ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ

ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ ರಾಯಚೂರು: ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದೆ, ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಪೀಠ ಸಂಖ್ಯೆ-4ರ ಆಯುಕ್ತ ರುದ್ರಣ್ಣ ಹರ್ತಿಕೋಟಿ ಮತ್ತು ಪೀಠ ಸಂಖ್ಯೆ-5ರ ಆಯುಕ್ತ ರಾಜಶೇಖರ್ ಅವರು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ (ಪಿಐಒ) ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ನೀಡಿದರೆ…

Read More

Most show-cause notices issued after verification of data given by citizens: Bengaluru’s civic chief commissioner | Bengaluru News

Bengaluru: After more than 31,000 property tax notices were issued to flat owners — many for alleged discrepancies in parking space declarations — Bruhat Bengaluru Mahanagara Palike (BBMP) has come under fire from citizens, resident welfare groups, and legal experts. In a candid conversation with The Times of India, BBMP chief commissioner M Maheswar Rao…

Read More

ಚಿಕ್ಕಮಗಳೂರು: ವಾರಾಂತ್ಯದ ರಜೆಯಿಂದ ಮುಳ್ಳಯ್ಯನಗಿರಿ-ದತ್ತಪೀಠದಲ್ಲಿ ಭಾರಿ ಟ್ರಾಫಿಕ್ ಜಾಮ್, ಪ್ರವಾಸಿಗರ ಪರದಾಟ

ಚಿಕ್ಕಮಗಳೂರು: ವಾರಾಂತ್ಯದ ರಜೆಯಿಂದ ಮುಳ್ಳಯ್ಯನಗಿರಿ-ದತ್ತಪೀಠದಲ್ಲಿ ಭಾರಿ ಟ್ರಾಫಿಕ್ ಜಾಮ್, ಪ್ರವಾಸಿಗರ ಪರದಾಟ ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆ ಮತ್ತು ವಾರಾಂತ್ಯದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ-ದತ್ತಪೀಠ ಭಾಗದಲ್ಲಿ ಪ್ರವಾಸಿಗರ ದಂಡೇ ಹರಿದು ಬಂದಿದ್ದು, ಸುಮಾರು 4 ಕಿಲೋಮೀಟರ್‌ಗಳಷ್ಟು ಉದ್ದದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳ ನಿಯಂತ್ರಣ ಕಷ್ಟಸಾಧ್ಯವಾದ ಕಾರಣ ಪೊಲೀಸರು ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ.ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ನಡುವಿನ ಕೈಮರ ಚೆಕ್‌ಪೋಸ್ಟ್‌ನಿಂದ ಎನ್.ಎಂ.ಡಿ.ಸಿ.ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ಮಳೆ ಮತ್ತು ಮಂಜಿನ ಮಧ್ಯೆ…

Read More

ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ

ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ ಸಿಂಧನೂರು: ಬದುಕಿರುವಾಗ ರಸ್ತೆ, ಸೇತುವೆಯಂತಹ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುವ ಜನರು, ಮರಣದ ನಂತರವೂ ನೆಮ್ಮದಿಯ ಅಂತ್ಯಸಂಸ್ಕಾರಕ್ಕೆ ಒದ್ದಾಡುವ ದುಃಸ್ಥಿತಿ ಸಿಂದನೂರು ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿದೆ. ಮಳೆಗಾಲ ಮತ್ತು ತುಂಗಭದ್ರಾ ಜಲಾಶಯದಿಂದ ನೀರು ಬಿಟ್ಟಾಗ ಗ್ರಾಮದ ಜನರು ಮೃತದೇಹವನ್ನು ಹೂಳಲು ಹಳ್ಳವನ್ನು ದಾಟುವ ಅನಿವಾರ್ಯ ಪರಿಸ್ಥಿತಿ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಂತಿದೆ. ಶನಿವಾರದ ನಡೆದ ಘಟನೆಯಲ್ಲಿ ಮೃತದೇಹ…

Read More