ಪಂಚಮಸಾಲಿ ಪೀಠದಿಂದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಭಕ್ತರ ಮನಸ್ಸಿಗೆ ನೋವು,

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿ ಸಮುದಾಯದ ಪ್ರಮುಖ ಧ್ವನಿಯಾಗಿದ್ದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ. ಈ ಮಹತ್ವದ ಬೆಳವಣಿಗೆಯಿಂದ ಭಕ್ತರು ಮತ್ತು ಅನುಯಾಯಿಗಳಿಗೆ ತೀವ್ರ ನೋವಾಗಿದ್ದು, ಸಮಾಜದಲ್ಲಿ ವ್ಯಾಪಕ ಸಂಚಲನ ಸೃಷ್ಟಿಯಾಗಿದೆ. ಪೀಠದ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹಾಗೂ ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಮುಖಂಡರು ಇತ್ತೀಚೆಗೆ ನಡೆಸಿದ ಕಾರ್ಯಕಾರಿಣಿ ಸಭೆಯಲ್ಲಿ ಈ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಸ್ವಾಮೀಜಿ ವಿರುದ್ಧ ಅಕ್ರಮ ಆಸ್ತಿ…

Read More

ಸಿಎಂ ವಿರುದ್ಧ ಪರೋಕ್ಷ ಅಸಮಾಧಾನ: ರಾಣೇಬೆನ್ನೂರಿಗೆ ಮೆಡಿಕಲ್ ಕಾಲೇಜು ಮಂಜೂರಾತಿಗೆ ‘ಬಲಗಡೆ ಹೂ’ ಸಿಕ್ಕಿಲ್ಲ ಎಂದ ಶ್ರೀಗಳು

ಕೊಪ್ಪಳ: ರಾಣೇಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಉದ್ದೇಶದಿಂದ 46 ಎಕರೆ ಜಮೀನು ಖರೀದಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಮಂಜೂರಾತಿ ನೀಡಲು ‘ಬಲಗಡೆ ಹೂವು’ ಕೊಟ್ಟಿಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಶ್ರೀಗಳು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಕಾಳಿದಾಸ ಸಂಸ್ಥೆಯಲ್ಲಿ ಭಾನುವಾರ ನಡೆದ ಕುರುಬ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಅವರ ಈ ವರ್ತನೆಗೆ ಬೇಸರ ವ್ಯಕ್ತಪಡಿಸಿದರು. “ನಾನು ರಾಣೇಬೆನ್ನೂರಿನಲ್ಲಿ ಮೆಡಿಕಲ್ ಕಾಲೇಜು ಕಟ್ಟಬೇಕು ಎನ್ನುವ ಉದ್ದೇಶದಿಂದ 46 ಎಕರೆ ಜಮೀನು…

Read More

ರಾಣೇಬೆನ್ನೂರು ವೈದ್ಯರ ಮೇಲಿನ ಹಲ್ಲೆ ಪ್ರಕರಣ: ದೂರು-ಪ್ರತಿ ದೂರು ದಾಖಲು, ಆರೋಪಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ರಾಣೇಬೆನ್ನೂರು: ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ನಗರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಗರದ ಕೋಟೆ ಓಣಿಯಲ್ಲಿರುವ ಕ್ಲಿನಿಕ್‌ಗೆ ನುಗ್ಗಿದ 20-30 ಜನರ ಗುಂಪು ವೈದ್ಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.ನಗರದ ರಾಜೇಶ್ವರಿ ನಗರದ ನಿವಾಸಿ ಡಾ. ಗುರುಮೂರ್ತಯ್ಯ ರಾಚೋಟಿಮಠ ಅವರ ಮೇಲೆ ಈ ದಾಳಿ ನಡೆದಿದೆ. ಘಟನೆ ವೇಳೆ ಡಾ. ಗುರುಮೂರ್ತಯ್ಯ ಅವರ ಕ್ಲಿನಿಕ್ ಎದುರು ನಿಲ್ಲಿಸಿದ್ದ ಬೈಕ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ತಕ್ಷಣವೇ…

