ಗದಗ: ಸಾಲಬಾಧೆ ತಾಳಲಾರದೆ ಹುನಗುಂಡಿ ಗ್ರಾಮದ ರೈತ ಆತ್ಮಹತ್ಯೆ;

ರೋಣ: ತಾಲ್ಲೂಕಿನ ಹುನಗುಂಡಿ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಮೃತ ರೈತನನ್ನು ಸಿದ್ದಲಿಂಗಯ್ಯ ಶಿವಯ್ಯ ವಸ್ತ್ರದ (50) ಎಂದು ಗುರುತಿಸಲಾಗಿದೆ. ಇವರು ಹುನಗುಂಡಿ ಗ್ರಾಮದಲ್ಲಿ 4 ಎಕರೆ 19 ಗುಂಟೆ ಜಮೀನು ಹೊಂದಿದ್ದರು. ಪ್ರಸಕ್ತ ಸಾಲಿನಲ್ಲಿ ಬೆಳೆ ಕೈಕೊಟ್ಟ ಕಾರಣ ಮಾಡಿದ ಸಾಲವನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಈ ತೀವ್ರ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತ ರೈತ ಸಿದ್ದಲಿಂಗಯ್ಯ ಅವರು…

Read More

ನಿಧನ ವಾರ್ತೆ

ಕೊಪ್ಪಳ: ತಾಲೂಕಿನ ಲಾಚನಕೇರಿ ಗ್ರಾಮದ ಶ್ರೀಮತಿ ಲಕ್ಷ್ಮವ್ವ ದ್ಯಾ. ಕುರಿ (49) ಅವರು ಆ 27,ರಂದು ನಿಧನರಾದರು. ಮೃತರು ಪತಿ, ಒಬ್ಬ ಪುತ್ರ, ಒಬ್ಬ ಪುತ್ರಿ,ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Read More

11K vacant teaching posts in 3,630 aided high schools across state | Bengaluru News

Koppal: Lack of teachers in the aided high schools has emerged as a significant barrier to the education department’s strategy for enhancing SSLC exam outcomes through the effective application of a 29-point guideline.According to information released by the govt, there are 11,095 vacant positions across 3,630 aided high schools within the state’s three educational divisions….

Read More

ಭಾರಿ ಮಳೆ: ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ, ಕೃಷಿ ಬೆಳೆಗಳಿಗೆ ಹಾನಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ರೈತರ ಕೃಷಿ ಬೆಳೆಗಳು ನಾಶವಾಗಿವೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಜೇವರ್ಗಿಯಲ್ಲಿ ರೈತರಿಗೆ ಭಾರಿ ನಷ್ಟಜೇವರ್ಗಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರಿಗೆ ಅಪಾರ ನಷ್ಟ ಉಂಟಾಗಿದೆ. ಬಿರಾಳ (ಕೆ) ಗ್ರಾಮದಲ್ಲಿ ಹಳ್ಳದ ನೀರು ತೋಟಗಳಿಗೆ ನುಗ್ಗಿದ ಪರಿಣಾಮ ಕಟಾವಿಗೆ ಬಂದಿದ್ದ 5,800 ಪಪ್ಪಾಯ ಗಿಡಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಇದರಿಂದ…

Read More

ಧರ್ಮಸ್ಥಳ ವಿರುದ್ಧ ಅಪಪ್ರಚಾರ: ₹4 ಲಕ್ಷ ಲಂಚ ನೀಡಿದ ಬುರುಡೆ ಗ್ಯಾಂಗ್? ವಿಶೇಷ ತನಿಖಾ ತಂಡಕ್ಕೆ ದೂರುದಾರ ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲು ₹4 ಲಕ್ಷದವರೆಗೂ ಹಣ ಪಡೆದಿರುವುದಾಗಿ ಮತ್ತು ಬೆದರಿಕೆ ಹಾಕಲಾಗಿತ್ತು ಎಂದು ಪ್ರಕರಣದ ದೂರುದಾರ ಚಿನ್ನಯ್ಯ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆ ವೇಳೆ ಬಾಯ್ದಿಟ್ಟಿದ್ದಾನೆ. ಪ್ರಕರಣದ ಹಿಂದೆ ಹಣಕಾಸು ವ್ಯವಹಾರ ನಡೆದಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಂತ ಹಂತವಾಗಿ ಹಣ ನೀಡಿಕೆಚಿನ್ನಯ್ಯನ ಪ್ರಕಾರ, ಪ್ರಕರಣದ ಬುರುಡೆ ಗ್ಯಾಂಗ್‌ನ ಸೂತ್ರಧಾರಿಗಳು ಈ ಕೃತ್ಯಕ್ಕಾಗಿ ಹಂತ ಹಂತವಾಗಿ ಹಣ ನೀಡಿದ್ದರು. “ಐದು-ಹತ್ತು ಸಾವಿರದಂತೆ ಮೂರೂವರೆ ಲಕ್ಷದಿಂದ ನಾಲ್ಕು ಲಕ್ಷದವರೆಗೆ ಹಣ…

Read More

Head constable suspended for attempting to attack inspector in Bengaluru | Bengaluru News

Bengaluru: A police head constable has been suspended on charges of attempting to attack his colleagues, including an inspector. The suspended cop is BK Madhusoodhan, attached to Chamarajpet police station.Last week, an FIR was registered against Madhusoodhan and his cousin Manjunath, accusing them of misbehaving with police questioning the supply of alcohol at Manjunath’s eatery….

Read More