AI to augment jobs, not take them away: HCLTech chair Roshni Nadar | Bengaluru News

Bengaluru: HCLTech chairperson Roshni Nadar Malhotra addressed concerns about AI-related job losses at the company’s AGM on Tuesday, assuring shareholders that the technology is being used to boost employee productivity, not replace jobs. She emphasized that the company’s focus is on job transformation, not elimination. “AI is being introduced as a co-pilot to augment human…

Read More

National Cadet Corps cadets take on pro team in flag football showdown in Bengaluru | Bengaluru News

Bengaluru: Air Force Station Jalahalli (East) witnessed a unique sporting event Tuesday where National Cadet Corps (NCC) cadets participated in a ‘flag football’ match against professional players from the Karnataka Flag and American Football Association (KFAFA). The debut match was organised as part of the National Sports Day celebration and the conclusion of the annual…

Read More

Bruhat Bengaluru Mahanagara Palike offers temporary solution for animal cremation | Bengaluru News

Bengaluru: Bruhat Bengaluru Mahanagara Palike (BBMP) has come up with a temporary solution for the cremation of animals after the only animal crematorium in the city, located in Sumanahalli, went defunct about four months ago. BBMP’s existing electrical crematoria will now allow cremation of animals in a corner of the premises. However, this will be…

Read More

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ಮಂಗಳವಾರದಂದು ಬೆಳಗಾವಿ ಸಮೀಪದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಪರಿಶೀಲಿಸಿದರು. ‌‌ಈ ಸಮಯದಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿಯ ಕುರಿತು ಚರ್ಚಿಸಿದರು.ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಅವುಗಳನ್ನು ತ್ವರಿತವಾಗಿ ಮತ್ತು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಗತ್ಯ ಸೂಚನೆಗಳನ್ನು ನೀಡಿದರು….

Read More

ಹಣಕ್ಕಾಗಿ ಪವಿತ್ರ ಧರ್ಮಸ್ಥಳಕ್ಕೆ ಅಪಮಾನ: ಸತ್ಯ ಒಪ್ಪಿಕೊಂಡ ‘ಸುಳ್ಳು ಬುರುಡೆ’ ಚಿನ್ನಯ್ಯ!

ಬೆಳ್ತಂಗಡಿ: ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತಂದು, ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಸುಳ್ಳು ಆರೋಪ ಹೊರಿಸಿದ್ದ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ, ಇದೀಗ ತನಿಖಾಧಿಕಾರಿಗಳ ಮುಂದೆ ತನ್ನ ಬಣ್ಣ ಬಯಲು ಮಾಡಿದ್ದಾನೆ. ಕೇವಲ ಹಣದ ಆಸೆಗಾಗಿ, ಕೆಲವು ದುಷ್ಟ ಶಕ್ತಿಗಳ ಕೈಗೊಂಬೆಯಾಗಿ ಈ ಪವಿತ್ರ ಕ್ಷೇತ್ರಕ್ಕೆ ಮಾಡಿದ ಅಪಮಾನದ ಸತ್ಯವನ್ನು ಒಪ್ಪಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿಯವರೆಗೆ ತಾನು ಹೂತುಹಾಕಿದ ಶವಗಳ ಬಗ್ಗೆ ಸುಳ್ಳು ಕಥೆಗಳನ್ನು ಹೇಳಿ ಪೊಲೀಸ್ ತನಿಖೆಯನ್ನು ದಾರಿ ತಪ್ಪಿಸುತ್ತಿದ್ದ…

Read More

ರಾಗಿ ಮುದ್ದೆಗೆ ನಿದ್ರೆ ಮಾತ್ರೆ ಬೆರೆಸಿ ಅತ್ತೆಯ ಕೊಲೆ: ಸೊಸೆ, ಪ್ರಿಯಕರ ಬಂಧನ

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಅಸಹ್ಯಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆ ಮಾಡಿರುವ ಭೀಕರ ಘಟನೆ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆ ಅಶ್ವಿನಿ ಮತ್ತು ಆಕೆಯ ಪ್ರಿಯಕರ ಆಂಜನೇಯನನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೇನು?ಆಗಸ್ಟ್‌ 10ರಂದು ಅತ್ತೆ ದೇವಿರಮ್ಮ ಮೃತಪಟ್ಟಾಗ, ಕುಟುಂಬದವರು ಇದೊಂದು ಸಹಜ ಸಾವು ಎಂದು ತಿಳಿದು ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ, ಕೆಲವೇ ದಿನಗಳಲ್ಲಿ…

Read More

ಕೆಲವು ವಿಷಯ ಮಾತ್ರ ರಾಹುಲ್‌ ಗಾಂಧಿಯವರಿಗೆ ತಲುಪುತ್ತವೆ’ ಇನ್ನೂ ಕೆಲವು ತಲುಪುವದೇ ಇಲ್ಲಾ- ಸಚಿವ ಸತೀಶ್‌ ಜಾರಕಿಹೊಳಿ

ಬಾಗಲಕೋಟೆ: ರಾಜ್ಯದಲ್ಲಿ ನಡೆಯುವ ಕೆಲವು ಬೆಳವಣಿಗೆಗಳು ಮಾತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಲುಪುತ್ತಿವೆ. ಮತ್ತೆ ಕೆಲವು ಅವರಿಗೆ ತಲುಪುವುದಿಲ್ಲ. ಆದ್ದರಿಂದ, ಎಲ್ಲ ವಿಚಾರಗಳನ್ನೂ ಹೈಕಮಾಂಡ್‌ಗೆ ತಲುಪಿಸುವ ಕೆಲಸ ಆಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಮಖಂಡಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಉತ್ತರಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಚರ್ಚೆ ಮಾಡಬೇಕು. ಇದು ನಮ್ಮ ಮಟ್ಟದಲ್ಲಿ…

Read More

ಬುರುಡೆ ಪ್ರಕರಣ: ಉಜಿರೆಯ ಮಹೇಶ್ ಶೆಟ್ಟಿ ಮನೆ ಮೇಲೆ ಎಸ್‌ಐಟಿ ದಾಳಿ

ಬೆಳ್ತಂಗಡಿ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ಮಂಗಳವಾರ (ಆ.26) ಬೆಳಗ್ಗೆ ಸುಮಾರು 9:20ಕ್ಕೆ ಎಸ್‌ಐಟಿ ತಂಡ ದಾಳಿ ನಡೆಸಿದೆ.ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಸೋಮವಾರ (ಆ.25) ಬೆಳ್ತಂಗಡಿ ನ್ಯಾಯಾಧೀಶರಿಂದ ಸರ್ಚ್ ವಾರಂಟ್ ಪಡೆದುಕೊಂಡು, ಆರೋಪಿ ಚಿನ್ನಯ್ಯನ ಜೊತೆಯಲ್ಲೇ ತಿಮರೋಡಿ ಮನೆಗೆ ಬಂದು ದಾಳಿ ನಡೆಸಿ ಪರಿಶೀಲನೆ…

Read More