ನೆಲಮಂಗಲ:ಕರ್ತವ್ಯದ ವೇಳೆಯೇ ಸಿದ್ದರಬೆಟ್ಟದಲ್ಲಿ ಪಾರ್ಟಿ: 6 ಪಿಡಿಒಗಳು ಅಮಾನತು

ನೆಲಮಂಗಲ: ಕರ್ತವ್ಯದ ವೇಳೆಯೇ ಧಾರ್ಮಿಕ ಕ್ಷೇತ್ರವಾದ ಸಿದ್ದರಬೆಟ್ಟದಲ್ಲಿ ಗುಂಡು-ತುಂಡಿನ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಈ ಪ್ರಕರಣದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ 10(ಡಿ) ಅಡಿಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ. ನಡತೆ, ಶಿಸ್ತು,…

Read More

ನೆಲಮಂಗಲ:ಕರ್ತವ್ಯ ಬಿಟ್ಟು ಪಿಡಿಒಗಳ ಎಣ್ಣೆ ಪಾರ್ಟಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಮೋಜು ಮಸ್ತಿಗೆ ತೀವ್ರ ಖಂಡನೆ

ಕರ್ತವ್ಯ ಬಿಟ್ಟು ಪಿಡಿಒಗಳ ಎಣ್ಣೆ ಪಾರ್ಟಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಮೋಜು ಮಸ್ತಿಗೆ ತೀವ್ರ ಖಂಡನೆ ನೆಲಮಂಗಲ: ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಸರ್ಕಾರಿ ಕೆಲಸ ನೀಡಿದ್ದರೆ, ಅದನ್ನು ಗಾಳಿಗೆ ತೂರಿ ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ಸಿಬ್ಬಂದಿಗಳು ಮಧ್ಯಾಹ್ನದ ವೇಳೆಯಲ್ಲೇ ಕುಡಿದು ಎಂಜಾಯ್ ಮಾಡುತ್ತಿರುವ ಕೃತ್ಯ ನೆಲಮಂಗಲ ತಾಲೂಕಿನಲ್ಲಿ ಇಂದು ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗಳ ಈ ಬೇಜವಾಬ್ದಾರಿ ಹಾಗೂ ದರ್ಬಾರ್‌ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಖಂಡನೆ…

Read More