40 ಲಕ್ಷ ಲಂಚಕ್ಕೆ ಬೇಡಿಕೆ: ಕಲಬುರಗಿ ದಕ್ಷಿಣ ವಲಯದ ಎಸಿಪಿ ಸೇರಿದಂತೆ ಐವರ ಬಂಧನ

ಕಲಬುರಗಿ: ಭಾರಿ ಮೊತ್ತದ ಲಂಚ ಪಡೆಯುತ್ತಿದ್ದಾಗ ನಗರ ದಕ್ಷಿಣ ವಲಯದ ಎಸಿಪಿ ಸೇರಿ ಐವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಲೆಗೆ ಬೀಳಿಸಿದ್ದಾರೆ. ಈ ಘಟನೆ ನಗರದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲೋಕಾಯುಕ್ತ ಬಲೆಗೆ ಬಿದ್ದವರಲ್ಲಿ ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ್, ರೈಟರ್ ಚಂದ್ರಕಾಂತ, ಕಾನ್‌ಸ್ಟೆಬಲ್ ರಾಘವೇಂದ್ರ, ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳಾದ ದಸ್ತಗೀರ್ ಮತ್ತು ಶಿವಪ್ಪ ಸೇರಿದ್ದಾರೆ. ಘಟನೆಯ ವಿವರ:ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ರೇವಣಸಿದ್ದಪ್ಪ ಎಂಬುವರಿಂದ ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು,…

Read More

3-fold spike in respiratory infections among infants, schoolkids in Bengaluru | Bengaluru News

Bengaluru: Doctors in the city have advised parents to take preventive measures amid significant rise in cases of respiratory infections in infants and young children, with many of them requiring hospitalisation for several days. Hospitals have reported at least threefold increase in number of respiratory syncytial virus (RSV) and influenza cases this year compared to…

Read More

ದೊಡ್ಡಬಳ್ಳಾಫುರ:ಪಟಾಕಿ ಅವಘಡ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಲಕ ಸಾವು, ಹಲವರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ಪಟಾಕಿ ಅವಘಡದಿಂದ 15 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಪೊಲೀಸ್ ಕಾನ್ಸ್ಟೆಬಲ್ ಸೇರಿ ಹಲವರು ಗಾಯಗೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರ ಹೊರವಲಯದ ಮುತ್ತೂರಿನಲ್ಲಿ ನಡೆದಿದೆ.ಮೃತ ಬಾಲಕನನ್ನು ತನುಷ್ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತನುಷ್ ರಾವ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿವರ:ಶುಕ್ರವಾರ ಸಂಜೆ 5.30ರ ಸುಮಾರಿಗೆ ‘ಫ್ರೆಂಡ್ಸ್ ವಿನಾಯಕ ಗ್ರೂಪ್’ ವತಿಯಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಗೆ…

Read More

DK Shivakumar in the eye of storm again: Chamundi Hill remark sparks BJP fury; Wadiyars join criticism | Bengaluru News

BENGALURU: Under fire from BJP over his remark that Chamundi Hill in Mysuru “does not belong to Hindus alone”, Karnataka deputy chief minister DK Shivakumar Thursday said he would rather “remain mum” and let others in the party speak as every statement of his is held to scrutiny and shredded by opposition leaders.Just two days…

Read More

ಲಂಚಕ್ಕೆ ಬೇಡಿಕೆ: ಬೆಳಗಾವಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಇಲಾಖೆ ಅಧಿಕಾರಿ: ಫಯಾಜ್ ಅಹ್ಮದ್ ಶೇಖ್

ಬೆಳಗಾವಿ: ಸರ್ಕಾರದ ನಿಯಮಗಳನ್ನು ಪಾಲಿಸಬೇಕಾದ ಅಧಿಕಾರಿಯೇ ಲಂಚದ ಆಸೆಗೆ ಬಿದ್ದು ಲೋಕಾಯುಕ್ತ ಬಲೆಗೆ ಬಿದ್ದಿರುವ ನಾಚಿಕೆಗೇಡಿನ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದ ಮರಳನ್ನು ವಿಲೇವಾರಿ ಮಾಡಲು ಗುತ್ತಿಗೆದಾರನಿಂದ ₹15,000 ಲಂಚ ಪಡೆಯುತ್ತಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್ ಅಹ್ಮದ್ ಶೇಖ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಘಟನೆಯ ವಿವರ:ಶೀತಲ ಸನದಿ ಎಂಬುವವರು ತಮ್ಮ ಮರಳು ಸಾಗಾಟದ ಕೆಲಸಕ್ಕೆ ಟಾಸ್ಕ್ ಫೋರ್ಸ್…

Read More

ಶಿಂಧಿಕುರಬೇಟ ಗ್ರಾಪಂ ಸದಸ್ಯರಿಗೆ ಶಾಕ್: 26 ಜನರ ಸದಸ್ಯತ್ವ ರದ್ದು, ಆರು ವರ್ಷಗಳ ಚುನಾವಣೆಗೆ ನಿಷೇಧ!

