ಭ್ರೂಣ ಹತ್ಯೆ ತಡೆಯಿರಿ, ರಾಜ್ಯದಲ್ಲಿ ಮದ್ಯ ನಿಷೇಧಿಸಿ: ಮಕ್ಕಳ ಹಕ್ಕುಗಳ ಸಂವಾದದಲ್ಲಿ ವಿದ್ಯಾರ್ಥಿಗಳಿಂದ ದೂರು-ಸಲಹೆಗಳ ಮಹಾಪೂರ

ಕಾರವಾರ: ನ 29:ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಕೈಗೊಂಡ ಕ್ರಮಗಳು ಏನು? ಶಾಲಾ-ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಿ, ಅಪ್ರಾಪ್ತ ವಿದ್ಯಾರ್ಥಿಗಳ ವಾಹನ ಚಾಲನೆ ತಡೆಯಲು ಕ್ರಮ ಕೈಗೊಳ್ಳಿ ಹಾಗೂ ಮದ್ಯ ಮುಕ್ತ ರಾಜ್ಯವನ್ನಾಗಿ ಏಕೆ ಮಾಡುವುದಿಲ್ಲ? – ಇಂತಹ ಹತ್ತಾರು ಗಂಭೀರ ಪ್ರಶ್ನೆಗಳು ಮತ್ತು ಸಲಹೆಗಳ ಮಹಾಪೂರವನ್ನು ಅಂಕೋಲಾದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ಎದುರು ಹರಿಯಬಿಟ್ಟರು. ​ಅಂಕೋಲಾದ ಪಿ.ಎಂ. ಹೈಸ್ಕೂಲ್‌ನಲ್ಲಿ ಶನಿವಾರ…

Read More

ಪುತ್ತೂರಿಗೆ ವೈದ್ಯಕೀಯ ಕಾಲೇಜು; ದಕ್ಷಿಣ ಕನ್ನಡದಲ್ಲಿ ಕೋಮು ಸೌಹಾರ್ದಕ್ಕೆ ಒತ್ತು ನೀಡಿ: ಸಿಎಂ ಸಿದ್ದರಾಮಯ್ಯ ಕರೆ

‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಘೋಷಣೆ; ಗ್ಯಾರಂಟಿ ಟೀಕಿಸಿದವರಿಗೆ ತಿರುಗೇಟು ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಸೋಮವಾರ (ಅಕ್ಟೋಬರ್ ೨೦) ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ – ೨೦೨೫’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಪುತ್ತೂರಿನಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಮಹತ್ವದ ಘೋಷಣೆ ಮಾಡಿದರು. ಇದೇ ವೇಳೆ, ರಾಜ್ಯದ ಅಭಿವೃದ್ಧಿಗೆ ಕೋಮು ಸೌಹಾರ್ದತೆ ಅತ್ಯಗತ್ಯ ಎಂದು ಪ್ರತಿಪಾದಿಸಿ, ಸುಳ್ಳು…

Read More

ಪುತ್ತೂರಿನಲ್ಲಿ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು: ೧2ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಸೋಮವಾರ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಆಯೋಜಿಸಿದ್ದ ‘ಅಶೋಕ ಜನಮನ – ೨೦೨೫’ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮದಿಂದ ನೂಕುನುಗ್ಗಲು ಉಂಟಾಗಿ ೧೩ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಅಸ್ವಸ್ಥರಾದವರನ್ನು ತಕ್ಷಣವೇ ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರತಿ ವರ್ಷ ರೈ ಎಸ್ಟೇಟ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ವಿತರಣೆ ಕಾರ್ಯಕ್ರಮವನ್ನು…

Read More

ಡಿಎನ್‌ಎ ರುಜುವಾತು: ಯುವತಿಯನ್ನು ಮದುವೆಯಾಗಲೇಬೇಕು, ತಪ್ಪಿದರೆ ಧರಣಿ: ಕೃಷ್ಣ ರಾವ್‌ಗೆ ಪ್ರತಿಭಾ ಕುಳಾಯಿ ಎಚ್ಚರಿಕೆ

