Luxe hotel raided over late-night party in Bengaluru, two test positive for drugs | Bengaluru News

Bengaluru: The Central Crime Branch (CCB) conducted a raid Sunday at JW Marriott Hotel in the central business district for allegedly hosting a late-night party in violation of curfew norms.Officials found a couple of people under the influence of drugs, prompting action under the Narcotic Drugs and Psychotropic Substances (NDPS) Act and the Karnataka Police…

Read More

Pourakarmikas celebrate regularisation in Bengaluru, vow to fight for drivers & loaders | Bengaluru News

Bengaluru: Pourakarmikas in the city Sunday celebrated their hard-won victory that earned them regular employment under BBMP, now Greater Bengaluru Authority (GBA), but the workers, union leaders and activists pledged to continue their fight for regularisation of waste collection vehicle drivers and loaders.A booklet titled ‘Safaikarmacharis and other Sanitation Workers – The Struggle for Liberation’…

Read More

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ ಬಂಧನ

ವಿಜಯಪುರ: ಗಂಡ ಮತ್ತು ಇಬ್ಬರು ಮಕ್ಕಳಿದ್ದರೂ, ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿಕೊಂಡು ಗಂಡನನ್ನೇ ಕೊಲ್ಲಲು ಪತ್ನಿ ಯತ್ನಿಸಿದ ಆಘಾತಕಾರಿ ಘಟನೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ಗಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸೆಪ್ಟೆಂಬರ್ 1ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬಹಿರಂಗವಾಗಿದೆ. ಬೀರಪ್ಪ ಮಾಯಪ್ಪ ಪೂಜಾರಿ (36) ಎಂಬವರು ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು…

Read More

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ ಚಾಮರಾಜನಗರ:ಜಿಲ್ಲೆಯ ಗಾಳೀಪುರ ಸಮೀಪದ ರಿಂಗ್‌ರೋಡ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಮೊಪೆಡ್‌ನಲ್ಲಿ ಪ್ರಯಾಣಿಸುತ್ತಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಮತ್ತು ಮೆರಾನ್‌ರನ್ನು ಲಾರಿ–ಕಾರು–ಮೊಪೆಡ್ ನಡುವೆ ಸಂಭವಿಸಿದ ಅಪಘಾತ ಕಸಿದುಕೊಂಡಿತು. ಮೆರಾನ್ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಗಂಭೀರ ಗಾಯಗೊಂಡಿದ್ದರು. ತುರ್ತುವಾಗಿ ಸಿಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತಾದರೂ,…

Read More

ಬಾಗಲಕೋಟಿ:ಮಹಾಲಿಂಗಪುರದ ಮಹಾಜಾತ್ರೆ – ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಅದ್ದೂರಿ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ – ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಅದ್ದೂರಿ ರಥೋತ್ಸವ ಮಹಾಲಿಂಗಪುರ:ಪಟ್ಟಣದ ಆರಾಧ್ಯ ದೈವ ಶ್ರೀ ಮಹಾಲಿಂಗೇಶ್ವರರ ವಾರ್ಷಿಕ ಮಹಾಜಾತ್ರೆಯ ರಥೋತ್ಸವ ಶನಿವಾರ ಸಂಜೆ ಅದ್ದೂರಿಯಾಗಿ ಜರುಗಿತು. ಸಾಂಪ್ರದಾಯಿಕ ಶೈಲಿಯಲ್ಲಿ ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದ ರಥಕ್ಕೆ ಶ್ರೀಮಠದ ಪೀಠಾಧಿಪತಿ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಯವರ ಪೂಜೆಯೊಂದಿಗೆ ಸಂಜೆ 7.45ಕ್ಕೆ ಚಾಲನೆ ದೊರೆಯಿತು. ಹರಿವಾನ ಕಟ್ಟೆ ಲೂಟಿ – ಭಕ್ತರ ಹರ್ಷೋದ್ಘಾರ ರಥೋತ್ಸವಕ್ಕೂ ಮುನ್ನ ಸಂಪ್ರದಾಯಬದ್ಧ ಹರಿವಾನ ಕಟ್ಟೆ ಲೂಟಿ ಭಕ್ತರಲ್ಲಿನ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು….

Read More

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕನಿಗೆ ಗಂಭೀರ ಗಾಯ, ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು, ಸೆ. ೭: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದ ಸರಣಿ ಅಪಘಾತದಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ವಿವರಘಾಟಿಯ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿಯು ಸಹ ಅಪಘಾತಕ್ಕೀಡಾದ ಲಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣವಾಗಿದೆ. ಗಾಯಾಳುಗಳ ಸ್ಥಿತಿಈ ದುರ್ಘಟನೆಯಲ್ಲಿ ಬಸ್…

Read More

Bommai accuses Siddaramaiah of vote bank politics | Bengaluru News

Bengaluru: BJP MP and former chief minister Basavaraj Bommai accused CM Siddaramaiah of using internal reservation for “vote bank politics” while ignoring Supreme Court orders and key commission reports.He said his party would “fight to ensure justice” for communities deprived of benefits.”The govt arbitrarily allocated SC quota… Nomadic communities were recommended 1%, but the govt…

Read More

Dharmasthala burial case: Tamil Nadu MP Senthil files defamation suit against Janardhana Reddy | Bengaluru News

Bengaluru: Sasikanth Senthil, former Karnataka-cadre IAS officer and MP representing Tiruvallur Lok Sabha constituency in Tamil Nadu, filed a criminal defamation suit on Saturday against BJP MLA from Gangavati, G Janardhana Reddy. This was in response to Reddy’s statement accusing Senthil of being the mastermind behind the Dharmasthala mass burial case.Accompanied by a battery of…

Read More