Doctors bat for enhanced influenza vaccination | Bengaluru News

Bengaluru: Only 1.5% of India’s population is vaccinated against influenza, doctors in the city said at a panel discussion organised by Zydus Lifesciences, urging flu shots be made a public health priority.While India’s universal immunisation programme has successfully tackled several childhood diseases, influenza vaccination has seen little uptake. Dr Parvaiz Koul, an infectious diseases expert,…

Read More

ಸಾವಿನಲ್ಲೂ ಒಂದಾದ ನಂದಿಹಳ್ಳಿ ಗ್ರಾಮದ ದಂಪತಿ: ಪತಿಯ ಅಂತ್ಯಕ್ರಿಯೆಯಲ್ಲೇ ಪತ್ನಿ ಸಾವು

ಹಾವೇರಿ: “ಜೊತೆಯಾಗಿ ಬಾಳೋಣ, ಜೊತೆಯಾಗಿ ಸಾಯೋಣ” ಎಂಬ ಮಾತುಗಳೇ ಬದುಕು ಹಾಗೂ ಸಾವಿನಲ್ಲಿ ಅಕ್ಷರಶಃ ಸತ್ಯವಾಗಿವೆ. ಪತಿಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗಲೇ ಪತ್ನಿಯೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.ಮೃತಪಟ್ಟ ದಂಪತಿಯನ್ನು ವೀರಬಸಪ್ಪ ಗೋಣಿಗೇರ (70) ಮತ್ತು ಬಸಮ್ಮ (60) ಎಂದು ಗುರುತಿಸಲಾಗಿದೆ. ಈ ದಂಪತಿ ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದ್ದರು. ಘಟನೆಯ ವಿವರ:ಭಾನುವಾರ ಬೆಳಿಗ್ಗೆ ವೀರಬಸಪ್ಪ ಅವರು…

Read More

48 ಗಂಟೆಗಳಲ್ಲಿ ಅಂತರ್ ಜಿಲ್ಲಾ ಕಳ್ಳರ ಬಂಧನ: ₹4 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಹೊಸನಗರ: ತಾಲ್ಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 48 ಗಂಟೆಗಳಲ್ಲಿ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿ, ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ. ಕಬಳೆ ಗ್ರಾಮದ ರಿಚರ್ಡ್ ಡಿ’ಸೋಜಾ ಮತ್ತು ಮಾಸ್ತಿಕಟ್ಟೆಯ ಶೇಷಾದ್ರಿ ಎಂಬುವವರ ಮನೆಗಳಲ್ಲಿ ಆಗಸ್ಟ್ 21ರಂದು ಕಳ್ಳತನ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಒಡೆದು ಒಳನುಗ್ಗಿದ್ದ ಕಳ್ಳರು, ಗೋದ್ರೆಜ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ…

Read More

‘ಆರೆಸ್ಸೆಸ್ ಗೀತೆ ಹಾಡಿದರೆ ಸಿಎಂ ಸ್ಥಾನ ಸಿಗುತ್ತೆ ಎಂದರೆ, ನಾನು-ಚೆನ್ನಾರೆಡ್ಡಿ ಇಬ್ಬರೂ ಹಾಡುತ್ತೇವೆ’: ಸಚಿವ ಸತೀಶ್ ಜಾರಕಿಹೋಳಿ ವ್ಯಂಗ್ಯ

ಯಾದಗಿರಿ: ‘ಆರೆಸ್ಸೆಸ್ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ ಎಂದರೆ, ನಾನು ಮತ್ತು ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಬ್ಬರೂ ಹಾಡುತ್ತೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ವಿರೋಧಿಗಳಿಗೆ ವ್ಯಂಗ್ಯವಾಡಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಸ್ಕೃತ ಭಾಷೆಯನ್ನು ಚೆನ್ನಾಗಿ ಬಲ್ಲವರಾಗಿದ್ದು, ಸಂದರ್ಭಕ್ಕೆ ಅನುಗುಣವಾಗಿ ಅಧಿವೇಶನದಲ್ಲಿ ಹಾಡಿದ್ದಾರೆ ಅಷ್ಟೇ. ಇದರ ಹಿಂದಿನ ಉದ್ದೇಶ ಬೇರೆಯೇ ಇದೆ ಎಂದು ವಿರೋಧ ಪಕ್ಷದವರು ಮಾತನಾಡುತ್ತಿರುವುದು ಸರಿಯಲ್ಲ ಎಂದರು.ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಟೀಕಿಸಿದ…

Read More

ಸುಳ್ಳು ವಿಡಿಯೊ ಪ್ರಕರಣ: ಯೂಟ್ಯೂಬರ್‌ ಸಮೀರ್‌ ಪೊಲೀಸ್‌ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಬಳಸಿ ಸುಳ್ಳು ವಿಡಿಯೊ ಸೃಷ್ಟಿಸಿ ಪ್ರಸಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್‌ ಎಂ.ಡಿ. ಭಾನುವಾರ ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.ಸಮೀರ್‌ ಅವರು ತಮ್ಮ ‘ದೂತ’ ಯೂಟ್ಯೂಬ್‌ ಚಾನೆಲ್‌ನಲ್ಲಿ, ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಹಲವಾರು ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಕಾಲ್ಪನಿಕ ಮಾಹಿತಿಗಳನ್ನು ಬಿತ್ತರಿಸಿದ್ದರು. ಈ ಸಂಬಂಧ ಜುಲೈ 12ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಪೊಲೀಸರು…

Read More

Karnataka State Road Transport Corporation told to give compassionate job to deceased staffer’s brother | Bengaluru News

Bengaluru: The high court’s Dharwad Bench directed Karnataka State Road Transport Corporation to reconsider the compassionate employment plea of Sanganna Lolasar, brother of a KSRTC driver who died on Sept 21, 2023.The driver was Veeresh Mantappa Lolasar from Ballari.Sanganna had applied for a job on compassionate grounds, but KSRTC rejected his request on Nov 4,…

Read More