​ಸಂತ್ರಸ್ತ ಯುವತಿಗೆ ನ್ಯಾಯ ಒದಗಿಸಲು ಸ್ವಂತ ಖರ್ಚಿನಲ್ಲಿ ವಿವಾಹ ಮಾಡುತ್ತೇನೆ; ಹಿಂದೂ ಸಂಘಟನೆಗಳ ವಿರುದ್ಧ ಆಕ್ರೋಶ ​ಮಂಗಳೂರು: ಪುತ್ತೂರಿನಲ್ಲಿ ಅವಿವಾಹಿತ ಯುವತಿಗೆ ಜನಿಸಿದ ಮಗು ಸ್ಥಳೀಯ ನಿವಾಸಿ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್‌ಎ ಪರೀಕ್ಷೆಯಲ್ಲಿ ರುಜುವಾತಾಗಿರುವ ಹಿನ್ನೆಲೆಯಲ್ಲಿ, ಆತ ಮಗುವಿನ ತಾಯಿಯನ್ನು ಕೂಡಲೇ ವಿವಾಹವಾಗಬೇಕು. ತಪ್ಪಿದಲ್ಲಿ, ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಅವರು ಎಚ್ಚರಿಕೆ ನೀಡಿದ್ದಾರೆ. ​ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು…

Read More

ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ತಹಶೀಲ್ದಾರ್ ಕಚೇರಿ ಕೇಸ್ ವರ್ಕರ್ ಸುನೀಲ ಲೋಕಾಯುಕ್ತ ಬಲೆಗೆ: ತಹಶೀಲ್ದಾರ್ ತಲೆಮರೆಸಿಕೊಂಡಿದ್ದಾರೆ

ಪುತ್ತೂರು: ಅಕ್ರಮ-ಸಕ್ರಮ ಯೋಜನೆಯಡಿ ಮಂಜೂರಾದ ಜಮೀನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲು ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನಿಲ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ (ಆಗಸ್ಟ್ 28) ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ತಹಶೀಲ್ದಾರರ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ: ಈಶ್ವರಮಂಗಲದ ನಿವಾಸಿ ಅಜಿತ್ ಅವರ ಚಿಕ್ಕಪ್ಪನವರಿಗೆ ನೆಟ್ಟಣಿಗೆ ಮುನ್ನೂರು ಗ್ರಾಮದಲ್ಲಿ 65 ಸೆಂಟ್ಸ್…

Read More

ಕಡಬ: ಸವಣೂರು ಪರಿಸರದಲ್ಲಿ ಭೀಕರ ಗಾಳಿ; ಅಡಿಕೆ ತೋಟ, ವಿದ್ಯುತ್ ಕಂಬ, ಮನೆಗಳಿಗೆ ಹಾನಿ

ಕಡಬ: ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರಂದು ಮುಂಜಾನೆ 5 ಗಂಟೆಗೆ ಬೀಸಿದ ಭೀಕರ ಗಾಳಿ ಮತ್ತು ಮಳೆಯಿಂದಾಗಿ ಅಂದಾಜು ಲಕ್ಷಾಂತರ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಗಾಳಿಯ ರಭಸಕ್ಕೆ ಹಲವಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸವಣೂರು ಮೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿರುವ ಕೆಡೆಂಜಿ, ಆರೇಡಿ, ಕುದ್ಮನಮಜಲು, ಪಟ್ಟೆಮಡಕೆ ಮತ್ತು ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಈ ಪ್ರದೇಶಗಳ ಹಲವು ಮನೆಗಳಿಗೆ ಹಾನಿಯಾಗಿದ್ದು, ಅಡಿಕೆ ಮತ್ತು ತೆಂಗಿನ…

Read More