No power in these areas of Bengaluru on August 20 | Bengaluru News

Bengaluru: Power supply will be disrupted in the following areas Wednesday:10am to 3pm: Koramangala, National Games Village, Jyothi Nivas College, ST Bed10am to 5pm: RK Garden, Sanjeevappa Colony, MLA Layout, Netaji Nagar, Pipeline Road, Mathikere, JP Park, BK Nagar, LIC Colony, Pampa Nagar, Yeshwantpur, HMT Layout, Gurumurthy Reddy Colony, SBM Colony, Brindavan Nagar, Sanjeevappa Colony,…

Read More

ಸೋರುತ್ತಿರುವ ಶಾಲೆಯ ಸಂಕಟ: ಗೋವನಕೊಪ್ಪ ಮಕ್ಕಳ ಭವಿಷ್ಯ ಅತಂತ್ರ

ಕುಳಗೇರಿ ಕ್ರಾಸ್ (ಬಾಗಲಕೋಟೆ): ಮಳೆಗಾಲದ ಪ್ರತಿ ಹನಿಯು ಗೋವನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳ ಭವಿಷ್ಯದ ಮೇಲೆ ಬೀಳುತ್ತಿರುವ ಆತಂಕದ ಕಥೆ ಹೇಳುತ್ತಿದೆ. ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಮೇಲ್ಛಾವಣಿಯಿಂದ ನೀರು ಸೋರುತ್ತಿದೆ. ಇದು ಕೇವಲ ಗೋಡೆಗಳು ಶಿಥಿಲಗೊಳ್ಳುತ್ತಿರುವ ಸುದ್ದಿಯಲ್ಲ, ಬದಲಿಗೆ ಶಿಕ್ಷಣದ ಭವಿಷ್ಯವೇ ಕುಸಿಯುತ್ತಿರುವ ಸಂಕೇತ. ಅಪಾಯದ ಅರಿವಿನಿಂದಾಗಿ ಶಿಕ್ಷಕರು ಮಕ್ಕಳನ್ನು ಗ್ರಾಮದ ದೇವಸ್ಥಾನಕ್ಕೆ ಸ್ಥಳಾಂತರಿಸಿದ್ದಾರೆ. ಆದರೆ, ಅಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದೆ ಪಾಠ ಪ್ರವಚನ ನಡೆಸಲಾಗುತ್ತಿದೆ.ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ಕಿರಿದಾದ ಜಾಗದಲ್ಲಿ, ಸರಿಯಾದ ಬೆಳಕಿನ…

Read More

ಮಡಿಕೇರಿ: ಪೊಲೀಸರ ಮನೆಯಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಕೊಡಗು ಪೊಲೀಸರು

ಮಡಿಕೇರಿ: ಪೊಲೀಸರ ವಸತಿ ಗೃಹದಲ್ಲೇ ನಡೆದ ಕಳ್ಳತನ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಭೇದಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ. ಈ ಮೂಲಕ ಕರ್ನಾಟಕ ಮತ್ತು ಹೊರ ರಾಜ್ಯಗಳಲ್ಲಿ ನಡೆದ ಅನೇಕ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಳ್ಳರ ಜಾಡು ಹಿಡಿದು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.ಜೂನ್ 17ರಂದು ಮಡಿಕೇರಿ ನಗರದ ಓಲ್ಡ್ ರೈಫಲ್ ರೇಂಜ್ ಪೊಲೀಸ್ ವಸತಿ ಗೃಹದಲ್ಲಿ ಎಂಟು ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡಲಾಗಿತ್ತು. ಈ ಪೈಕಿ ಮೂರು ಮನೆಗಳಿಂದ…

