Serial thief targeting weddings at convention halls arrested in Bengaluru | Bengaluru News

Bengaluru: A 55-year-old man who specialised in stealing valuables from convention halls during weddings and other functions has landed in police custody. The accused, Parameshwar, previously arrested in 2005, had been involved in illegal activities since his release that same year.Around 400 grams of gold and Rs 91,000 in cash were recovered from Parameshwar, a…

Read More

Revved-up revenue: Bengaluru’s bike-taxis riders ride high with fare hike & no commission | Bengaluru News

Bengaluru: Bike-taxi riders in the city are reporting higher daily incomes after resumption of services, thanks to a commission-free model and a modest fare hike. Aggregators are temporarily not deducting their usual cut from rides, leaving the entire fare with drivers, while commuters have seen an increase of around 20% in trip costs.Since bike taxis…

Read More

ಕುಶಾಲನಗರ: ಡಿಜೆ ಸೌಂಡ್ ಬಳಕೆ, 5 ವಾಹನ ವಶ, ಪ್ರಕರಣ ದಾಖಲು

ಮಡಿಕೇರಿ: ಕುಶಾಲನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಿಯಮ ಮೀರಿ ಅತಿಯಾದ ಶಬ್ದ ಹೊರಹೊಮ್ಮಿಸುವ ಡಿಜೆ ಸೌಂಡ್ ಸಿಸ್ಟಂ ಬಳಸಿದ ಹಿನ್ನೆಲೆಯಲ್ಲಿ ಪೊಲೀಸರು ಐದು ವಾಹನಗಳನ್ನು ವಶಪಡಿಸಿಕೊಂಡು, ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 31 ರಂದು ಕುಶಾಲನಗರದಲ್ಲಿ ನಡೆದ ಗಣೇಶ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ಪ್ರಕಾರ ನಿಗದಿಪಡಿಸಿದ್ದ ಶಬ್ದದ ಮಿತಿಯನ್ನು ಉಲ್ಲಂಘಿಸಲಾಗಿದೆ. ಮೆರವಣಿಗೆಯಲ್ಲಿ ಅಳವಡಿಸಿದ್ದ ಪ್ರೆಶರ್ ಮಿಡ್ ಸ್ಪೀಕರ್ ನಿಂದ ಅತಿಯಾದ ಶಬ್ದ ಹೊರಹೊಮ್ಮಿಸುತ್ತಿದ್ದು, ಇದು ನಿಯಮಬಾಹಿರ ಎಂದು ಜಿಲ್ಲಾ ಪೊಲೀಸ್…

Read More

ಧರ್ಮಸ್ಥಳ ವಿರುದ್ಧದ ಅಪಪ್ರಚಾರಕ್ಕೆ ಬಿಜೆಪಿ ನಾಯಕ ಮಲ್ಲಿಕಾರ್ಜುನ ಬಾಳಿಕಾಯಿ ಆಕ್ರೋಶ: ‘ಕಾಂಗ್ರೆಸ್‌ಗೆ ಸುಮೊಟೊ ಕೇಸ್ ಹಾಕುವ ತಾಕತ್ತಿಲ್ಲ’

ರಾಯಚೂರು: ಧರ್ಮಸ್ಥಳ ಸೇರಿದಂತೆ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು ಕಾಂಗ್ರೆಸ್ ಸರ್ಕಾರ ಮತ್ತು ಯೂಟ್ಯೂಬರ್ ಸಮೀರ್ ಮುಲ್ಲಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಯಚೂರಿನಲ್ಲಿ ವೀರ ಸಾವರ್ಕರ್ ಅಸೋಸಿಯೇಷನ್ ಆಯೋಜಿಸಿದ್ದ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಅಪಪ್ರಚಾರದ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದರು. ‘ಧರ್ಮಾಧಿಕಾರಿಗಳ ಚಪ್ಪಲಿಗೂ ಸಮಾನರಲ್ಲ’ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು ಧರ್ಮಸ್ಥಳದ…

Read More

ಸಮುದಾಯ ಒಗ್ಗಟ್ಟಾದರೆ ಮಾತ್ರ ರಾಜಕೀಯ ಶಕ್ತಿ: ಸಚಿವ ಸಂತೋಷ್ ಲಾಡ್

ಮೈಸೂರು: ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಬದಿಗೊತ್ತಿ ಸಮುದಾಯ ಒಗ್ಗಟ್ಟಾದರೆ ಮಾತ್ರ ರಾಜಕೀಯ ಶಕ್ತಿ ಪಡೆಯಲು ಸಾಧ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದ ಕಲಾಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ ಆಯೋಜಿಸಿದ್ದ ‘ನುಲಿಯ ಚಂದಯ್ಯ’ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.ಅಲೆಮಾರಿ ಸಮುದಾಯಗಳ ಬೇಡಿಕೆಗಳಿಗೆ ಸರ್ಕಾರವು ಸದಾ ಸ್ಪಂದಿಸಲಿದೆ. ಸಮುದಾಯಗಳ ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಕೊರಮ, ಕೊರಚ ಸೇರಿದಂತೆ ತಳ ಸಮುದಾಯದವರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಐಎಎಸ್, ಕೆಎಎಸ್‌ನಂತಹ…

Read More

ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಮೈಸೂರು ಪ್ರವಾಸ: ಬಿಗಿ ಭದ್ರತೆಯಲ್ಲಿ ಸಂಚಾರ ನಿರ್ಬಂಧ

ಮೈಸೂರು: ರಾಷ್ಟ್ರಪತಿ ದೌಪದಿ ಮುರ್ಮು ಅವರು ಸೆಪ್ಟೆಂಬರ್ 1 ಮತ್ತು 2ರಂದು ಮೈಸೂರಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಗರದಲ್ಲಿ ವಾಸ್ತವ್ಯ ಹೂಡಿದ್ದು, ಗಣ್ಯರ ಸಂಚಾರದಿಂದಾಗಿ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಸೆಪ್ಟೆಂಬರ್ 1ರಂದು ಮಧ್ಯಾಹ್ನ 3.10ರ ಸುಮಾರಿಗೆ ರಾಷ್ಟ್ರಪತಿಯವರು ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿದರು. ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ನಂತರ, ಅವರು ಮಾನಸಗಂಗೋತ್ರಿಯ ನೈಮಿಶಮ್ ಕ್ಯಾಂಪಸ್‌ನಲ್ಲಿರುವ…

Read More