Karnataka high court refuses to quash case against bank officials | Bengaluru News

Bengaluru: The Karnataka high court refused to quash proceedings against eight people, primarily executives of two nationalised banks, in connection with a multi-crore cheating case involving Metal Closures Company.In 2018-19, B Prashanth Hegde, managing director of the company, filed complaints with Bengaluru city police, alleging that the chief financial officer (CFO) and deputy CFO perpetrated…

Read More

ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬ್ರಹ್ಮಾವರ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ, ಹಿರಿಯಡ್ಕದ ಜಿಲ್ಲಾ ಕಾರಾಗೃಹದಿಂದ ಬಿಗಿ ಭದ್ರತೆಯಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಶನಿವಾರ…

Read More

ಆಲೂರ ಗ್ರಾಮದ ಅವ್ಯವಸ್ಥೆ ವಿರುದ್ಧ ಆರನೇ ತರಗತಿ ವಿದ್ಯಾರ್ಥಿನಿ ಏಕಾಂಗಿ ಸಮರ!

ದಾವಣಗೆರೆ: ಜಿಲ್ಲಾ ಪಂಚಾಯತ್ ಸಿಇಒಗೆ, ತಾಲ್ಲೂಕು ಪಂಚಾಯತ್ ಇಒಗೆ ಮತ್ತು ಗ್ರಾಮ ಪಂಚಾಯತ್‌ ಪಿಡಿಒಗೆ ನಾಚಿಕೆಯಾಗಬೇಕು! ಆಡಳಿತ ವ್ಯವಸ್ಥೆಯ ಅಸಮರ್ಥತೆ ಎಷ್ಟು ಹೀನಾಯ ಸ್ಥಿತಿಗೆ ತಲುಪಿದೆ ಎಂದರೆ, ಆರನೇ ತರಗತಿಯ ಪುಟಾಣಿ ವಿದ್ಯಾರ್ಥಿನಿಯೊಬ್ಬಳು ತನ್ನ ಗ್ರಾಮದ ಮೂಲಭೂತ ಸೌಕರ್ಯಗಳಿಗಾಗಿ ಏಕಾಂಗಿಯಾಗಿ ಪ್ರತಿಭಟನೆಗೆ ಇಳಿದಿದ್ದಾಳೆ. ದಾವಣಗೆರೆ ಜಿಲ್ಲೆಯ ಆಲೂರು ಗ್ರಾಮದಲ್ಲಿ ನಡೆದ ಈ ಘಟನೆ ಇಡೀ ವ್ಯವಸ್ಥೆಯ ಮುಖಕ್ಕೆ ಬಡಿದ ಕನ್ನಡಿಯಂತಿದೆ. ಆಲೂರು ಗ್ರಾಮ ಪಂಚಾಯತ್ ಎದುರು, ಪಿ.ಬಿ. ಸುಷ್ಮತಾ ಎಂಬ ಹೆಸರಿನ ಈ ಪುಟ್ಟ ವಿದ್ಯಾರ್ಥಿನಿ ಪ್ಲಾಸ್ಟಿಕ್…

Read More

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ಮಾಹಿತಿ ನೀಡಿದ ‘ಮಾಸ್ಕ್ ಮ್ಯಾನ್’ ಬಂಧನ

ಧರ್ಮಸ್ಥಳ :ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ವಿಶೇಷ ತನಿಖಾ ದಳ (ಎಸ್ಐಟಿ) ಇಂದು ‘ಮಾಸ್ಕ್ ಮ್ಯಾನ್’ ಎಂದು ಕರೆಸಿಕೊಂಡಿದ್ದ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬಾತನನ್ನು ಬಂಧಿಸಿದೆ.ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ಆರೋಪಿಸಿದ್ದ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ಆತನ ಹೇಳಿಕೆ ಆಧರಿಸಿ ತನಿಖೆ ನಡೆಸಿತ್ತು. ನಿನ್ನೆ ಬೆಳಗ್ಗೆ 10 ಗಂಟೆಯಿಂದ ಇಂದಿನ ಬೆಳಗ್ಗೆಯವರೆಗೆ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಸುದೀರ್ಘ ವಿಚಾರಣೆಯ ಬಳಿಕ ಆತನ ಆರೋಪಗಳು ಸುಳ್ಳು ಎಂದು…

Read More

Use artificial intelligence as your assistant, not boss, corporate social responsibility executives tell teachers | Bengaluru News

Bengaluru: Corporate social responsibility (CSR) professionals working in the state’s education sector have called upon govt school teachers to integrate artificial intelligence (AI) into their teaching methodologies to improve quality of education. This appeal was made during a panel discussion at Tech for a Better Tomorrow conclave, held at the International Institute of Information Technology-Bangalore.Despite…