Read More

ವಿಶ್ವವಿಖ್ಯಾತ ದಸರಾಕ್ಕೆ ಮೈಸೂರು ಸಜ್ಜು: ನಾಳೆ ನಾಡಹಬ್ಬಕ್ಕೆ ಚಾಲನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ನಾಳೆ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ನಗರವನ್ನು ನವ ವಧುವಿನಂತೆ ಶೃಂಗಾರಗೊಳಿಸಲಾಗಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಈ ಬಾರಿಯ ದಸರಾ ಉತ್ಸವವನ್ನು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ, ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ನಿರ್ಮಲಾ ಸೀತಾರಾಮನ್, ಎಚ್.ಡಿ….

Read More

Who is Shahajahan Shareef? Influencer arrested for viral fake video on Bengaluru rowdyism | Bengaluru News

BENGALURU: Bengaluru police have arrested 36-year-old Shahajahan Shareef, a social media influencer and resident of Konanakunte, for allegedly sharing a misleading video that falsely portrayed Bengaluru as a city plagued by rampant rowdyism. The video, posted in early September on Facebook and other platforms, showed a group of miscreants driving a car recklessly and trying…

Read More

ಹಾಸನದಲ್ಲಿ ದೇವರಿಗೆ ಪಾದ ರಕ್ಷೆ ಹಾರ: ವಿಜಯಪುರ ಶಾಸಕ ಯತ್ನಾಳ್ ಗರಂ

ಹಾಸನ: ರಾಜ್ಯದಲ್ಲಿ ಹಿಂದೂ ವಿಗ್ರಹಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದ ದಾರುಣ ಘಟನೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ. ಈ ಘಟನೆಯನ್ನು “ಹೇಯ ಮತ್ತು ಖಂಡನೀಯ” ಎಂದು ಬಣ್ಣಿಸಿರುವ ಯತ್ನಾಳ್, ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು…

Read More

DKS says 7,000 potholes fixed & 5,000 still pending, blames nature for road woes | Bengaluru News

Bengaluru: Close to 7,000 potholes in the city have been repaired, and another 5,000 are still pending, according to deputy chief minister and Bengaluru development minister DK Shivakumar. In response to widespread public criticism, Shivakumar defended the govt’s efforts, stating that natural causes and heavy rainfall — not administrative negligence — are to blame for…

Read More

Rs 25cr not enough, Mahadevapura needs Rs 700–800cr for infra fix: MLA | Bengaluru News

Bengaluru: “Traffic chokes, roads crumble, kids plead for non-bumpy rides and hurdle-free commute — Mahadevapura is crying out. But why are MLA (BJP) Manjula Limbavali and Bangalore Central MP PC Mohan silent?”Bombarded by criticism from netizens and facing growing public anger over crumbling infrastructure in the city’s tech corridor that falls in Mahadevapura assembly constituency,…

Read More

ರಾಮನಗರ: ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ, ಐವರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಯಲಹಂಕ ಸಮೀಪದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪ್ರಕರಣವನ್ನು ಜ್ಞಾನಭಾರತಿ ಪೊಲೀಸ್ ಠಾಣೆಯಿಂದ ರಾಮನಗರ ಜಿಲ್ಲೆಯ ಐಜೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆ:ದೂರುದಾರರಾದ ಉಪನ್ಯಾಸಕಿ ತಮ್ಮ ದೂರಿನಲ್ಲಿ, “ಸ್ವರೂಪ್ ಕುಮಾರ್ ಮತ್ತು ರಾಮಾಂಜನೇಯ ಎಂಬ ಇಬ್ಬರು ನನಗೆ ಮಾನಸಿಕ ಹಿಂಸೆ ನೀಡಿ, ಅಪಪ್ರಚಾರ ಮಾಡುತ್ತಿದ್ದರು. ಈ ಬಗ್ಗೆ…

Read More