ರಾಗಿ ಮುದ್ದೆಗೆ ನಿದ್ರೆ ಮಾತ್ರೆ ಬೆರೆಸಿ ಅತ್ತೆಯ ಕೊಲೆ: ಸೊಸೆ, ಪ್ರಿಯಕರ ಬಂಧನ

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಅಸಹ್ಯಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆ ಮಾಡಿರುವ ಭೀಕರ ಘಟನೆ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆ ಅಶ್ವಿನಿ ಮತ್ತು ಆಕೆಯ ಪ್ರಿಯಕರ ಆಂಜನೇಯನನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೇನು?ಆಗಸ್ಟ್‌ 10ರಂದು ಅತ್ತೆ ದೇವಿರಮ್ಮ ಮೃತಪಟ್ಟಾಗ, ಕುಟುಂಬದವರು ಇದೊಂದು ಸಹಜ ಸಾವು ಎಂದು ತಿಳಿದು ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ, ಕೆಲವೇ ದಿನಗಳಲ್ಲಿ…

Read More

ಕೆಲವು ವಿಷಯ ಮಾತ್ರ ರಾಹುಲ್‌ ಗಾಂಧಿಯವರಿಗೆ ತಲುಪುತ್ತವೆ’ ಇನ್ನೂ ಕೆಲವು ತಲುಪುವದೇ ಇಲ್ಲಾ- ಸಚಿವ ಸತೀಶ್‌ ಜಾರಕಿಹೊಳಿ

ಬಾಗಲಕೋಟೆ: ರಾಜ್ಯದಲ್ಲಿ ನಡೆಯುವ ಕೆಲವು ಬೆಳವಣಿಗೆಗಳು ಮಾತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಲುಪುತ್ತಿವೆ. ಮತ್ತೆ ಕೆಲವು ಅವರಿಗೆ ತಲುಪುವುದಿಲ್ಲ. ಆದ್ದರಿಂದ, ಎಲ್ಲ ವಿಚಾರಗಳನ್ನೂ ಹೈಕಮಾಂಡ್‌ಗೆ ತಲುಪಿಸುವ ಕೆಲಸ ಆಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಮಖಂಡಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಉತ್ತರಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಚರ್ಚೆ ಮಾಡಬೇಕು. ಇದು ನಮ್ಮ ಮಟ್ಟದಲ್ಲಿ…

Read More

ಬುರುಡೆ ಪ್ರಕರಣ: ಉಜಿರೆಯ ಮಹೇಶ್ ಶೆಟ್ಟಿ ಮನೆ ಮೇಲೆ ಎಸ್‌ಐಟಿ ದಾಳಿ

ಬೆಳ್ತಂಗಡಿ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ಮಂಗಳವಾರ (ಆ.26) ಬೆಳಗ್ಗೆ ಸುಮಾರು 9:20ಕ್ಕೆ ಎಸ್‌ಐಟಿ ತಂಡ ದಾಳಿ ನಡೆಸಿದೆ.ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಸೋಮವಾರ (ಆ.25) ಬೆಳ್ತಂಗಡಿ ನ್ಯಾಯಾಧೀಶರಿಂದ ಸರ್ಚ್ ವಾರಂಟ್ ಪಡೆದುಕೊಂಡು, ಆರೋಪಿ ಚಿನ್ನಯ್ಯನ ಜೊತೆಯಲ್ಲೇ ತಿಮರೋಡಿ ಮನೆಗೆ ಬಂದು ದಾಳಿ ನಡೆಸಿ ಪರಿಶೀಲನೆ…

Read More

ಕಾರ್ಕಳದಲ್ಲಿ ಹಣಕಾಸು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಹತ್ಯೆ

ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ. ಈ ಘಟನೆ ಮಂಗಳವಾರ (ಆ.26) ಬೆಳಕಿಗೆ ಬಂದಿದೆ. ಘಟನಾ ವಿವರಕೊಲೆಯಾದ ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿದ್ದು, ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕೊಲೆಯ ಹಿಂದಿನ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿವಿಧ…

Read More

Mysuru Dasara row erupts: BJP questions choice of Banu Mushtaq: says govt invited one ‘whose faith is uncertain’ | Bengaluru News

BENGALURU: The Congress govt’s invitation to Booker Prize-winning Banu Mushtaq to inaugurate this year’s Mysuru Dasara festival has set off a major political row, with BJP questioning her suitability for the role because of her faith. Congress hit back at BJP, saying the state festival is above religion and is celebrated by one and all,…

Read More

‘ನಾನು ಸೂಕ್ತ ಸಮಯದಲ್ಲಿ ಉತ್ತರ ನೀಡುವೆ’: ಬಾನು ಮುಸ್ತಾಕ್

ಹಾಸನ: ಮೈಸೂರು ದಸರಾ ಉದ್ಘಾಟನೆಗೆ ತಮ್ಮ ಆಯ್ಕೆಗೆ ಸಂಬಂಧಿಸಿ ಬಿಜೆಪಿ ಮುಖಂಡರಿಂದ ವ್ಯಕ್ತವಾಗಿರುವ ವಿರೋಧಕ್ಕೆ ಸಂಬಂಧಿಸಿದಂತೆ, ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಅವರು “ಯಾರು ಏನು ಮಾತನಾಡುತ್ತಾರೋ ಮಾತನಾಡಲಿ, ನಾನು ಸೂಕ್ತ ಸಮಯದಲ್ಲಿ, ಸೂಕ್ತ ವೇದಿಕೆಯಲ್ಲಿ ಉತ್ತರ ನೀಡುವೆ” ಎಂದು ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಏನು ಮಾತನಾಡಿದ್ದೇನೆ ಎಂಬುದನ್ನು ತಿಳಿದುಕೊಂಡು ವಿರೋಧಿಸಲಿ. ಯಾರೋ ವಿರೋಧಿಸಿದ್ದಕ್ಕೆ ನಾನು ಈಗಲೇ ತೀಕ್ಷ್ಣವಾಗಿ ಪ್ರತಿಕ್ರಿಯೆ ಕೊಡಬೇಕಾಗಿಲ್ಲ. ಮಾತನಾಡುವವರದು ಅವರ ವಾಕ್ ಸ್ವಾತಂತ್ರ್ಯ….

Read More

Forest guard among three killed in accidents at Nelamangala in Karnataka | Bengaluru News

Bengaluru: Three men, including a 55-year-old forest guard, were killed in different accidents in Nelamangala, Bengaluru Rural, since Sunday night.The first accident, reported Sunday evening, involved the deaths of a forest guard and his friend when a mini-truck rammed their motorbike near Hanumantapura Gate. Forest guard Kempa Raju, from Nelamangala, was riding pillion with his…

Read More