Bengaluru stampede fallout: Karnataka govt moves crowd control bill; unpermitted events to invite 3–7 years jail, fines up to Rs 1 lakh | Bengaluru News

BENGALURU: The state govt introduced a bill in the assembly on Wednesday, which aims to regulate public gatherings and punish violations. The move comes in the wake of the stampede outside M Chinnaswamy Stadium here on June 4 during RCB’s IPL victory celebrations that resulted in 11 deaths.The Karnataka Crowd Control (Managing Crowd at Events…

Read More

Lights, camera, buffalo scam! How Sandalwood director got swindled of Rs 4.5L | Bengaluru News

Bengaluru: Even seasoned movie directors known for scripting twists couldn’t foresee this real-life drama. Sandalwood director Prem has been cheated of Rs 4.5 lakh by a cattle trader from Gujarat who promised two prize buffaloes but delivered nothing—not even a tail hair. A complaint has been lodged with Chandra Layout police by Prem’s manager Dashavar…

Read More

State doubles down on 6-6-5 matrix for Scheduled Castes, plans panel to monitor reservation | Bengaluru News

Bengaluru: Barely 24 hours after a special cabinet meeting which decided on a 6-6-5 formula for internal reservation among Scheduled Castes, chief minister Siddaramaiah said the govt will set up a Permanent Scheduled Castes Commission to periodically study socio-economic mobility of communities and recommend changes in the quota structure. Making a formal statement in the…

Read More

ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯ 8 ರೌಡಿಗಳ ಗಡಿಪಾರು: ಎಸ್‌ಪಿ ಲಕ್ಷ್ಮಣ ನಿಂಬರಗಿ

ವಿಜಯಪುರ: ಮುಂಬರುವ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 8 ರೌಡಿಗಳನ್ನು ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1,212 ರೌಡಿಶೀಟರ್‌ಗಳಿದ್ದು, ಇದರಲ್ಲಿ ಪ್ರಮುಖ 27 ರೌಡಿಗಳನ್ನು ಗಡಿಪಾರು ಮಾಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ವಿಚಾರಣೆ ನಡೆದು, ಎಂಟು ಜನರ ಗಡಿಪಾರಿಗೆ ಆದೇಶ ನೀಡಲಾಗಿದೆ. ಉಳಿದ 19 ಜನರ ಗಡಿಪಾರಿಗೂ ಕ್ರಮ…

Read More

ಕೃಷ್ಣಾ, ಘಟಪ್ರಭಾ ನದಿಗಳು ಅಪಾಯ ಮಟ್ಟ ಮೀರಿ ಹರಿವು: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ, ರಸ್ತೆ ಸಂಪರ್ಕ ಕಡಿತ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಕೃಷ್ಣಾ, ಘಟಪ್ರಭಾ ಸೇರಿದಂತೆ ಏಳು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಅನೇಕ ಕಡೆಗಳಲ್ಲಿ ಕೆಳಮಟ್ಟದ ಸೇತುವೆ ಮತ್ತು ಬ್ಯಾರೇಜ್‌ಗಳು ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಗೋಕಾಕ್‌ನಲ್ಲಿ ಪ್ರವಾಹದ ಅವಾಂತರ:ಘಟಪ್ರಭಾ ನದಿಯ ಪ್ರವಾಹ ಮತ್ತಷ್ಟು ಹೆಚ್ಚಾಗಿದ್ದು, ಹಿಡಕಲ್ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ, ಗೋಕಾಕ್ ಪಟ್ಟಣದ ಕೆಲವು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಗರದ…

Read More