ಚಿಂತಾಮಣಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಸು.ಶಿ. ಶಾಂತಕುಮಾರ್ ಹರವೆ ಆಯ್ಕೆ
ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ತಾಲೂಕು ಘಟಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚಿಂತಾಮಣಿ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11, 2026ರಂದು ಚಿಂತಾಮಣಿಯಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕವಿಗೋಷ್ಠಿಗೆ ಮೈಸೂರಿನ ಕವಿ ಹಾಗೂ ಸಾಹಿತಿ ಸು.ಶಿ. ಶಾಂತಕುಮಾರ್ ಹರವೆ ಅವರು ಆಯ್ಕೆಯಾಗಿದ್ದಾರೆ. ಈ ಕವಿಗೋಷ್ಠಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ವಾಚಿಸಲಿದ್ದು, ಮೈಸೂರಿನ ಪ್ರತಿನಿಧಿಯಾಗಿ ಸು.ಶಿ. ಶಾಂತಕುಮಾರ್ ಹರವೆ ಅವರು ಭಾಗವಹಿಸಿ ತಮ್ಮ ಕವನವನ್ನು…

