ಯೂತ್ ಕಾಂಗ್ರೆಸ್ ಪಂಜಿನ ಮೆರವಣಿಗೆಯಲ್ಲಿ ಬಣ ರಾಜಕೀಯ: ಕೋಲಾರದಲ್ಲಿ ಗದ್ದಲ
ಕೋಲಾರ: ಮತ ಕಳ್ಳತನ ವಿರೋಧಿಸಿ ಕೋಲಾರ ನಗರದಲ್ಲಿ ಭಾನುವಾರ ನಡೆದ ಯೂತ್ ಕಾಂಗ್ರೆಸ್ ಪಂಜಿನ ಮೆರವಣಿಗೆಯಲ್ಲಿ ಬಣ ರಾಜಕೀಯ ಸ್ಪಷ್ಟವಾಗಿ ಗೋಚರಿಸಿದೆ. ಕಾರ್ಯಕ್ರಮದ ಯಶಸ್ಸಿನ ಶ್ರೇಯಸ್ಸಿಗೆ ಸಂಬಂಧಿಸಿದಂತೆ ರಾಜ್ಯ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ ಮತ್ತು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಗಲಾಟೆ ತಾರಕಕ್ಕೇರಿ, ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.ಮೆರವಣಿಗೆಯ ನೇತೃತ್ವವನ್ನು ಯಾರು ವಹಿಸಬೇಕು ಎಂಬುದರ ಕುರಿತು ಎರಡೂ ಬಣಗಳ ನಡುವೆ ವಾಗ್ವಾದ…