Read More

ಕುಂಚಗನೂರ ಗ್ರಾಮಸ್ಥನನ್ನು ನದಿಗೆ ಸೆಳೆದೊಯ್ದ ಮೊಸಳೆ; ಶೋಧ ಕಾರ್ಯ ಬಿರುಸು

ಮುದ್ದೇಬಿಹಾಳ: ತಾಲೂಕಿನ ಕುಂಚಗನೂರು ಗ್ರಾಮದ ಬಳಿ ಇರುವ ಕೃಷ್ಣಾ ನದಿಯಲ್ಲಿ ಮೊಸಳೆಯೊಂದು ಗ್ರಾಮಸ್ಥನೊಬ್ಬನನ್ನು ನೀರಿಗೆ ಸೆಳೆದೊಯ್ದಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕಾಶಪ್ಪ ಹಣಮಂತ ಕಂಬಳಿ (38) ಎಂಬಾತನೇ ಮೊಸಳೆಗೆ ಬಲಿಯಾದ ದುರ್ದೈವಿ. ಅಮವಾಸ್ಯೆ ಇದ್ದ ಕಾರಣ, ಕಾಶಪ್ಪ ತನ್ನ ಎರಡು ಎತ್ತುಗಳಿಗೆ ನದಿಯಲ್ಲಿ ಮೈ ತೊಳೆಯಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ದಿಢೀರ್‌ ದಾಳಿ ನಡೆಸಿದ ಮೊಸಳೆ, ಆತನನ್ನು ನೀರಿನೊಳಗೆ ಸೆಳೆದೊಯ್ದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ…

Read More

Sleuths busts drug syndicate, seizes 72kg hydroponic weed in Bengaluru | Bengaluru News

Bengaluru: A drug syndicate, involved in peddling hydroponic weed, was busted in Bengaluru and Bhopal by the Directorate of Revenue Intelligence (DRI) on Aug 20, in a pan-India operation codenamed ‘WeedOut’. DRI sleuths seized 72kg of hydroponic weed and arrested six persons, including the syndicate’s kingpin.A simultaneous operation was conducted late Wednesday evening at Krantiveera…

Read More

ಮಾಜಿ ಸಚಿವ ಗೋವಿಂದೇಗೌಡರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಕಳ್ಳತನ; ನೇಪಾಳಿ ದಂಪತಿ ನಾಪತ್ತೆ

ಚಿಕ್ಕಮಗಳೂರು: ‘ಮಲೆನಾಡಿನ ಗಾಂಧಿ’ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವ ದಿವಂಗತ ಎಚ್.ಜಿ. ಗೋವಿಂದೇಗೌಡರ ಕುಟುಂಬದ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಮನೆಯ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ ದಂಪತಿ, ₹7 ಲಕ್ಷ ನಗದು ಮತ್ತು ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.ಗೋವಿಂದೇಗೌಡರ ಪುತ್ರ ವೆಂಕಟೇಶ್ ಅವರು ನೀಡಿದ ದೂರಿನ ಪ್ರಕಾರ, ಕಳ್ಳತನವು ಕೊಪ್ಪ ತಾಲ್ಲೂಕಿನ ಮಣಿಪುರ ಎಸ್ಟೇಟ್‌ನಲ್ಲಿ ನಡೆದಿದೆ. ಕೇವಲ 15 ದಿನಗಳ ಹಿಂದೆ ಮನೆಯ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ…

Read More

7 more special deputy commissioners to hear land cases in Bengaluru Urban district | Bengaluru News

Bengaluru: The govt appointed seven more special deputy commissioners to ensure timely disposal of pending land dispute cases in Bengaluru Urban district.There were 7,460 pending cases in Bengaluru Urban district magistrate’s court as of May 2023. In the last two years, 3,729 cases were disposed of. However, during the same period, 1,545 new ones were…

Read More

ವಿಚಾರಣೆಗೆ ಗೈರು: ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನೋಟಿಸ್, ಜಾಮೀನು ರದ್ದು ಸಾಧ್ಯತೆ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಂ.ಡಿ. ಅವರಿಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದರೂ, ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಪೊಲೀಸರು ಅವರ ನಿವಾಸಗಳಿಗೆ ನೋಟಿಸ್ ಅಂಟಿಸಿದ್ದಾರೆ. ವಿಚಾರಣೆಗೆ ಗೈರಾದ ಕಾರಣ ಸಮೀರ್ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಧರ್ಮಸ್ಥಳ ಪೊಲೀಸರ ಒಂದು ತಂಡವು ಆಗಸ್ಟ್ 22ರ ಶುಕ್ರವಾರದಂದು ಸಮೀರ್ ಅವರು ನ್ಯಾಯಾಲಯಕ್ಕೆ ನೀಡಿದ್ದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಹಟ್ಟಿಯ ವಿಳಾಸಕ್ಕೆ ತೆರಳಿದಾಗ, ಮನೆಗೆ…

Read More