Read More

ಮುಂಬೈ: ಜಿಎಸ್‌ಬಿ ಮಂಡಲ್ ಗಣಪತಿಗೆ ₹474 ಕೋಟಿ ವಿಮೆ, ದೇಶದ ಶ್ರೀಮಂತ ಗಣೇಶ ಎಂದೇ ಖ್ಯಾತಿ

ಮುಂಬೈ: ದೇಶದಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಆರಂಭವಾಗಿದ್ದು, ಗಣೇಶೋತ್ಸವದ ಆಚರಣೆಗೆ ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ಈ ನಡುವೆ ಮುಂಬೈನ ಮಾತುಂಗದಲ್ಲಿರುವ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಸೇವಾ ಮಂಡಲವು ತನ್ನ ಗಣಪತಿಯ ಮೂರ್ತಿಗೆ ₹474.46 ಕೋಟಿ ಮೊತ್ತದ ವಿಮೆ ಮಾಡಿಸಿ ಗಮನ ಸೆಳೆದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಈ ಮಂಡಲದ ಗಣಪತಿ ದೇಶದ ಅತ್ಯಂತ ಶ್ರೀಮಂತ ಗಣೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ 71 ವರ್ಷಗಳಿಂದ ಗಣೇಶೋತ್ಸವವನ್ನು ಆಯೋಜಿಸುತ್ತಿರುವ ಜಿಎಸ್‌ಬಿ ಸೇವಾ ಮಂಡಲವು, ತನ್ನ ಉತ್ಸವದಲ್ಲಿ…

Read More

Dharmasthala row: Uproar over activist’s claim that ‘CM Siddaramaiah committed 28 murders’; home minister orders suo motu case | Bengaluru News

BENGALURU: The assembly Monday witnessed heated exchanges between the treasury and opposition benches over the ongoing probe into alleged mass burials in Dharmasthala, forcing the speaker to adjourn the proceedings.Opposition BJP accused governing Congress of constituting a special investigation team (SIT) under pressure from the party high command and what it termed as ultra-leftist forces,…

Read More

ಚಿಕ್ಕಮಗಳೂರು: ಜೀಪ್ ಚಾಲಕ ಆತ್ಮಹತ್ಯೆ ಪ್ರಕರಣ; ಪೊಲೀಸರಿಂದ ಕಾನ್ಸ್​​ಟೇಬಲ್ ಬಂಧನ

ಚಿಕ್ಕಮಗಳೂರು: ಕಳಸ ತಾಲ್ಲೂಕಿನ ಬಸ್ತಿಗದ್ದೆ ಗ್ರಾಮದ ಜೀಪ್ ಚಾಲಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಿರುಕುಳ ನೀಡಿದ ಆರೋಪದ ಮೇಲೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಸಿದ್ದೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ:ಕಳೆದ ಜುಲೈ 17ರಂದು ಜೀಪ್ ಚಾಲಕ ನಾಗೇಶ್ ತನ್ನ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ, ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ರಸ್ತೆಯ ಮಧ್ಯದಲ್ಲಿ ಸ್ನೇಹಿತರೊಂದಿಗೆ ಮದ್ಯಪಾನ ಮಾಡುತ್ತಿದ್ದರು. ರಸ್ತೆಯನ್ನು ಬಿಟ್ಟು ಪಕ್ಕಕ್ಕೆ ನಿಲ್ಲುವಂತೆ ನಾಗೇಶ್ ಸೂಚಿಸಿದಾಗ, ಕೋಪಗೊಂಡ ಸಿದ್ದೇಶ್ ನಾಗೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆ…

