ಬಿರಡಿಯಲ್ಲಿ ಶ್ರೀ ಮುರಸಿದ್ದೇಶ್ವರ ಜಾತ್ರಾ ಮಹೋತ್ಸವ: ಕಬಡ್ಡಿ, ವಾಲಿಬಾಲ್, ಡೊಳ್ಳಿನ ಪದ ಹಾಗೂ ಎತ್ತಿನಗಾಡಿ ಸ್ವರ್ದೆಗೆ ಸಿದ್ಧತೆ
ರಾಯಬಾಗ (ಭಿರಡಿ): ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ಶ್ರೀ ಮುರಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 19 ರಿಂದ 23 ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಂಗೋಲಿ, ರಾಜ್ಯ ಮಟ್ಟದ ಕಬಡ್ಡಿ, ವಾಲಿಬಾಲ್ ಪಂದ್ಯಾವಳಿಗಳು, ಜಿದ್ದಾಜಿದ್ದಿನ ಡೊಳ್ಳಿನ ಪದಗಳು ಹಾಗೂ ಸಾಂಪ್ರದಾಯಿಕ ಜೋಡು ಎತ್ತಿನಗಾಡಿ ಮತ್ತು ಕುದುರೆಗಾಡಿ ಶರ್ಯತ್ತುಗಳು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿವೆ. ಕ್ರೀಡಾ ಸ್ಪರ್ಧೆಗಳ ವಿವರ: ಜಾನಪದ ಮತ್ತು ಸಾಂಪ್ರದಾಯಿಕ ಕಾರ್ಯಕ್ರಮಗಳು: ಇತರ ಕಾರ್ಯಕ್ರಮಗಳು:ಅಕ್ಟೋಬರ್ 23 ರಂದು ಮಧ್ಯಾಹ್ನ…

