📰 ಪಬ್ಲಿಕ್ ಸುದ್ದಿ – ಧಾರವಾಡದ ಸಾಂಸ್ಕೃತಿಕ ಸ್ಮಾರಕ ಟ್ರಸ್ಟ್‌ಗಳಲ್ಲಿ ಹೊಸ ಮುಖಗಳು, ಹಳೆಯ ಸಮಸ್ಯೆಗಳು ಇನ್ನೂ ಬಾಕಿ

ಧಾರವಾಡ, ಪಬ್ಲಿಕ್ ಸುದ್ದಿ:ಕನ್ನಡ ನಾಡಿನ ಸಾಂಸ್ಕೃತಿಕ ತೀರ್ಥಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಧಾರವಾಡದಲ್ಲಿ ಇತ್ತೀಚೆಗೆ ಐದು ಪ್ರಮುಖ ಸ್ಮಾರಕ ಟ್ರಸ್ಟ್‌ಗಳಿಗೆ ಹೊಸ ಅಧ್ಯಕ್ಷರು ಹಾಗೂ ಸದಸ್ಯರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ. ಡಾ. ದ.ರಾ. ಬೇಂದ್ರೆ, ಪಂಡಿತ ಮಲ್ಲಿಕಾರ್ಜುನ ಮಂಸೂರ್, ಬಸವರಾಜ ರಾಜಗುರು, ಡಿ.ವಿ. ಹಲಭಾವಿ ಹಾಗೂ ಆಳೂರು ವೆಂಕಟರಾವ್ ಅವರ ಹೆಸರಿನ ಸ್ಮಾರಕ ಟ್ರಸ್ಟ್‌ಗಳು ಧಾರವಾಡದ ಗೌರವವನ್ನು ಹೆಚ್ಚಿಸುವ ಪ್ರಮುಖ ಸಂಸ್ಥೆಗಳಾಗಿವೆ. ಹೊಸ ನೇಮಕಾತಿಗಳಿಂದ ಕಲಾವಿದರು ಮತ್ತು ಸಾಹಿತ್ಯಾಭಿಮಾನಿಗಳು ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಹೊಸ ಜೀವ ತುಂಬಲಿದೆ ಎಂಬ…

Read More

Chipping away at IT: Semiconductor cos see hiring surge | Bengaluru News

Bengaluru: India is rapidly expanding its fresher hiring in the semiconductor sector, reflecting the nation’s strategic push to establish itself as a global semiconductor powerhouse.Companies are aggressively recruiting from engineering campuses—not just from IITs, but increasingly from tier-2 and tier-3 institutes—offering competitive salaries for roles in design, embedded systems, testing, and manufacturing. This shift is…

Read More

Airtel outage disrupts mobile, wi-fi services in Bengaluru | Bengaluru News

Bengaluru: Airtel services across the city experienced significant outages on Sunday, leaving thousands of users without mobile and Wi-Fi connectivity for several hours.Complaints began pouring in by late morning, with service-tracking website DownDetector recording a peak of more than 6,800 reports around 12pm. Users turned to social media to flag disruptions, posting screenshots and updates….

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ಆಹ್ವಾನಿಸಬಾರದೆಂದು ಸಂವಿಧಾನದಲ್ಲಿ ಇದೆಯೇ?’: ಸಚಿವ ಸಂತೋಷ್ ಲಾಡ್ ಪ್ರಶ್ನೆ

ಬಳ್ಳಾರಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಕ್ತಪಡಿಸಿರುವ ವಿರೋಧಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದ್ದಾರೆ. “ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಬಾರದೆಂದು ನಮ್ಮ ಸಂವಿಧಾನದಲ್ಲಿ ಇದೆಯೇ? ಎಲ್ಲದಕ್ಕೂ ಧರ್ಮ, ಜಾತಿಯನ್ನು ಹುಡುಕುತ್ತಾ ಹೋದರೆ ಏನೂ ಮಾಡಲಾಗುವುದಿಲ್ಲ” ಎಂದು ಲಾಡ್ ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಅತೀ ಹೆಚ್ಚು ದಾನ ಮಾಡುವವರು ಅಜೀಂ ಪ್ರೇಮ್‌ಜಿ ಫೌಂಡೇಷನ್‌ನವರು. ಅವರು ಸುಮಾರು ಎರಡೂವರೆ ಲಕ್ಷ ಕೋಟಿ ರೂಪಾಯಿ…

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ವಿಜಯಪುರ/ ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಹೇಳಿದ್ದೇನು?ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, “ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ…

Read More