Read More

ಹಾವೇರಿ:ಕಡರನಾಯ್ಕನಹಳ್ಳಿ: ತುಂಗಭದ್ರಾ ನದಿ ಪ್ರವಾಹಕ್ಕೆ ಉಕ್ಕಡಗಾತ್ರಿ ಜಲಾವೃತ

ಹಾವೇರಿ:ಕಡರನಾಯ್ಕನಹಳ್ಳಿ: ತುಂಗಾ ಮತ್ತು ಭದ್ರಾ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿದ ಕಾರಣ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಹಾವೇರಿ ಜಿಲ್ಲೆಯ ಕಡರನಾಯ್ಕನಹಳ್ಳಿ ಸಮೀಪದ ಉಕ್ಕಡಗಾತ್ರಿ ಪರಿಸರ ಜಲಾವೃತಗೊಂಡಿದೆ. ಇದರಿಂದಾಗಿ ರೈತರು ಮತ್ತು ಸ್ಥಳೀಯರು ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆ ಸಂಚಾರಕ್ಕೆ ಅಡಚಣೆ, ಭಕ್ತರಿಗೆ ತೊಂದರೆ:ಉಕ್ಕಡಗಾತ್ರಿ-ಪತ್ಯಾಪುರ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ರಾಣೇಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿ ಮೂಲಕ ಮಾಳನಾಯ್ಕನಹಳ್ಳಿ ಮಾರ್ಗವಾಗಿ ಉಕ್ಕಡಗಾತ್ರಿಗೆ ತಲುಪುವ ರಸ್ತೆಯೂ ಜಲಾವೃತಗೊಳ್ಳುವ ಸಾಧ್ಯತೆ ಇದೆ.ಶ್ರಾವಣ ಸೋಮವಾರದಂದು ಅಜ್ಜಯ್ಯನ ದರ್ಶನಕ್ಕೆ ಬಂದ ಭಕ್ತರು ಹೆಚ್ಚಾಗಿದ್ದು, ಪ್ರವಾಹದಿಂದಾಗಿ ಅವರಿಗೆ…

Read More

ಕಡಬ: ಸವಣೂರು ಪರಿಸರದಲ್ಲಿ ಭೀಕರ ಗಾಳಿ; ಅಡಿಕೆ ತೋಟ, ವಿದ್ಯುತ್ ಕಂಬ, ಮನೆಗಳಿಗೆ ಹಾನಿ

ಕಡಬ: ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರಂದು ಮುಂಜಾನೆ 5 ಗಂಟೆಗೆ ಬೀಸಿದ ಭೀಕರ ಗಾಳಿ ಮತ್ತು ಮಳೆಯಿಂದಾಗಿ ಅಂದಾಜು ಲಕ್ಷಾಂತರ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ. ಗಾಳಿಯ ರಭಸಕ್ಕೆ ಹಲವಾರು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸವಣೂರು ಮೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿರುವ ಕೆಡೆಂಜಿ, ಆರೇಡಿ, ಕುದ್ಮನಮಜಲು, ಪಟ್ಟೆಮಡಕೆ ಮತ್ತು ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಈ ಪ್ರದೇಶಗಳ ಹಲವು ಮನೆಗಳಿಗೆ ಹಾನಿಯಾಗಿದ್ದು, ಅಡಿಕೆ ಮತ್ತು ತೆಂಗಿನ…

Read More

ದುರಂತ: ಹಾವೇರಿ ಬಳಿ ಮೋಟೆಬೆನ್ನೂರ ಗ್ರಾಮದ‌ ರಾಷ್ಟ್ರೀಯ ಹೆದ್ದಾರಿ (48)ರಲ್ಲಿ ಬಸ್ ಅಪಘಾತ, ಇಬ್ಬರು ಸಾವು, ಆರು ಮಂದಿಗೆ ಗಾಯ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಮೃತಪಟ್ಟವರನ್ನು ಬಾಲಕಿ ಅರ್ನವಿ (11 ವರ್ಷ) ಹಾಗೂ ಯಶ್ (20 ವರ್ಷ) ಎಂದು ಗುರುತಿಸಲಾಗಿದೆ. ಈ ಬಸ್ ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆಗೆ ಹೊರಟಿತ್ತು. ಘಟನಾ ವಿವರ:ಮೊಟೇಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬಸ್ಸು ಹೋಗುತ್ತಿದ್ದಾಗ,…

Read More