Project flower market: 900+ trees on Gandhi Krishi Vigyan Kendra (GKVK) face axe in Bengaluru | Bengaluru News

A file photo of Horticulture College on GKVK campus in Bengaluru BENGALURU: The city’s shrinking green cover is facing a new threat, with 900-plus trees at the sprawling Gandhi Krishi Vigyan Kendra (GKVK) in Yelahanka, north Bengaluru, set to be chopped by the state govt to construct an international flower market with 300 shops.The 2024-25…

Read More

ಶೀಘ್ರವೇ 18,500 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಶೀಘ್ರವೇ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 13,000 ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಆದ್ಯತೆ ನೀಡಿದೆ ಎಂದರು.ನೂತನ ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು ಜಾತಿ ಗಣತಿರಾಜ್ಯದಲ್ಲಿ ಹೊಸದಾಗಿ ಆರಂಭಿಸಲು ಉದ್ದೇಶಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು 500ರಿಂದ 800ಕ್ಕೆ ಹೆಚ್ಚಿಸಲಾಗುವುದು. ವಿಶೇಷವಾಗಿ ಕಲ್ಯಾಣ…

Read More

ಬೋರಗಾಂವ್-ಭಾಟನಾಗನೂರ ರಸ್ತೆ ಸುಧಾರಣೆ ಕಾಮಗಾರಿಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ

ಬೆಳಗಾವ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು, ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬೋರಗಾಂವ್ ವೃತ್ತದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಮಂಗಳವಾರದಂದು ಚಾಲನೆ ನೀಡಿದರು. ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98)ಯ ಕಿ.ಮೀ 35.38 ರಿಂದ 38.00 ವರೆಗಿನ (ಬೋರಗಾಂವವಾಡಿ ಕ್ರಾಸ್‌ನಿಂದ ಬೋರಗಾಂವ ವೃತ್ತದವರೆಗೆ) ರಸ್ತೆಯ ದುರಸ್ತಿ ಮತ್ತು ಸುಧಾರಣಾ ಕಾರ್ಯಕ್ಕೆ ಸಂಸದರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೋರಗಾಂವ್ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿದ ಪ್ರಿಯಾಂಕ ಜಾರಕಿಹೊಳಿ, ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದರು….

Read More

ಶಾಲಾ ಬಸ್‌ಗೆ ಸಿಮೆಂಟ್‌ ಟ್ಯಾಂಕರ್‌ ಡಿಕ್ಕಿ: ಆರು ವಿದ್ಯಾರ್ಥಿಗಳಿಗೆ ಗಾಯ

ಕಲಬುರಗಿ: ನಗರದ ಹೊರವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಿಮೆಂಟ್ ತುಂಬಿದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಘಟನೆ ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆದಿತ್ಯ (12), ಪ್ರೀತಂ ನಿಂಗಣ್ಣ (6), ಸುಪ್ರೀತ್ (9), ಸಾಯಿನಾಥ (13), ದಕ್ಷಿತ್ (7) ಮತ್ತು ವಿಕ್ರಾಂತ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದಿತ್ಯನನ್ನು ಕಾಮರೆಡ್ಡಿ ಆಸ್ಪತ್ರೆಗೆ, ಪ್ರೀತಂನನ್ನು ಬಿಲ್ವಾ ಆಸ್ಪತ್ರೆಗೆ…

Read More

Why didn’t BJP protest Dharmasthala issue before SIT was set up, asks Siddaramaiah | Bengaluru News

Mysuru/Bengaluru: Chief minister Siddaramaiah Monday accused BJP of “hypocrisy” over its Dharmasthala Chalo rally, saying the principal opposition party would gain no political advantage from the issue. Calling BJP’s conduct on Dharmasthala and Chamundi hill duplicity, Siddaramaiah said, “They feel Hindus will unite with them because of what they are doing, but they are wrong….

Read More