 ರೂ. ದಂಡ ವಿಧಿಸುವ ಮೂಲಕ ಕಠಿಣ ಎಚ್ಚರಿಕೆ ರವಾನಿಸಿದೆ. ಘಟನೆಯ ವಿವರಹೊನ್ನವಳ್ಳಿ ಪೊಲೀಸರು ಅಪ್ರಾಪ್ತ ಬಾಲಕನೊಬ್ಬ ಬೈಕ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ವಾಹನವನ್ನು ಜಪ್ತಿ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ…

Read More