ಬೆಳಗಾವಿ: ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯು ಬೋಗಸ್ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ಅಕ್ರಮ ವರ್ಗಾವಣೆಯಲ್ಲಿ ತೊಡಗಿದ್ದು ಸಾಬೀತಾದ ಹಿನ್ನೆಲೆ, ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸೇರಿ 26 ಸದಸ್ಯರ ಸದಸ್ಯತ್ವವನ್ನು ತಕ್ಷಣದಿಂದಲೇ ರದ್ದುಗೊಳಿಸಿ, ಮುಂದಿನ ಆರು ವರ್ಷಗಳವರೆಗೆ ಚುನಾವಣೆಗೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಡಕ್ ಆದೇಶ ಹೊರಡಿಸಿದೆ.ಪಂಚಾಯತ್ ಆಡಳಿತದ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ಹೇಳಲಾಗುತ್ತಿದೆ. ಗ್ರಾಪಂ ಸದಸ್ಯರ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಇಲಾಖೆ…

Read More

ಯಾದಗಿರಿ ವಸತಿ ಶಾಲೆಯಲ್ಲಿ ಘೋರ ದುರಂತ: ಶೌಚಾಲಯದಲ್ಲೇ ವಿದ್ಯಾರ್ಥಿನಿ ಹೆರಿಗೆ! ಪ್ರಾಚಾರ್ಯ ಸೇರಿ ನಾಲ್ವರ ಅಮಾನತು

ಯಾದಗಿರಿ: ವಿದ್ಯಾರ್ಥಿಗಳ ಪಾಲಿಗೆ ಸುರಕ್ಷಿತ ಆಶ್ರಯವಾಗಬೇಕಿದ್ದ ವಸತಿ ಶಾಲೆಗಳು ಇಂದು ನಿರ್ಲಕ್ಷ್ಯ, ಬೇಜವಾಬ್ದಾರಿತನ ಮತ್ತು ಅನೈತಿಕತೆಯ ತಾಣಗಳಾಗಿ ಪರಿವರ್ತನೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯಾದಗಿರಿ ನಗರದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಅಮಾನವೀಯ ಘಟನೆ ಬಯಲಾಗಿದೆ. ಈ ದಾರುಣ ಪ್ರಸಂಗದ ಬೆನ್ನಲ್ಲೇ, ಜಿಲ್ಲಾಡಳಿತವು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಶಾಲೆಯ ಪ್ರಾಚಾರ್ಯರಾದ ಬಸಮ್ಮ ಪಾಟೀಲ್, ನಿಲಯ ಮೇಲ್ವಿಚಾರಕಿ ಗೀತಾ ಹೊಸ್ಮನಿ, ಶಿಕ್ಷಕ ನರಸಿಂಹಮೂರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ್ ಅವರನ್ನು ತಕ್ಷಣದಿಂದಲೇ…

Read More

‘Best talent, worst infrastructure’: Kiran Mazumdar-Shaw flags Bengaluru woes; DK Shivakumar vows to fix it | Bengaluru News

Karnataka’s Deputy CM, DK Shivakumar, acknowledged Bengaluru’s infrastructure woes in response to Kiran Mazumdar-Shaw’s social media appeal. He admitted the city lacked political will previously, which his government is now fixing. BENGALURU: Karnataka deputy chief minister DK Shivakumar has acknowledged Bengaluru’s chronic infrastructure problems while responding to a public appeal from Biocon chairperson Kiran Mazumdar-Shaw…

Read More

ಧರ್ಮಸ್ಥಳ ಬುರುಡೆ ಪ್ರಕರಣ: ಸೂತ್ರಧಾರಿಗಳಿಂದಲೇ ಪ್ರಮುಖ ಪಾತ್ರಧಾರಿ ಚಿನ್ನಯ್ಯನ ಮೇಲೆ ಹಲ್ಲೆ; ಎಸ್‌ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ‘ಬುರುಡೆ’ ಪ್ರಕರಣದಲ್ಲಿ, ಆರೋಪದ ಪ್ರಮುಖ ಪಾತ್ರಧಾರಿ ಚಿನ್ನಯ್ಯನ ಮೇಲೆ ಸ್ವತಃ ಸೂತ್ರಧಾರಿಗಳೇ ಹಲ್ಲೆ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ತಮಗೆ ಬೇಕಾದಂತೆ ಚಿನ್ನಯ್ಯ ವರ್ತಿಸದಿದ್ದ ಕಾರಣ ಈ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹಲ್ಲೆಯಿಂದ ನೊಂದಿದ್ದ ಚಿನ್ನಯ್ಯ:ಆಗಸ್ಟ್ 22ರಂದು ಬೆಳಿಗ್ಗೆ ಎಸ್‌ಐಟಿ ತಂಡ ಚಿನ್ನಯ್ಯನನ್ನು ವಿಚಾರಣೆಗೆ ಕರೆದಾಗ, ವೈದ್ಯಕೀಯ ತಪಾಸಣೆ…

Read More

Bangalore weather update: Pleasant morning with rain expected in the afternoon | Bengaluru News

According to AQI.in, these weather observations and forecasts indicate a period of generally favorable conditions in Bengaluru, despite the high chance of precipitation throughout the week. Bengaluru’s weather forecast for August 29, 2025, indicates a partly cloudy morning with pleasant conditions, transitioning to patchy rain in the afternoon. The city recorded excellent air quality yesterday…

Read More