ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ
ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ ರಾಯಚೂರು: ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದೆ, ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಪೀಠ ಸಂಖ್ಯೆ-4ರ ಆಯುಕ್ತ ರುದ್ರಣ್ಣ ಹರ್ತಿಕೋಟಿ ಮತ್ತು ಪೀಠ ಸಂಖ್ಯೆ-5ರ ಆಯುಕ್ತ ರಾಜಶೇಖರ್ ಅವರು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ (ಪಿಐಒ) ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ನೀಡಿದರೆ…

